Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಪಡಿತರ ಅನ್ನಭಾಗ್ಯದ...

ಪುತ್ತೂರು: ಪಡಿತರ ಅನ್ನಭಾಗ್ಯದ ಅಕ್ಕಿಯಲ್ಲಿ ಹುಳಗಳ ರಾಶಿ - ಗ್ರಾಹಕರಿಂದ ದೂರು

ಕೆಯ್ಯೂರು ನ್ಯಾಯಬೆಲೆ ಅಂಗಡಿಗೆ ಕಳಪೆ ಮಟ್ಟದ ಅಕ್ಕಿ ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ19 April 2016 6:13 PM IST
share
ಪುತ್ತೂರು: ಪಡಿತರ ಅನ್ನಭಾಗ್ಯದ ಅಕ್ಕಿಯಲ್ಲಿ ಹುಳಗಳ ರಾಶಿ - ಗ್ರಾಹಕರಿಂದ ದೂರು

 ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ನ್ಯಾಯಬೆಲೆ ಅಂಗಡಿಗೆ ಕಳಪೆ ಮಟ್ಟದ ಅಕ್ಕಿ ಪೂರೈಕೆ ಮಾಡಲಾಗಿದ್ದು, ಅಕ್ಕಿ ತುಂಬಿದ ಗೋಣಿಯನ್ನು ಬಿಚ್ಚಿದರೆ ರಾಶಿ ರಾಶಿ ಹುಳದ ಗೂಡುಗಳು, ಕಸ, ಧೂಳು ತುಂಬಿಕೊಂಡಿರುವ ಬಗ್ಗೆ ಸ್ಥಳೀಯರು ಆಹಾರ ಇಲಾಖೆಗೆ ದೂರು ನೀಡಿದ್ದಾರೆ. ಕೆಯ್ಯೂರು ನ್ಯಾಯಬೆಲೆ ಅಂಗಡಿ ಸಂಖ್ಯೆ-18, ಇದು ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಡಿಯಲ್ಲಿ ನಡೆಯುತ್ತಿದೆ. ಮಾರ್ಚ್ ತಿಂಗಳ ಅಂತ್ಯಕ್ಕೆ 115 ಕ್ವಿಂಟಾಲ್ ಕುಚ್ಚಲು ಅಕ್ಕಿ ಈ ನ್ಯಾಯಬೆಲೆ ಅಂಗಡಿಗೆ ಬಂದಿದೆ. ಎ.11 ರಿಂದ ಆಹಾರ ಸಾಮಾಗ್ರಿಗಳ ವಿತರಣೆ ಮಾಡಲಾಗಿದೆ. ಪ್ರಸ್ತುತ ದಾಸ್ತಾನು ಇರುವ ಬಹುತೇಕ ಎಲ್ಲಾ ಅಕ್ಕಿ ಮೂಟೆಗಳಲ್ಲಿ ಹುಳವಾಗಿದೆ. ಕೂಡಿವೆ. ಗೋಣಿಯ ಮೇಲ್ಬಾಗದಲ್ಲಿ ಹುಳ ಗೂಡು ಕಟ್ಟಿರುವುದು ಸ್ಪಷ್ಟವಾಗಿ ಕಾಣುತ್ತಿದ್ದು, ಗೋಣಿಯೊಳಗಿಂದ ಧೂಳು ಚಿಮ್ಮುತ್ತಿದೆ. ಅತ್ಯಂತ ಹಳೇಯ ದಾಸ್ತಾನು ಇದಾಗಿರಬೇಕು ಎಂಬುದು ಸ್ಥಳೀಯರ ಆರೋಪವಾಗಿದೆ. ಬೆಳ್ತಿಗೆ ಅಕ್ಕಿ ಒಳ್ಳೆದಿರುತ್ತದೆ. ಆದರೆ ಕುಚ್ಚಲಕ್ಕಿ ಮಾತ್ರ ಹುಳ, ಗುಗ್ಗುರುಗಳಿಂದ ತುಂಬಿರುತ್ತದೆ ಎಂದು ಗ್ರಾಹಕರು ದೂರಿದ್ದಾರೆ.

