Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾ: ಬಸ್ಸು ಕಮರಿಗೆ ಉರುಳಿ 30 ಮಂದಿ...

ಒಡಿಶಾ: ಬಸ್ಸು ಕಮರಿಗೆ ಉರುಳಿ 30 ಮಂದಿ ಬಲಿ; 8 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ18 April 2016 10:08 PM IST
share

ಭುವನೇಶ್ವರ, ಎ.18: ಒಪೆರಾ ತಂಡವೊಂದರ 40 ಮಂದಿ ಕಲಾವಿದರನ್ನು ಹೊತ್ತಿದ್ದ ಬಸ್ಸೊಂದು ಒಡಿಶಾದ ದೇವಗಡ ಜಿಲ್ಲೆಯಲ್ಲಿ 300 ಅಡಿ ಆಳದ ಕಮರಿಗೆ ಉರುಳಿಬಿದ್ದು ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 8 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ರವಿವಾರ ಸಂಜೆ ನಡೆದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ವೇಳೆ ಸ್ಥಳದಿಂದ 27 ಮೃತ ದೇಹಗಳನ್ನು ಮೇಲೆತ್ತಲಾಗಿದೆ. ಮೂವರು ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಒಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆಂದು ಅಗ್ನಿಶಾಮಕ ದಳದ ಮಹಾನಿರ್ದೇಶಕ ಬಿನಯ್ ಬೆಹೆರಾ ಹೇಳಿದ್ದಾರೆ.
ಭಾರತಿ ಗಾನನಾಟ್ಯ ಒಪೆರಾದ ಈ ನತದೃಷ್ಟ ಬಸ್ಸು. ದೇವಗಡದಿಂದ ಬಾರ್ಗಡ ಜಿಲ್ಲೆಯ ರೆಮ್ಟಾಕ್ಕೆ ಹಿಂದಿರುಗುತ್ತಿತ್ತು. ಅದು ತಿಲಯಬನಿ ಗಾಯೆಲೊ ಘಾಟ್‌ನಲ್ಲಿ ಕಮರಿಗೆ ಉರುಳಿತೆಂದು ದೇವಗಡದ ಪೊಲೀಸ್ ಅಧೀಕ್ಷಕ ಸಾರಾ ಶರ್ಮಾ ಪತ್ರಕರ್ತರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳ, ಒಡಿಶಾ ವಿಕೋಪ ಪ್ರತಿಕ್ರಿಯಾ ದಳ, ಪೊಲೀಸ್ ಸಿಬ್ಬಂದಿ ಹಾಗೂ ಸಿಆರ್‌ಪಿಎಫ್‌ಗಳ ನೆರವಿನೊಂದಿಗೆ ರಕ್ಷಣಾ ಕಾರ್ಯವನ್ನು ತೀವ್ರಗೊಳಿಸಲಾಗಿದೆಯೆಂದು ಅವರು ಹೇಳಿದ್ದಾರೆ.
ಹಿರಿಯ ಪೊಲೀಸ್ ಹಾಗೂ ನಾಗರಿಕ ಅಧಿಕಾರಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆಂದು ಶರ್ಮಾ ತಿಳಿಸಿದ್ದಾರೆ.
ತೀವ್ರ ಗಾಯಗೊಂಡಿರುವ 8 ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಸಿಲುಕಿರುವ ಇನ್ನಷ್ಟು ಮಂದಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆಯೆಂದು ಪೊಲೀಸ್ ಮಹಾ ನಿರ್ದೇಶಕ ಕೆ.ಬಿ. ಸಿಂಗ್ ಮಾಧ್ಯಮಗಳಿಗೆ ವಿವರಿಸಿದ್ದಾರೆ.
ಮೃತರ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ. ಜಿಲ್ಲಾಡಳಿತವು 2 ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ.
ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ದುರಂತದ ಕುರಿತು ಶೋಕ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X