Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಜರಾತ್ ಲಯನ್ಸ್‌ಗೆ ಹ್ಯಾಟ್ರಿಕ್ ಜಯ

ಗುಜರಾತ್ ಲಯನ್ಸ್‌ಗೆ ಹ್ಯಾಟ್ರಿಕ್ ಜಯ

ಫಿಂಚ್ ಅರ್ಧಶತಕದ ಪಂಚ್

ವಾರ್ತಾಭಾರತಿವಾರ್ತಾಭಾರತಿ17 April 2016 12:40 AM IST
share
ಗುಜರಾತ್ ಲಯನ್ಸ್‌ಗೆ ಹ್ಯಾಟ್ರಿಕ್ ಜಯ

ಮುಂಬೈ, ಎ.16: ಹೊಸ ತಂಡ ಗುಜರಾತ್ ಲಯನ್ಸ್ ಇಂದು ನಡೆದ ಐಪಿಎಲ್ ಟ್ವೆಂಟಿ-20 ಟೂರ್ನಿಯ 9ನೆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 3 ವಿಕೆಟ್‌ಗಳ ಜಯ ಗಳಿಸಿದ್ದು, ಇದರೊಂದಿಗೆ ಹ್ಯಾಟ್ರಿಕ್ ಗೆಲುವು ಸಂಪಾದಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 144 ರನ್‌ಗಳ ಸವಾಲನ್ನು ಪಡೆದ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 147 ರನ್ ಗಳಿಸಿತು.
 ಆರಂಭಿಕ ದಾಂಡಿಗ ಆ್ಯರೊನ್ ಫಿಂಚ್ ಸತತ ಮೂರನೆ ಬಾರಿ ಅರ್ಧಶತಕ ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ಅವರು ಔಟಾಗದೆ 67 ರನ್(54ಎ, 7ಬೌ,1ಸಿ) ಗಳಿಸಿದರು.
ನಾಯಕ ಸುರೇಶ ರೈನಾ(27) ಮತ್ತು ಆಕಾಶ್‌ದೀಪ್ ನಾಥ್(12) ಎರಡಂಕೆಯ ಕೊಡುಗೆ ನೀಡಿದರು.
ಕೊನೆಯ ಎಸೆತದಲ್ಲಿ 1 ರನ್ ಮಾಡಬೇಕಿತ್ತು ಫಿಂಚ್ ಅವರು ಬೌಂಡರಿ ಬಾರಿಸುವ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 143 ರನ್ ಗಳಿಸಿತ್ತು.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್(34), ಜೋಸ್ ಬಟ್ಲರ್(16), ಅಂಬಟಿ ರಾಯುಡು(20), ಹಿಮಾಂಶು ಪಾಂಡ್ಯ (20), ಟಿಮ್ ಸೌಥಿ (25) ಎರಡಂಕೆಯ ಸ್ಕೋರ್ ದಾಖಲಿಸಿ ತಂಡದ ಸ್ಕೋರ್‌ನ್ನು 140ರ ಗಡಿ ದಾಟಿಸಲು ನೆರವಾದರು.
ಧವಳ್ ಕುಲಕರ್ಣಿ 19ಕ್ಕೆ 2, ಪ್ರವೀಣ್ ತಾಂಬೆ 12ಕ್ಕೆ 2,ಜಕಾತಿ, ಫಾಕ್ನರ್ ಮತ್ತು ಬ್ರಾವೋ ತಲಾ 1 ವಿಕೆಟ್ ಹಂಚಿಕೊಂಡರು.