ಸರಕಾರದ ಅನ್ನಭಾಗ್ಯ ಯೋಜನೆ ಜನರ ಪಾಲಿಗೆ ಸಾವಿನ ಭಾಗ್ಯ ಆಗುವ ಭಯ ಕಾಡುತ್ತಿದೆ ಎಂದು ಆರೋಪಿಸಿರುವ ಸ್ಥಳೀಯರಾದ ಪುತ್ತೂರು ತಾಲೂಕು ಬಿ.ಎಸ್.ಪಿ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಎರಕ್ಕಳ ಅವರು ಇದಕ್ಕೆ ಸರಕಾರ ಮತ್ತು ಆಹಾರ ಇಲಾಖಾ ಅಧಿಕಾರಿಗಳು ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ತಿಂಗಳ ಅಕ್ಕಿ ಸಂಪೂರ್ಣ ಹಾಳಾಗಿದ್ದು, ಕಸ ಧೂಳು, ತುಂಬಿಕೊಂಡಿದೆ. ಇದನ್ನು ಬೇಯಿಸಿದಾಗ ಬೆಂದ ಅನ್ನವು ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಈ ಅನ್ನವನ್ನು ಸೇವಿಸಿದರೆ ಆರೋಗ್ಯ ಹಾಳಾಗಿ ಸಾವು ಖಚಿತ ಎಂದು ದೂರಿನಲ್ಲಿ ಆರೋಪಿಸಿರುವ ಅವರು ಇದಕ್ಕೆ ನ್ಯಾಯಬೆಲೆ ಅಂಗಡಿದಾರರು ಹೊಣೆಯಲ್ಲ, ಈ ಬಗ್ಗೆ ಆಹಾರ ಇಲಾಖಾ ಅಧಿಕಾರಿಗಳು ಹೊಣೆಯಾಗಿದ್ದಾರೆ. ಅಕ್ಕಿ ಸರಬರಾಜು ಮಾಡುವ ಮೊದಲು ಎಲ್ಲಾ ಅಕ್ಕಿ ಮೂಟೆಗಳನ್ನು ಪರಿಶೀಲನೆ ಮಾಡಿಯೇ ಕಳುಹಿಸಬೇಕು ಎಂದು ಆಗ್ರಹಿಸಿದ್ದಾರೆ.

...........................................................

ಕೆಯ್ಯೂರು ನ್ಯಾಯಬೆಲೆ ಅಂಗಡಿಗೆ ಕಳಪೆ ಮಟ್ಟದ ಅಕ್ಕಿ ಪೂರೈಕೆ ಮಾಡಿರುವುದು ಗಮನಕ್ಕೆ ಬಂದಿದ್ದು, ಪರಿಶೀಲನೆ ಮಾಡಿದ್ದೇನೆ. ಆಹಾರ ಪೂರೈಕಾ ಅಧಿಕಾರಿಗಳಿಗೆ ಅಂಗಡಿಯ ಶಾಖಾಧಿಕಾರಿ ವಿಷಯ ತಿಳಿಸಿದ್ದಾರೆ. ಆಹಾರ ಸಾಮಾಗ್ರಿ ಹಿಂದಕ್ಕೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರಂತೆ. ಇನ್ನು ಮುಂದಕ್ಕೆ ಕಳಪೆ ಮಟ್ಟದ ಆಹಾರ ಸಾಮಾಗ್ರಿ ಪೂರೈಕೆ ಮಾಡದಂತೆ ಎಚ್ಚರ ವಹಿಸಬೇಕು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಬರೆದುಕೊಳ್ಳುತ್ತೇವೆ.

ಕಳಪೆ ಆಹಾರ ಸಾಮಾಗ್ರಿ ಪೂರೈಕೆ ಮಾಡಿರುವ ಬಗ್ಗೆ ತಹಶೀಲ್ದಾರ್‌ಗೆ ಬರೆಯಲಾಗುವುದು
-ಕೆ.ಎಂ ಸುಬ್ರಹ್ಮಣ್ಯ, ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ

ಅಕ್ಕಿ ಮೂಟೆ ಬಂದಾಗಲೇ ಅದನ್ನು ನೋಡಿ ಅಕ್ಕಿ ಹಾಳಾಗಿರುವ ವಿಷಯವನ್ನು ಕೆ.ಎಫ್.ಸಿ( ಕರ್ನಾಟಕ ಆಹಾರ ನಿಗಮ) ಪುತ್ತೂರು ಅಕಾರಿಗಳಿಗೆ ಮೌಖಿಕವಾಗಿ ತಿಳಿಸಿದ್ದೇವೆ. ಅದಕ್ಕೆ ಅವರು ಒಳ್ಳೆಯದನ್ನು ಗ್ರಾಹಕರಿಗೆ ಕೊಡಿ, ಹಾಳಾದ್ದನ್ನು ಹಿಂದಕ್ಕೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಅಕ್ಕಿ ಸಂಪೂರ್ಣ ಹಾಳಾಗಿರುವ ಬಗ್ಗೆ ಗ್ರಾ.ಪಂ, ತಾ.ಪಂ ಆಹಾರ ಇಲಾಖಾ ಅಕಾರಿಗಳು ಇವರೆಲ್ಲರ ಎಲ್ಲರ ಗಮನಕ್ಕೂ ತಂದಿದ್ದೇವೆ. ಇದೀಗ ಗ್ರಾಹಕರ ಆಯ್ಕೆಗೆ ಬಿಟ್ಟಿದ್ದೇವೆ. ಒಳ್ಳೆಯ ಅಕ್ಕಿ ನೋಡಿ ಪಡೆದುಕೊಳ್ಳಿ ಎಂದು ಹೇಳುತ್ತಿದ್ದೇವೆ.

- ಸದಾಶಿವ ಭಟ್, ಶಾಖಾಧಿಕಾರಿ ನ್ಯಾಯಬೆಲೆ ಅಂಗಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X