Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಧ್ವಜಕ್ಕೆ ಅಪಮಾನ: ಹಾರ್ದಿಕ್‌ಗೆ...

ರಾಷ್ಟ್ರಧ್ವಜಕ್ಕೆ ಅಪಮಾನ: ಹಾರ್ದಿಕ್‌ಗೆ ಒಂದು, ಮೋದಿಗೆ ಒಂದು ನೀತಿ ಏಕೆ - ಶಾ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ17 April 2016 12:19 PM IST
share
ರಾಷ್ಟ್ರಧ್ವಜಕ್ಕೆ ಅಪಮಾನ: ಹಾರ್ದಿಕ್‌ಗೆ ಒಂದು, ಮೋದಿಗೆ ಒಂದು ನೀತಿ ಏಕೆ - ಶಾ ಪ್ರಶ್ನೆ

ಅಹ್ಮದಾಬಾದ್, ಏ. 17- ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯೊಂದಕ್ಕೆ, ಗುಜರಾತ್ ನ್ಯಾಯಾಲಯ ನೀಡಿದ ಉತ್ತರ ಚಳವಳಿಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಅಂಜರ್ ನ್ಯಾಯಾಲಯ ಮಾಹಿತಿ ಹಕ್ಕು ಹೋರಾಟಗಾರರೊಬ್ಬರಿಗೆ ನೀಡಿದ ಉತ್ತರ ಈ ವಿವಾದಕ್ಕೆ ಕಾರಣ. 2002ರಲ್ಲಿ ನರೇಂದ್ರ ಮೋದಿ ತಮ್ಮ ಭಾಷಣವೊಂದರಲ್ಲಿ ರಾಷ್ಟ್ರಧ್ವಜವನ್ನು ಒಂದು ಬಟ್ಟೆ ತುಂಡು ಎಂದು ನೀಡಿದ್ದ ಹೇಳಿಕೆಯ ಧ್ವನಿಮುದ್ರಿತ ಅವತರಣಿಕೆ ಅಥವಾ ಭಾಷಣದ ಪ್ರತಿಯನ್ನು ನ್ಯಾಯಾಲಯ ಉಳಿಸಿಕೊಂಡಿಲ್ಲ. ಈ ದಾಖಲೆ ದಿಢೀರ್ ಕಣ್ಮರೆಯಾಗಿರುವ ಬಗ್ಗೆ ಅಚ್ಚರಿ ಹಾಗೂ ಆಕ್ರೋಶವನ್ನು ಆರ್‌ಟಿಐ ಹೋರಾಟಗಾರ ರೋಶನ್ ಶಾ ವ್ಯಕ್ತಪಡಿಸಿದ್ದಾರೆ.
ಇಡೀ ವ್ಯವಸ್ಥೆ ಮೋದಿ ರಕ್ಷಣೆಗೆ ಮುಂದಾಗಿರುವುದು ಇದರಿಂದ ತಿಳಿಯುತ್ತದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ವೃತ್ತಿನಿರತ ಅಪರಾಧಿ ಅವರು. ಈ ಎರಡೂ ದಾಖಲೆಗಳನ್ನು ಹೈಕೋರ್ಟ್‌ನಲ್ಲಿ ಅರ್ಜಿದಾರರು ಸಲ್ಲಿಸಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿತ್ತು. ಮೋದಿ ಭಾಷಣದ ಧ್ವನಿಮುದ್ರಿತ ಪ್ರತಿ ಮತ್ತು ಭಾಷಣದ ಲಿಖಿತ ಪ್ರತಿ ಹೇಗೆ ದೊರಕಿದೆ ಎನ್ನುವುದನ್ನು ಎಫ್‌ಐಆರ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆದರೆ ವಕೀಲ ಖೇಮರಾಜ್ ಕೋಷ್ಟಿ ಅವರಿಗೆ ನೀಡಿದ ಆರ್‌ಟಿಐ ಉತ್ತರದಲ್ಲಿ ಈ ದಾಖಲೆಗಳ ಉಲ್ಲೇಖ ಇಲ್ಲ. ಆ ದಾಖಲೆಗಾಗಿ ಅವರು ಮನವಿ ಸಲ್ಲಿಸಿದ್ದರು.
ಇದಕ್ಕೆ ವಿರುದ್ಧವಾಗಿ ಪಟೇಲ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ರಾಷ್ಟ್ರಧ್ವನ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದರೂ, ಮೋದಿಯವರ ಪ್ರಕರಣದ ಬಗ್ಗೆ ಯಾರೂ ಇದುವರೆಗೆ ಚಕಾರ ಎತ್ತಿಲ್ಲ ಎನ್ನುವುದು ಷಾ ಆರೋಪ.
ಪೊಲೀಸರು ಹಾರ್ದಿಕ್ ಬಂಧನಕ್ಕೂ ಅದೇ ಪೊಲೀಸ್ ಮಾರ್ಗಸೂಚಿ ಅನುಸರಿಸಿದ್ದಾರೆ. ಇದು ಆಡಳಿತ ವರ್ಗದ ದ್ವಿಮುಖ ನೀತಿಯನ್ನು ಎತ್ತಿತೋರಿಸುತ್ತದೆ ಎನ್ನುವುದು ಅವರ ಆರೋಪ. ಒಂದೇ ತಪ್ಪು ಎಸಗಿದ ಇಬ್ಬರ ಮೇಲೆ ಕ್ರಮ ಕೈಗೊಳ್ಳುವಾಗ ಈ ಇಬ್ಬಂದಿತನದ ಧೋರಣೆ ಏಕೆ ಎನ್ನುವುದು ಅವರ ಪ್ರಶ್ನೆ. ಯೋಗ ದಿನಾಚರಣೆ ಸಮಾರಂಭದಲ್ಲಿ ಹಾಗೂ ಅಮೆರಿಕ ಪ್ರವಾಸ ವೇಳೆ ಮೋದಿ ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ್ದಾರೆ ಎಂಬ ಬಗ್ಗೆ ನೀಡಿದ ದೂರಿನ ಬಗ್ಗೆ ಕೂಡಾ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X