Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನವರಿ ಅಂತ್ಯಕ್ಕೆ 2.54ಲಕ್ಷ ಎಕರೆ...

ಜನವರಿ ಅಂತ್ಯಕ್ಕೆ 2.54ಲಕ್ಷ ಎಕರೆ ಅತಿಕ್ರಮಿತ ಜಮೀನು ತೆರವು

ಹೈಕೋರ್ಟ್‌ಗೆ ಸರಕಾರದಿಂದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ18 April 2016 11:49 PM IST
share

ಬೆಂಗಳೂರು, ಎ.18: ರಾಜ್ಯದ ವಿವಿಧೆಡೆ ಕಬಳಿಕೆಯಾಗಿರುವ ಜಮೀನಿನಲ್ಲಿ ಪ್ರಸಕ್ತ ಸಾಲಿನ ಜನವರಿ ಅಂತ್ಯಕ್ಕೆ 2,54,248 ಎಕರೆಯಷ್ಟು ತೆರವುಗೊಳಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಒತ್ತುವರಿ ಜಮೀನು ತೆರವುಗೊಳಿಸುವ ಸಂಬಂಧ ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿಮಳಿಮಠ ಅವರಿದ್ದ ವಿಭಾಗೀಯ ಪೀಠವು ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ ಪ್ರಧಾನ ಸರಕಾರಿ ವಕೀಲ ಆರ್.ದೇವದಾಸ್ ಅವರು, ಈ ಕುರಿತಂತೆ ಸರಕಾರ ಕೈಗೊಂಡಿರುವ ಕ್ರಮಗಳ ಪ್ರಮಾಣ ಪತ್ರ ಸಲ್ಲಿಸಿದರು. ಒತ್ತುವರಿ ಜಮೀನು ತೆರವುಗೊಳಿಸುವ ಸಂಬಂಧ ಕರ್ನಾಟಕ ಭೂ ಒತ್ತುವರಿ ನಿಷೇಧ ಕಾಯ್ದೆ 2011ರ ಅನುಸಾರ ಬೆಂಗಳೂರಿನಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾರಾಯಣ ಅವರ ಅಧ್ಯಕ್ಷತೆಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ ಎಂದು ದೇವದಾಸ್ ವಿವರಿಸಿದರು.

ರಾಜ್ಯದಾದ್ಯಂತ ಒಟ್ಟು 13,05,878 ಎಕರೆ ಜಮೀನು ಒತ್ತುವರಿಯಾಗಿದೆ. ಇದರಲ್ಲಿ ಬಗರ್ ಹುಕುಂ ಸಾಗುವಳಿ ಅನುಸಾರ ಫಾರಂ ಸಂಖ್ಯೆ 50 ಹಾಗೂ 53ರ ಅಡಿಯಲ್ಲಿ ಸರಕಾರಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ವ್ಯಾಜ್ಯ ಹೊಂದಿದ ಪ್ರಕರಣಗಳು 8,36.219ರಷ್ಟು ಇವೆ ಎಂದು ಅವರು ತಿಳಿಸಿದರು.

ರಾಜ್ಯದ ವಿವಿಧೆಡೆ ಒಟ್ಟು 11 ಲಕ್ಷ ಎಕರೆಗೂ ಹೆಚ್ಚು ಪ್ರಮಾಣದ ಸರಕಾರಿ ಜಮೀನು ಒತ್ತುವರಿಯಾಗಿದೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸುಮಾರು 16 ಲಕ್ಷ ಕೋಟಿ ರೂ.ಗೂ ಮಿಕ್ಕಿ ನಷ್ಟವುಂಟಾಗಿದೆ ಎಂದು ವಿ.ಬಾಲಸುಬ್ರಮಣಿಯನ್ ಹಾಗೂ ಎ.ಟಿ.ರಾಮಸ್ವಾಮಿ ವರದಿಗಳು ತಿಳಿಸಿದ್ದವು. ಈ ವರದಿಯನ್ನು ಜಾರಿಗೆ ತರುವ ಮೂಲಕ ಸರಕಾರ ಒತ್ತುವರಿ ಭೂಮಿ ತೆರವುಗೊಳಿಸಲು ಮುಂದಾಗುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಈ ಪಿಐಎಲ್ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಲೇವಾರಿ ಮಾಡಿ ಮಧ್ಯಂತರ ಆದೇಶ ನೀಡಿದ್ದ ವಿಭಾಗೀಯ ಪೀಠವು, 3 ಎಕರೆಗೂ ಹೆಚ್ಚಿನ ಅರಣ್ಯ ಭೂಮಿ ಹಾಗೂ 5 ಎಕರೆಗೂ ಹೆಚ್ಚಿನ ಕಂದಾಯ ಭೂಮಿ ತೆರವು ಮಾಡಬಾರದು ಎಂದು ಸೂಚಿಸಿತ್ತು.

ಮೊದಲಿಗೆ 10 ಎಕರೆ ಮೇಲಿನವರನ್ನು ನಂತರ 5ರಿಂದ 10 ಎಕರೆಯ ಒತ್ತುವರಿ ಮಾಡಿದವರನ್ನು, ತದನಂತರ 3ರಿಂದ 5 ಎಕರೆ ಒತ್ತುವರಿ ಹಾಗೂ ಕೊನೆಯದಾಗಿ 3 ಎಕರೆ ಒತ್ತುವರಿ ಮಾಡಿದವರನ್ನು ಹಂತಹಂತವಾಗಿ ತೆರವುಗೊಳಿಸಿ ಎಂದು ನ್ಯಾಯಾಲಯ ತಿಳಿಸಿತ್ತು.

ಇದರ ಅನುಸಾರ ಒತ್ತುವರಿ ತೆರವಿನ ಕುರಿತಂತೆ ಈತನಕ ಕ್ರಿಯಾಯೋಜನೆ ಅನುಸಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಈ ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X