Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹದೇವಪೇಟೆ ರಸ್ತೆ ವಿಸ್ತರಣೆ:...

ಮಹದೇವಪೇಟೆ ರಸ್ತೆ ವಿಸ್ತರಣೆ: ನಗರಸಭೆಯಿಂದ ಕಟ್ಟಡಗಳ ತೆರವು

ವಾರ್ತಾಭಾರತಿವಾರ್ತಾಭಾರತಿ16 April 2016 9:15 PM IST
share
ಮಹದೇವಪೇಟೆ ರಸ್ತೆ ವಿಸ್ತರಣೆ: ನಗರಸಭೆಯಿಂದ ಕಟ್ಟಡಗಳ ತೆರವು

ಮಡಿಕೇರಿ, ಎ.16: ನಗರದ ಮಹದೇವಪೇಟೆ ರಸ್ತೆ ವಿಸ್ತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರಸ್ತೆ ಬದಿಯ ಕಟ್ಟಡ ಹಾಗೂ ನಿವೇಶನದ ತೆರವು ಕಾರ್ಯಾಚರಣೆೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದಲೇ ನಗರಸಭೆ ಆರಂಭಿಸಿತು.

ರಸ್ತೆ ವಿಸ್ತರಣೆಗಾಗಿ ನಗರದ ಇಂದಿರಾಗಾಂಧಿ ವೃತ್ತದಿಂದ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಎ.ವಿ. ಶಾಲೆಯವರೆಗೆ ಎ.17 ರಂದು ಕೂಡ ಕಾರ್ಯಾಚರಣೆ ಮುಂದುವರಿಯಲಿದೆ.

ಕಳೆದ 2 ತಿಂಗಳಿನಿಂದ ಈ ಭಾಗದ ಕಟ್ಟಡಗಳನ್ನು ತೆರವುಗೊಳಿಸುವಂತೆ ಕಟ್ಟಡಗಳ ಮಾಲಕರಿಗೆ ನಗರಸಭೆ ಸೂಚನೆ ನೀಡುತ್ತಲೇ ಬಂದಿತ್ತು. ಸಾಕಷ್ಟು ಕಾಲಾವಕಾಶ ನೀಡಿದ್ದರೂ ಕೆಲವು ಅಂಗಡಿ, ಮಳಿಗೆ ಮತ್ತು ಮನೆಗಳನ್ನು ತೆರವುಗೊಳಿಸದೆ ಇದ್ದುದರಿಂದ ಅನಿವಾರ್ಯವಾಗಿ ನಗರಸಭೆ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆೆ ಆರಂಭಿಸಬೇಕಾಯಿತು.

ಈ ಸಂದರ್ಭ ಕೆಲವು ನಿವಾಸಿಗಳಿಂದ ಆಕ್ಷೇಪ ವ್ಯಕ್ತವಾಯಿತಾದರೂ ನಿರಾತಂಕವಾಗಿ ತೆರವು ಕಾರ್ಯಾಚರಣೆ ನಡೆಯಿತು. ಈ ರಸ್ತೆ ಬದಿಯಲ್ಲಿರುವ ಮಸೀದಿ ಹಾಗೂ ದೇವಾಲಯದ ಆವರಣ ತೆರವುಗೊಳಿಸಲು ಕೊಂಚ ಕಾಲಾವಕಾಶ ನೀಡಲಾಗಿದೆ. ಇಂದಿರಾ ಗಾಂಧಿ ವೃತ್ತದಿಂದ ಎ.ವಿ. ಶಾಲೆಯವರೆಗಿನ ಕಟ್ಟಡಗಳ ತೆರವು ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ರಸ್ತೆ ಕಾಂಕ್ರಿಟೀಕರಣ ನಡೆಯಲಿದೆ. ಅತ್ಯಂತ ಕಿಷ್ಕಿಂದೆಯಿಂದ ಕೂಡಿರುವ ಮಹದೇವಪೇಟೆ ರಸ್ತೆ ಆರಂಭದಲ್ಲಿ 25 ಅಡಿಯಷ್ಟು ವಿಸ್ತರಣೆಗೊಳ್ಳಬೇಕೆೆನ್ನುವ ಯೋಜನೆ ಇತ್ತು. ಆದರೆ, ಇತ್ತೀಚೆಗೆ ಅದನ್ನು 20 ಅಡಿಗೆ ಸೀಮಿತಗೊಳಿಸಲಾಗಿದೆ. ಕೆಲವು ಮಂದಿ ತಮ್ಮ ಮನೆಯನ್ನು ತೆರವುಗೊಳಿಸುವುದನ್ನು ತಡೆಯಲು ತಡೆಯಾಜ್ಞೆ ತಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ನಗರೋತ್ಥಾನದ ಎರಡನೆ ಹಂತದ ಅನುದಾನವನ್ನು ಈ ವರ್ಷ ವಿನಿಯೋಗಿಸಲೇ ಬೇಕಾದ ಅನಿವಾರ್ಯತೆ ಇದ್ದ ಕಾರಣ ನಗರಸಭೆ ರಸ್ತೆ ವಿಸ್ತರಣೆೆ ಕಾಮಗಾರಿಗೆ ಕೊನೆಗೂ ಚಾಲನೆ ನೀಡಿದೆ.

ನಗರಸಭೆಯ ಅಧಿಕಾರಿಗಳ ತಂಡದೊಂದಿಗೆ ಜಿಲ್ಲಾಡಳಿತದ ಕೆಲವು ಅಧಿಕಾರಿಗಳು ಹಾಗೂ ಪೊಲೀಸರು ಕಾರ್ಯಾಚರಣೆಗೆ ಸಹಕರಿಸಿದರು. ಸಂದರ್ಭ ನಗರಸಭಾ ಅಧ್ಯಕ್ಷೆ ಶ್ರೀಮತಿ ಬಂಗೇರ, ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಪೌರಾಯುಕ್ತರಾದ ಪುಷ್ಪಾವತಿ ಹಾಗೂ ಕೆಲವು ಸದಸ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X