Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಹೇಳಿದರೂ ನಿಯಮ ತಪ್ಪುವವಳಲ್ಲ ನನ್ನ...

ನಾನು ಹೇಳಿದರೂ ನಿಯಮ ತಪ್ಪುವವಳಲ್ಲ ನನ್ನ ಮಗಳು : ಕೊಲ್ಲಂ DC ಶಾಹಿನಮೋಳ್ ಬಗ್ಗೆ ತಂದೆ ಅಬು

ಈಕೆಯ ಅಕ್ಕ DC , ಅಣ್ಣ SP

ವಾರ್ತಾಭಾರತಿವಾರ್ತಾಭಾರತಿ17 April 2016 4:41 PM IST
share
ನಾನು ಹೇಳಿದರೂ ನಿಯಮ ತಪ್ಪುವವಳಲ್ಲ ನನ್ನ ಮಗಳು : ಕೊಲ್ಲಂ DC ಶಾಹಿನಮೋಳ್ ಬಗ್ಗೆ ತಂದೆ ಅಬು

ಕೊಲ್ಲಂ: ಕೊಲ್ಲಂದ ದೇವಾಲಯದಲ್ಲಿ ಸುಡುಮದ್ದು ಪ್ರದರ್ಶನ ನಿಷೇಧಿಸಿ ದೇವಸ್ಥಾನ ಆಡಳಿತ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿ, ಕಾನೂನು ಜಾರಿಗೊಳಿಸಲು ವಿಫಲವಾದ ಬಗ್ಗೆ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡ ಕಾರಣಕ್ಕೆ ರಾಜ್ಯ ಸರ್ಕಾರದ ಅವಕೃಪೆಗೆ ಒಳಗಾಗಿ, ಪುಟ್ಟಿಂಗಾಲ್ ದೇವಾಲಯ ದುರಂತ ತಡೆಯಲು ವಿಫಲರಾದ ಬಗ್ಗೆ ಡಿಜಿಪಿಯಿಂದ ಆರೋಪಕ್ಕೆ ಈಡಾಗಿರುವ ಕೊಲ್ಲಂ ಜಿಲ್ಲಾಧಿಕಾರಿ ಎ.ಶಾಹಿನಾಮೋಳ್ ಈಗ ವಿವಾದದ ಕೇಂದ್ರಬಿಂದು.

ಆದರೆ ಈ ದಿಟ್ಟಮಹಿಳೆ ಯಾರ ನೆರವಿಗೂ ಎದುರು ನೋಡುತ್ತಿಲ್ಲ. ನಾಗರಿಕ ಸೇವೆಯ ಕುಟುಂಬ ಈಕೆಯ ಬೆನ್ನಹಿಂದಿದೆ. ಅಕ್ಕ ಶಾಲಿಯಾ (44) ಮುಂಬೈ ಜಿಲ್ಲಾಧಿಖಾರಿ. ಅಣ್ಣ ಅಕ್ಬರ್ (39) ಕೇರಳ ಕ್ರೈಬ್ರಾಂಚ್ ಎಸ್ಪಿ. ಆದ್ದರಿಂದ ಈಕೆಯ ಹುಟ್ಟೂರು ಅಲುವಾ ಜನ ಇವರ ಮನೆಯನ್ನು ಐಎಎಸ್ ಜಂಕ್ಷನ್ ಎಂದೇ ಕರೆಯುತ್ತಾರೆ. ತಂದೆ ಎಸ್.ಅಬು ನಿವೃತ್ತ ಶಾಲಾಶಿಕ್ಷಕ. ತಾಯಿ ಸುಲೇಖಾ ಗೃಹಿಣಿ. ಶಾಹಿನಾ ಅವರ ಸಹೋದ್ಯೋಗಿಗಳು ಆಕೆಯ ಬಿಚ್ಚು ನುಡಿ ಆಕೆಯ ವೃತ್ತಿಜೀವನಕ್ಕೆ ಮಾರಕ ಎಂಬ ಭೀತಿ ವ್ಯಕ್ತಪಡಿಸಿದ್ದರೂ, 74 ವರ್ಷದ ತಂದೆ ಮಾತ್ರ ಮುದ್ದಿನ ಕಿರಿಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸುತ್ತಾರೆ.

"ಶಾಹಿನಾ ಸದಾ ಅದನ್ನು ಇಷ್ಟಪಡುತ್ತಾಳೆ. ನಿಯಮಕ್ಕೆ ಸದಾ ಅಂಟಿಕೊಂಡಿರುತ್ತಾಳೆ. ಯಾರು ಹೇಳಿದರೂ, ಸ್ವತಃ ನಾನೇ ಹೇಳಿದರೂ ನನ್ನ ಮಕ್ಕಳ ನಿರ್ಧಾರ ಬದಲಿಸಲು ಸಾಧ್ಯವಿಲ್ಲ" ಎಂದು ಸಮಾಜ ಮತ್ತು ಇಂಗ್ಲಿಷ್ ಬೋಧಿಸುತ್ತಿದ್ದ ಅಬು ವಿವರಿಸುತ್ತಾರೆ.

ಕಳೆದ ವಾರ ಸ್ಫೋಟ ಸಂಭವಿಸಿದ ಬಳಿಕ ಶಾಹಿನಾ ಮಾಧ್ಯಮಗಳ ಜತೆ ಮಾತನಾಡಿ, "ನಾನು ಮುಸ್ಲಿಂ ಎಂಬ ಕಾರಣಕ್ಕೆ ಹಿಂದೂ ದೇವಸ್ಥಾನದಲ್ಲಿ ಸುಡುಮದ್ದು ಪ್ರದರ್ಶನ ನಿಷೇಧಿಸಿದ್ದೇನೆ ಎಂದು ಹೇಳಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಹಿಂದೂ ಅಥವಾ ಮುಸ್ಲಿಮರಿಗಾಗಿ ಅಲ್ಲ" ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X