Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಬ್ಬರು ಆರೋಪಿಗಳ ಬಂಧನ

ಇಬ್ಬರು ಆರೋಪಿಗಳ ಬಂಧನ

ಕಳವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ18 April 2016 11:48 PM IST
share

ಬೆಂಗಳೂರು, ಎ. 18: ಗೋವಾ ಸೇರಿ ಇತರೆ ಪ್ರವಾಸಿ ತಾಣ ಗಳಿಗೆ ಹೋಗಿ ಮೋಜು ಮಾಡಲು ಶ್ರೀಮಂತರ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಹನುಮಂತನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕೆಂಗೇರಿಯ ಕೊಮ್ಮಘಟ್ಟದ ಮಂಜ ಯಾನೆ ಮಂಜುನಾಥ(33)ಹಾಗೂ ಆತನ ಸಹಚರ ತಮಿಳುನಾಡು ಮೂಲದ ತಿರ್‌ಪತ್ತೂರ್‌ನ ಮಾಲಾಶ್ರೀ ಯಾನೆ ಮಣಿಕಂಠ(27) ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿ ಕೊಮ್ಮಘಟ್ಟ ಮಂಜ ಹಗಲು ವೇಳೆ ಬೀಗ ಹಾಕಿರುವ ಐಷಾರಾಮಿ ಮನೆಗಳನ್ನು ಗುರುತಿಸಿ, ಸಂಜೆ 6ರ ನಂತರ ಲೈಟ್ ಹಾಕಿರುವ ನಾಲ್ಕೈದು ಬಾರಿ ನೋಡಿ ಖಚಿತಪಡಿಸಿಕೊಂಡು ಮಧ್ಯರಾತ್ರಿ ಸಮಯದಲ್ಲಿ ಅಂತಹ ಮನೆಗಳ ಬೀಗಗಳನ್ನು ಕಬ್ಬಿಣದ ರಾಡ್‌ಗಳಿಂದ ಮೀಟಿ, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳವು ಮಾಡಿ ಪರಾರಿಯಾಗುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಕಳವು ಮಾಡಿದ ಆಭರಣಗಳನ್ನು ಮಾರಾಟ ಮಾಡಿ ಗೋವಾ, ಊಟಿ ಸೇರಿ ಇನ್ನಿತರೆ ಪ್ರವಾಸಿ ತಾಣಗಳಿಗೆ ಹೋಗಿ ಐಷಾರಾಮಿ ಲಾಡ್ಜ್‌ಗಳಲ್ಲಿ ವೈಭೋಗ ಜೀವನ ನಡೆಸುತ್ತಿದ್ದನು. ಆರೋಪಿ ಮಂಜ ಹಾಗೂ ಆತನ ಸಹಚರರ ವಿರುದ್ಧ ನಗರದ ಸುಮಾರು 10ರಿಂದ 15 ಪೊಲೀಸ್ ಠಾಣೆಗಳಲ್ಲಿ 45-50 ಕಳವು ಪ್ರಕರಣಗಳು ದಾಖಲಾಗಿದ್ದು, 30 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ಫೆ.14ರಂದು ಬುಲ್ ಟೆಂಪಲ್ ರಸ್ತೆಯ ಶೇಷಾಗಣಪತಿ ದೇವಾಲಯದ ಬಳಿಯ ಮನೆಯ ಬೀಗ ಹಾಕಿಕೊಂಡು ಕೃಷ್ಣಸ್ವಾಮಿ ಅವರು ಸಂಸಾರ ಸಮೇತ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಅವರ ಮನೆಗೆ ನುಗ್ಗಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಣೆ ನಡೆಸಿದ ಹನುಮಂತನನಗರ ಪೊಲೀಸರು, ಕಳವು ಮಾಡಿದ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದ ಗಣೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮಂಜನ ಸುಳಿವು ಪತ್ತೆಯಾಗಿ ಆತನನ್ನು ಸಹಚರನ ಜೊತೆ ಬಂಧಿಸಲಾಯಿತು.

ಆರೋಪಿಗಳಿಂದ ಸುಮಾರು ನಲವತ್ತೈದು ಲಕ್ಷ ರೂ. ಬೆಲೆ ಬಾಳುವ 1ಕೆ.ಜಿ. ಚಿನ್ನಾಭರಣಗಳು, 20 ಕೆ.ಜಿ. ಬೆಳ್ಳಿ, ದೇವರ ಪೂಜಾ ಸಾಮಾನುಗಳು ಮತ್ತು ನಗದು ಹಣ, ವಿದೇಶಿ ಕರೆನ್ಸಿ ನೋಟು ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್‌ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X