Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ವಾಸ್ತವ್ಯ ಇರುವ ಪಾಕಿಸ್ತಾನಿ...

ಭಾರತದಲ್ಲಿ ವಾಸ್ತವ್ಯ ಇರುವ ಪಾಕಿಸ್ತಾನಿ ಹಿಂದೂಗಳಿಗೆ ಆಸ್ತಿ ಖರೀದಿಸುವ ಹಕ್ಕು ದೊರೆಯಲಿದೆ

ವಾರ್ತಾಭಾರತಿವಾರ್ತಾಭಾರತಿ17 April 2016 4:24 PM IST
share
ಭಾರತದಲ್ಲಿ ವಾಸ್ತವ್ಯ ಇರುವ ಪಾಕಿಸ್ತಾನಿ ಹಿಂದೂಗಳಿಗೆ ಆಸ್ತಿ ಖರೀದಿಸುವ ಹಕ್ಕು ದೊರೆಯಲಿದೆ

ಹೊಸದಿಲ್ಲಿ, ಎಪ್ರಿಲ್17: ಭಾರತದಲ್ಲಿ ಸುದೀರ್ಘಸಮಯದಿಂದ ಇರುವ ಪಾಕಿಸ್ತಾನಿ ಹಿಂದೂಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಶೀಘ್ರದಲ್ಲಿ ಭಾರತದಲ್ಲಿ ಆಸ್ತಿ ಖರೀದಿಸುವ ಹಕ್ಕು ದೊರೆಯಲಿದೆ ಎಂದು ವರದಿಗಳು ತಿಳಿಸಿವೆ. ಜೊತೆ ಇಲ್ಲಿ ಅವರು ಬ್ಯಾಂಕ್ ಖಾತೆ ತೆರೆಯಬಹುದು ಪಾನ್ ಕಾರ್ಡ್‌ನ್ನೂ ಪಡೆಯಬಹುದಾಗಿದೆ. ಮೋದಿ ಸರಕಾರ ಶೀಘ್ರದಲ್ಲಿ ಈ ಕುರಿತು ದೊಡ್ಡ ನಿರ್ಧಾರವೊಂದನ್ನು ಕೈಗೊಳ್ಳಲಿದೆ ಎನ್ನಲಾಗಿದೆ. ಅಧಿಕೃತ ಮೂಲಗಳ ಪ್ರಕಾರ ಕೇಂದ್ರ ಸರಕಾರ ಭಾರತೀಯ ನಾಗರಿಕರಂತೆ ರಿಜಿಸ್ಟ್ರೇಶನ್ ಕಡಿತಗೊಳಿಸಿ ಹದಿನೈದು ಸಾವಿರದಿಂದ ನೂರುರೂಪಾಯಿ ಮಾಡಲಿದೆ.

ಜೋಧಪುರ, ಜೈಸಲ್ಮೇರ್, ಜೈಪುರ, ರಾಯ್‌ಪುರ, ಅಹ್ಮದಾಬಾದ್, ರಾಜ್‌ಕೋಟ್, ಕಚ್ಛ್, ಭೋಪಾಲ,ಇಂದೋರ್, ಮುಂಬೈ, ನಾಗಪುರ, ಪುಣೆ, ದಿಲ್ಲಿ ಮತ್ತು ಲಕ್ನೊಗಳಂತಹ ನಗರಗಳಲ್ಲಿ ಪಾಕಿಸ್ತಾನಿ ಹಿಂದೂ ನಿರಾಶ್ರಿತರ ಸುಮಾರು 400 ಶಿಬಿರಗಳಿವೆ. ಇಲ್ಲಿ ಸುಮಾರು ಎರಡು ಲಕ್ಷ ಜನರು ವಾಸವಾಗಿದ್ದಾರೆ. ಗೃಹ ಸಚಿವಾಲಯದ ಕಡೆಯಿಂದ ಜಾರಿಗೊಳಿಸಲಾದ ನೋಟಿಸ್ ಪ್ರಕಾರ ಭಾರತದಲ್ಲಿ ವಾಸ್ತವ್ಯ ಇರುವ ಪಾಕಿಸ್ತಾನಿ ಅಲ್ಪಸಂಖ್ಯಾಕರ ಸ್ಥಿತಿಗತಿ ಕುರಿತು ಸರಕಾರ ನಿಗಾಇರಿಸಲಿದೆ. ಶೀಘ್ರದಲ್ಲಿ ಅವರಿಗೆ ಎದರುರಾಗಿರುವ ತ್ರಾಸವನ್ನು ದೂರಗೊಳಿಸುವ ದೊಡ್ಡ ನಿರ್ಧಾರವೊಂದನ್ನು ಸರಕಾರ ತಳೆಯಲಿದೆ ಎಂದು ವರದಿಗಳು ತಿಳಿಸಿವೆ.

ಕೇಂದ್ರ ಸರಕಾರದ ಪ್ರಕಾರ ಈಗ ಇರುವ ಸವಲತ್ತಲ್ಲದೆ ಇರುವಲ್ಲಿ ಇರಬೇಕೆಂಬುದರ ಬದಲಾಗಿ ಇತರ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ಹೋಗಿ ಬರುವ ಸ್ವಾತಂತ್ರ್ಯ, ಎನ್ ಸಿಆರ್ ರೀಜನ್‌ನಲ್ಲಿರುವ ಜನರು ಅಡ್ಡಾಡುವುದಕ್ಕೆ ಅನುಮತಿ, ಇತರ ರಾಜ್ಯಗಳಿಗೆ ಹೋಗುವುದಕ್ಕಾಗಿ ಕಾನೂನು ಸಡಿಲಿಕೆಯಂತಹ ನಿರ್ಧಾರಗಳು ಕೇಂದ್ರಸರಕಾರದಿಂದ ಹೊರಬರಲಿದೆ ಎನ್ನಲಾಗಿದೆ. ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಭಾರತೀಯ ನಾಗರಿಕತೆ ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಪ್ರಸ್ತಾವವೂ ಇದರಲ್ಲಿ ಸೇರಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X