Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಂದ್ವಾರ್ ಲೈಂಗಿಕ ಕಿರುಕುಳ ಸಂತ್ರಸ್ತೆ...

ಹಂದ್ವಾರ್ ಲೈಂಗಿಕ ಕಿರುಕುಳ ಸಂತ್ರಸ್ತೆ ಶಾಲಾ ಬಾಲಕಿ 3 ದಿನದಿಂದ ಪೊಲೀಸ್ ವಶದಲ್ಲಿ

ಸೈನಿಕನಿಗೆ ಕ್ಲೀನ್ ಚಿಟ್ ನೀಡುವ ವೀಡಿಯೋವನ್ನು ಪೊಲೀಸರೇ ರೆಕಾರ್ಡ್ ಮಾಡಿಸಿದರು !

ವಾರ್ತಾಭಾರತಿವಾರ್ತಾಭಾರತಿ16 April 2016 3:45 PM IST
share
ಹಂದ್ವಾರ್ ಲೈಂಗಿಕ ಕಿರುಕುಳ ಸಂತ್ರಸ್ತೆ ಶಾಲಾ ಬಾಲಕಿ 3 ದಿನದಿಂದ ಪೊಲೀಸ್ ವಶದಲ್ಲಿ

ಶ್ರೀನಗರ : ಶ್ರೀನಗರದಿಂದ69 ಕಿ.ಮಿ. ದೂರವಿರುವ ಹಂದ್ವಾರ ಪಟ್ಟಣದಲ್ಲ್ಲಿ ಎಪ್ರಿಲ್ 12ರಂದು ಸೈನಿಕನೊಬ್ಬನಿಂದ ಲೈಂಗಿಕ ಕಿರುಕುಳಕ್ಕೊಳಗಾದ 16 ವರ್ಷದ ಶಾಲಾ ಬಾಲಕಿ ಕಳೆದ ಮೂರು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದಾಳೆಂದು, ದಿ ಲೇಡೀಸ್ ಫಿಂಗರ್.ಕಾಂ ವರದಿ ಮಾಡಿದೆ.

ಎಪ್ರಿಲ್ 12ರಂದು ಬಾಲಕಿ ಸಾರ್ವಜನಿಕ ಶೌಚಾಲಯವೊಂದನ್ನು ಉಪಯೋಗಿಸುತ್ತಿದ್ದಾಗ ಘಟನೆ ನಡೆದಿದೆಯೆಂದು ಹೇಳಲಾಗಿ. ಘಟನೆ ನಡೆದ ಕೂಡಲೇ ಹಿಂಸಾತ್ಮಕ ಪ್ರತಿಭಟನೆಗಳು ನಡೆದ ಪರಿಣಾಮಪ್ರತಿಭಟನೆಯನನು ತನ್ನ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯುತ್ತಿದ್ದ ಯುವಕನೊಬ್ಬನೂ ಸೇರಿದಂತೆ ಮೂವರು ಸೇನೆಯ ಗುಂಡಿಗೆ ಬಲಿಯಾದರು.

ಈತನ್ಮಧ್ಯೆ ಸಂತ್ರಸ್ತೆಗೆ ಏನಾಯಿತು ಎಂದು ತಿಳಿಯುವ ಪ್ರಯತ್ನ ನಡೆದಾಗ ಆಕೆ ಇನ್ನೂ ಪೊಲೀಸ್ ಕಸ್ಟಡಿಯಲ್ಲಿದ್ದಾಳೆಂದೂ ಆಕೆಯ ಕುಟುಂಬ ಸದಸ್ಯರಿಗೂ ಆಕೆಯನ್ನು ಭೇಟಿಯಾಗಲು ಬಿಟ್ಟಿಲ್ಲವೆಂದೂ ತಿಳಿದು ಬಂದಿದೆ.

ಮೇಲಾಗಿಸಂತ್ರಸ್ತೆ ತನ್ನ ಮೇಲೆ ನಡೆದ ಲೈಂಗಿಕ ಹಲ್ಲೆಯಲ್ಲಿ ಪೊಲೀಸ್ /ಸೇನೆಯ ಪಾತ್ರವೇನೂ ಇಲ್ಲವೆಂದು ಹಾಗೂ ಈ ಘಟನೆಗೆ ಕೆಲವು ‘ಸ್ಥಳೀಯ ಹುಡುಗರು’ ಕಾರಣವೆಂದು ಹೇಳುವ ವೀಡಿಯೋವೊಂದು ಹರಿದಾಡುತ್ತಿದೆ. ಮೇಲಾಗಿ ಎಪ್ರಿಲ್ 14ರ ರಾತ್ರಿ ಒಂದು ಗಂಟೆಗೆ ಸಂತ್ರಸ್ತೆಯ ತಂದೆಯನ್ನು ಠಾಣೆಗೆ ಬರ ಹೇಳಲಾಯಿತು. ಈಗಾಗಲೇ ಕಂಗಾಲಾಗಿರುವ ಕುಟುಂಬದ ಮುಖ್ಯಸ್ಥನಿಗೆ ರಾತ್ರಿ ಇಷ್ಟು ಹೊತ್ತಿಗೆ ಠಾಣೆಗೆ ಬರ ಹೇಳಿದರೆ ಆತನ ಸ್ಥಿತಿ ಏನಾಗಬಹುದೆಂದು ಯಾರಾದರೂ ಊಹಿಸಬಹುದು. ಅಂದಿನಿಂದ ಹುಡುಗಿಯ ತಂದೆ ಹಾಗೂ ಮಾವ ಕೂಡ ಕಾಣೆಯಾಗಿದ್ದಾರೆ.

ಲೈಂಗಿಕ ಪ್ರಕರಣದ ಸಂತ್ರಸ್ತರು ಧೈರ್ಯದಿಂದ ದೂರನ್ನು ದಾಖಲಿಸಬೇಕೆಂದು ಹೇಳಲಾಗುತ್ತಿದೆ. ಆದರೆ ಕೆಲವೊಮ್ಮೆ ದೂರು ದಾಖಲಿಸಿದವರ ಗತಿಯೇನಾಗುತ್ತದೆಯೆಂಬುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X