Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನನಗಿಂತ ದೊಡ್ಡ ದೇಶಪ್ರೇಮಿ...

ನನಗಿಂತ ದೊಡ್ಡ ದೇಶಪ್ರೇಮಿ ಇನ್ನೊಬ್ಬರಿಲ್ಲ:ಶಾರುಖ್

ವಾರ್ತಾಭಾರತಿವಾರ್ತಾಭಾರತಿ17 April 2016 9:40 PM IST
share
ನನಗಿಂತ ದೊಡ್ಡ ದೇಶಪ್ರೇಮಿ ಇನ್ನೊಬ್ಬರಿಲ್ಲ:ಶಾರುಖ್

ಮುಂಬೈ,ಎ.17: ನಾನು ಈ ದೇಶಕ್ಕೆ ಸೇರಿದವನಾಗಿದ್ದೇನೆ, ನಾನು ದೇಶಪ್ರೇಮಿಯಾಗಿದ್ದೇನೆ ಎಂದು ನಾನು ಹೇಳುವಂತೆ ಮಾಡಿದಾಗಲೆಲ್ಲ ನನಗೆ ತೀರ ದುಖಃವಾಗುತ್ತದೆ. ಆಗೆಲ್ಲ ನನಗೆ ಅಳಬೇಕು ಎನ್ನಿಸುತ್ತದೆ....ಇವು ಕಳೆದ ವರ್ಷ ಅಸಹಿಷ್ಣುತೆಯ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಶಾರುಕ್ ಖಾನ್ ಅವರ ಎದೆಯಾಳದ ನುಡಿಗಳು.

ಇಂಡಿಯಾ ಟಿವಿಯ ‘ಆಪ್ ಕಿ ಅದಾಲತ್’ನಲ್ಲಿ ರಜತ್ ಶರ್ಮಾ ಜೊತೆ ಸಂವಾದದಲ್ಲಿ ಶಾರುಕ್,ನಾನೋರ್ವ ದೇಶಪ್ರೇಮಿ,ನಾನೇ ಏನು...ನಾವೆಲ್ಲರೂ ದೇಶಪ್ರೇಮಿಗಳೇ. ನಾವು ದೇಶಪ್ರೇಮಿಗಳೆಂದು ಹೇಳಿಕೊಳ್ಳಲು ನಾವು ಇತರರೊಂದಿಗೆ ಸ್ಪರ್ಧೆಗೆ ಬೀಳಬೇಕಾಗಿಲ್ಲ. ಸಹಿಷ್ಣುಗಳಾಗಿ,ಸಂತೋಷದಿಂದಿರಿ,ಕಷ್ಟಪಟ್ಟು ಕೆಲಸ ಮಾಡಿ ಮತ್ತು ಈ ದೇಶವನ್ನು ಮುಂದಕ್ಕೆ ಒಯ್ಯುವಂತೆ ನಾನು ಯುವಜನರಿಗೆ ಹೇಳಬಯಸುತ್ತೇನೆ ಎಂದರು.

ನಮ್ಮದು ವಿಶ್ವದಲ್ಲಿಯೇ ಅತ್ಯಂತ ಸುರಕ್ಷಿತ ಮತ್ತು ಸುಂದರ ದೇಶಗಳಲ್ಲೊಂದು. ನಾವು ಕ್ಷುಲ್ಲಕ ಗೊಡ್ಡುವಿಚಾರಗಳಿಗೆ ಕಟ್ಟು ಬೀಳಬಾರದು ಎಂದರು.
 ನನ್ನ ಚಿತ್ರ ‘ಫ್ಯಾನ್’ ಹಿಟ್ ಆಗಲಿ...ಆಗದಿರಲಿ. ನಾನು ಕೊನೆಯ ಬಾರಿ ಹೇಳಲು ಬಯಸುತ್ತೇನೆ. ನಾನದನ್ನು ಪುನರುಚ್ಚರಿಸುವುದಿಲ್ಲ. ಈ ದೇಶದಲ್ಲಿ ನನಗಿಂತ ದೊಡ್ಡ ದೇಶಪ್ರೇಮಿ ಇನ್ನೊಬ್ಬರಿಲ್ಲ ಎಂದ ಶಾರುಕ್,ನಮ್ಮ ದೇಶ,ನಮ್ಮ ತಾಯ್ನೊಡು,ಭಾರತ ಮಾತಾ...ನಾವೆಲ್ಲ ಅದನ್ನು ಪ್ರೀತಿಸುತ್ತೇವೆ. ಹೀಗಿರುವಾಗ ಇಂತಹ ವಿಷಯಗಳೆಲ್ಲ ಏಕೆ ಚರ್ಚೆಯಾಗುತ್ತಿವೆ? ವಿಶ್ವದಲ್ಲಿಯೇ ಅತ್ಯಂತ ಹೆಮ್ಮೆಯ ಭಾರತೀಯ ನಾನು. ಈ ದೇಶದಿಂದ ನನಗಿಂತ ಹೆಚ್ಚಿನದನ್ನು ಬೇರೆಯವರು ಪಡೆದಿಲ್ಲ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X