Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಳು ಮದುವೆಗೆ ಒಪ್ಪದೆ ಧರಣಿ ಕೂತಲ್ಲಿಂದ...

ಅವಳು ಮದುವೆಗೆ ಒಪ್ಪದೆ ಧರಣಿ ಕೂತಲ್ಲಿಂದ ಏಳಲೇ ಇಲ್ಲ!

ವಾರ್ತಾಭಾರತಿವಾರ್ತಾಭಾರತಿ18 April 2016 4:18 PM IST
share

ಬಡೌತ್, ಎಪ್ರಿಲ್ 18: ಬಡೌತ್ ಠಾಣೆ ವ್ಯಾಪ್ತಿಯ ಛಛರಾಪುರ್ ಗ್ರಾಮದಲ್ಲಿ ಶನಿವಾರ ರಾತ್ರೆ ಮದುವೆ ನಿರಾಕರಿಸಿದ್ದಕ್ಕಾಗಿ ಪ್ರಿಯತಮನ ಮನೆಗೆ ಬಂದ ಪ್ರಿಯತಮೆ ಹಕ್ಕೊತ್ತಾಯ ಮಂಡಿಸಿ ಧರಣಿಕೂತಾಗ ಎಲ್ಲರೂ ತಬ್ಬಿಬ್ಬಾಗಿದ್ದರು ಎಂದು ವರದಿಯಾಗಿದೆ.

  ಯುವತಿಯ ಹಠವನ್ನು ನೋಡಿ ಕೊನೆಗೂ ಆಕೆಯ ಪ್ರಿಯತಮ ಮತ್ತು ಅವನ ಮನೆಯವರು ಮದುವೆಗೆ ಒಪ್ಪಿಕೊಂಡರು. ನಂತರವೇ ಯುವತಿ ಮತ್ತು ಅವಳ ಮನೆಯವರು ನಿಕಾಹ್‌ನ ಆಶ್ವಾಸನೆ ಪಡೆದು ಮರಳಿ ಹೋದರು. ಛಛರಾಪುರ ಗ್ರಾಮದ ಯುವಕನೊಬ್ಬ ದಿಲ್ಲಿಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಅಲ್ಲಿಯೇ ಸೋನಿಯಾ ಎಂಬ ಯುವತಿ ಕೆಲಸ ಮಾಡುತ್ತಿದ್ದಾಳೆ. ಅವರಿಬ್ಬರಿಗೆ ಪ್ರೇಮ ಆಂಕುರಿಸಿತ್ತು. ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದರು. ಆದರೆ ಯುವಕನ ಮನೆಯವರು ಇವರಿಬ್ಬರ ಮದುವೆ ಸಮ್ಮತಿಸುತ್ತಿರಲಿಲ್ಲ.ಆದ್ದರಿಂದ ಅವನು ಮನಸು ಬದಲಾಯಿಸಿ ಬೇರೆ ಮದುವೆ ಆಗಲು ಸಿದ್ಧನಾಗಿದ್ದ. ಇದನ್ನು ತಿಳಿದ ಸೋನಿಯಾ ಗ್ರಾಮಕ್ಕೆ ಬಂದು ಯುವಕನ ಮನೆಯವರಲ್ಲಿ ವಿನಂತಿಸಿ ಕೊಂಡಿದ್ದಾಳೆ ಆದರೆ ಅವರು ಮದುವೆಗೆ ಒಪ್ಪಲು ಸಿದ್ಧರಾಗಲಿಲ್ಲ. ಇದರಿಂದ ಬೇಸತ್ತ ಯುವತಿ ಮನೆಯ ಹೊರಗಡೆ ಧರಣಿ ಕುಳಿತೇ ಬಿಟ್ಟಳು.

ಇದರಿಂದಾಗಿ ನೆರೆಹೊರೆಯವರು ಬಂದು ಸೇರಿದರು. ಯುವಕನ ಮನೆಯವರು ಯುವತಿಯ ಮನೆಯವರಿಗೆ ಸುದ್ದಿ ಮುಟ್ಟಿಸಿದರು. ಅವರು ಕೂಡಾ ಬಂದರು ಕೊನೆಗೆ ಎರಡೂ ಮನೆಯವರು ಅವರಿಬ್ಬರ ಮದುವೆಗೆ ಒಪ್ಪಿಕೊಂಡರು ಎಂದು ವರದಿಯಾಗಿದೆ. ಸ್ಥಳೀಯ ಠಾಣಾಧಿಕಾರಿ ವಿಕೆ ಸಿಂಗ್ ಎರಡು ಕಡೆಯವರು ಮದುವೆಗೆ ಒಪ್ಪಿಕೊಂಡರೆಂದ ಮೇಲೆ ಪ್ರಕರಣ ದಾಖಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವುದಾಗಿ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X