Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುದುರೆಮುಖ ಅಭಿವೃದ್ಧಿಗೆ ಎನ್‌ಜಿಒಗಳ...

ಕುದುರೆಮುಖ ಅಭಿವೃದ್ಧಿಗೆ ಎನ್‌ಜಿಒಗಳ ಅಡ್ಡಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ18 April 2016 10:16 PM IST
share

ಕಳಸ, ಎ.18: ಕುದುರೆಮುಖ ನಗರದ ಪುರುಜ್ಜೀವನ ಮತ್ತು ಸುತ್ತಮುತ್ತಲ ಹಳ್ಳಿಗಳ ಅಭಿವೃದ್ಧಿಗೆ ಎನ್‌ಜಿಒಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಕುದುರೆಮುಖ ಆಸುಪಾಸಿನ ಗ್ರಾಮಸ್ಥರು, ವಿವಿಧ ಸಂಘಟನೆಗಳು, ಪ್ರಮುಖ ರಾಜಕೀಯ ಪಕ್ಷಗಳು ಕುದುರೆಮುಖದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

 ಕರವೇ ನೆಲ್ಲಿಬೀಡು, ಕನ್ನಡ ಜ್ಯೋತಿ ಯುವಕ ಸಂಘ ನೆಲ್ಲಿಬೀಡು, ನೆಲ್ಲಿಬೀಡು ಸಂರಕ್ಷಣಾ ಸಮಿತಿ, ನವೋದಯ ಯುವಕ ಸಂಘ ಜಾಂಬ್ಳೆ, ಪದ್ಮಾಂಬ ಮಹಿಳಾ ಮಂಡಳಿ ಜಾಂಬ್ಳೆ, ಜಿನವಾಣಿ ಮಹಿಳಾ ಮಂಡಳಿ ನೆಲ್ಲಿಬೀಡು, ಸ್ವ ಸಹಾಯ ಸಂಘಗಳು ನೆಲ್ಲಿಬೀಡು ಜಾಂಬ್ಳೆ, ಕಲಶೇಶ್ವರ ಸ್ವಾಮಿ ಗಿರಿಜನ ಅಭಿವೃದ್ಧಿ ಸಂಘ ಕಳಸ, ರೈತ ಸಂಘಟನೆಗಳು ಹಾಗೂ ಎಲ್ಲ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಜಿಒಗಳ ವಿರುದ್ಧ ಘೋಷಣೆಯನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿ 2005ರಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಿದರು. ನಂತರ ಕುದುರೆಮುಖ ನಗರವು ಹಾಳು ಕೊಂಪೆಯಂತಾಯಿತು. ಇಲ್ಲಿದ್ದ ಕಾಲೇಜು ಮತ್ತು ಕೆಂೀದ್ರೀಯ ವಿದ್ಯಾಲಯವನ್ನು ಮುಚ್ಚಲಾಯಿತು. ದಿನಗೂಲಿ ನೌಕರರು ಬೀದಿಗೆ ಬಿದ್ದರು. ವ್ಯಾಪಾರ ವಹಿವಾಟು ನಿಂತು ಹೋಯಿತು. ಆಸ್ಪತ್ರೆ ಯಾರ ಪ್ರಯೋಜನಕ್ಕೆ ಬಾರದಂತಾಯಿತು. ಪ್ರತಿ ನಿತ್ಯ ಕುದುರೆಮುಖದಲ್ಲಿ ಅಣ್ಣಂ ಸ್ಟೀಲ್ ಸಂಸ್ಥೆ ಬೃಹತ್ ಕಟ್ಟಡಗಳನ್ನು ನೆಲಸಮ ಮಾಡಲು ಬಳಸುವ ಬಾರಿ ಸ್ಫೋಟಕಗಳನ್ನು ಬಳಸುತ್ತಿದ್ದು, ಇದರಿಂದ ಇಲ್ಲಿಯ ವನ್ಯ ಜೀವಿಗಳಿಗೆ, ಪಶು, ಪಕ್ಷಿಗಳಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ. ಬೃಹತ್ ಯಂತ್ರಗಳನ್ನು ಸಾಗಿಸಿ ರಸ್ತೆಗಳು ಶಿಥಿಲಗೊಂಡಿವೆ. ಇದ್ಯಾವುದು ಹುಸಿ ಪರಿಸರವಾದಿಗಳಿಗೆ ನೆನಪಾಗದೆ ಇರುವುದು ಪರಿಸರವಾದಿಗಳ ಇಬ್ಬಗೆ ನೀತಿಯನ್ನು ತೋರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕುದುರೆಮುಖ ಸುತ್ತ-ಮುತ್ತಲಿನ ಗಿರಿಜನ ಗ್ರಾಮಗಳಾದ ಬಿಳಗಲ್, ಈಚಲುಹೊಳೆ, ಕಾರ್ಲೆ, ಕುಚ್ಚಿಗೇರಿ, ಮುತ್ತಿನಕೊಂಡ ರಸ್ತೆಗಳ ಅಭಿವೃದ್ಧಿಗೆ ಅರಣ್ಯ ಇಲಾಖೆ ಅನುಮತಿ ನೀಡುತ್ತಿಲ್ಲ. ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯಲ್ಲಿ ರಸ್ತೆ, ವಿದ್ಯುತ್, ಕುಡಿಯುವ ನೀರು, ಸಮುದಾಯ ಭವನ, ಆಸ್ಪತ್ರೆ, ಶಾಲೆ ಮೊದಲಾದ ಮೂಲಭೂತ ಆವಶ್ಯಕತೆಗಳಿಗೆ ಅರಣ್ಯ ಇಲಾಖೆ ಭೂಮಿ ಒದಗಿಸಲು ಅವಕಾಶ ಇದ್ದರೂ ಕೂಡ ಅನುಮತಿ ನಿರಾಕರಿಸುವ ಮೂಲಕ ಅರಣ್ಯ ಇಲಾಖೆಯೇ ಕಾನೂನು ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಪ್ರಭಾಕರ ಗೌಡ, ತಾಪಂ ಸದಸ್ಯರಾದ ಮುಹಮ್ಮದ್ ರಫೀಕ್, ರಾಜೇಂದ್ರ, ಮೀನಾಕ್ಷಿ, ವಿವಿಧ ಸಂಘಟನೆಗಳ ಮುಖಂಡರಾದ ಸುರೇಶ್ ಭಟ್, ಕಲ್ಕುಳಿ ವಿಠಲ ಹೆಗ್ಡೆೆ, ತೇಜಸ್, ಸೀತಾ, ಗಿರೀಶ್, ಜ್ವಾಲನಯ್ಯ, ಶೇಷಗಿರಿ, ಉಮೇಶ್, ವಿಶ್ವನಾಥ, ಸವಿಂಜಯ, ಮರಿಯಪ್ಪ, ಜಯಂತ್ ಗೌಡ, ವಿಶ್ವನಾಥ, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X