ಸ್ಕೋರ್ ಪಟ್ಟಿ
ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 143/8
ರೋಹಿತ್ ಶರ್ಮ ಸಿ ಜಕಾತಿ ಬಿ ಕುಲಕರ್ಣಿ07
ಪಾರ್ಥಿವ್ ಪಟೇಲ್ ಸಿ ಫಾಕ್ನರ್ ಬಿ ತಾಂಬೆ34
ಹಾರ್ದಿಕ್ ಪಾಂಡ್ಯ ಸಿ ಜಕಾತಿ ಬಿ ಕುಲಕರ್ಣಿ02
ಬಟ್ಲರ್ ಸ್ಟಂಪ್ಡ್ ಕಾರ್ತಿಕ್ ಬಿ ಜಕಾತಿ16
ಪೊಲಾರ್ಡ್ ಸಿ ಬ್ರಾವೊ ಬಿ ತಾಂಬೆ01

ರಾಯುಡು ಬಿ ಫಾಕ್ನರ್ 20
ಹರ್ಭಜನ್ ಸಿಂಗ್ ಸಿ ಕಾರ್ತಿಕ್ ಬಿ ಬ್ರಾವೊ08
ಕೆ.ಹಿಮಾಂಶು ಪಾಂಡ್ಯ ಔಟಾಗದೆ20
ಟಿಮ್ ಸೌಥಿ ರನೌಟ್(ಕಾರ್ತಿಕ್/ಬ್ರಾವೊ)25
ಮೆಕ್ಲೀನಘನ್ ಔಟಾಗದೆ00
ಇತರೆ10

ವಿಕೆಟ್ ಪತನ: 1-7, 2-19, 3-51, 4-59, 5-77, 6-88, 7-99, 8-141

ಬೌಲಿಂಗ್ ವಿವರ
ಪಿ.ಕುಮಾರ್ 3-0-18-0
ಡಿ.ಕುಲಕರ್ಣಿ4-1-19-2
 ಜಕಾತಿ3-0-13-1
 ಫಾಕ್ನರ್4-0-40-1
ತಾಂಬೆ2-0-12-2
 ಡ್ವೇಯ್ನ ಬ್ರಾವೊ4-0-39-1
ಗುಜರಾತ್ ಲಯನ್ಸ್ 20 ಓವರ್‌ಗಳಲ್ಲಿ 147/7
 ಆ್ಯರೊನ್ ಫಿಂಚ್ ಔಟಾಗದೆ 67
ಮೆಕಲಮ್ ಸಿ ಹಾರ್ದಿಕ್ ಪಾಂಡ್ಯ ಬಿ ಬುಮ್ರಾ06
ಎಸ್.ಕೆ.ರೈನಾ ಸಿ ಪಟೇಲ್ ಬಿ ಮೆಕ್ಲೀನಘನ್27
 ಡಿ. ಕಾರ್ತಿಕ್ ಸಿ ಹರ್ಭಜನ್ ಬಿ ಹಿಮಾಂಶು ಪಾಂಡ್ಯ09
 ಡ್ವೇಯ್ನ ಬ್ರಾವೊ ಸಿ ಪಟೇಲ್ ಬಿ ಬುಮ್ರಾ02
ಆಕಾಶ್‌ದೀಪ್ ನಾಥ್ ಸಿ ಹಾರ್ದಿಕ್ ಬಿ ಮೆಕ್ಲೀನಘನ್12
ಫಾಕ್ನರ್ ಸಿ ಪಟೇಲ್ ಬಿ ಮೆಕ್ಲೀನಘನ್ 07
 ಪಿ.ಕುಮಾರ್ ಸಿ ಪಟೇಲ್ ಬಿ ಮೆಕ್ಲೀನಘನ್ 00
 ಧವಳ್ ಕುಲಕರ್ಣಿ ಔಟಾಗದೆ06
ಇತರೆ11

ವಿಕೆಟ್ ಪತನ: 1-12, 2-65, 3-80, 4-83, 5-109, 6-131, 7-131

ಬೌಲಿಂಗ್ ವಿವರ
ಟಿಮ್ ಸೌಥಿ4-0-31-0
ಬುಮ್ರಾ4-0-32-2
ಮೆಕ್ಲೀನಘನ್4-0-21-4
ಹಿಮಾಂಶು ಪಾಂಡ್ಯ4-0-20-1
ಹಾರ್ದಿಕ್ ಪಾಂಡ್ಯ2-0-16-0
ಹರ್ಭಜನ್ ಸಿಂಗ್2-0-20-0

share
ವಾರ್ತಾಭಾರತಿ
ವಾರ್ತಾಭಾರತಿ
Next Story
X