Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಎಸೆಸೆಲ್ಸಿ ಫಲಿತಾಂಶ...

ಕೇರಳದಲ್ಲಿ ಎಸೆಸೆಲ್ಸಿ ಫಲಿತಾಂಶ ಎ.27ರೊಳಗೆ; ಪ್ಲಸ್ ಟು ಫಲಿತಾಂಶ ಮೇ 10ರೊಳಗೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ19 April 2016 6:17 PM IST
share
ಕೇರಳದಲ್ಲಿ ಎಸೆಸೆಲ್ಸಿ ಫಲಿತಾಂಶ ಎ.27ರೊಳಗೆ; ಪ್ಲಸ್ ಟು ಫಲಿತಾಂಶ ಮೇ 10ರೊಳಗೆ ಪ್ರಕಟ

ತಿರುವನಂತಪುರಂ, ಎಪ್ರಿಲ್ 19: ಕೇರಳದಲ್ಲಿ ಎಸೆಸೆಲ್ಸಿ ಫಲಿತಾಂಶ ಎಪ್ರಿಲ್ ಇಪ್ಪತ್ತೇಳರೊಳಗೆ ಮತ್ತು ಪ್ಲಸ್‌ಟು ಫಲಿತಾಂಶ ಮೇ ಹತ್ತರೊಳಗೆ ಪ್ರಕಟಗೊಳ್ಳಲಿದೆಯೆಂದುವರದಿಗಳು ತಿಳಿಸಿವೆ. ಮೌಲ್ಯಾಮಾಪನ ಪೂರ್ತಿಯಾಗಿದ್ದು ಎಸೆಸೆಲ್ಸಿಯ ಮಾರ್ಕ್ಸ್ ಪರಿಶೀಲನೆ ಪರೀಕ್ಷಾಭವನದಲ್ಲಿ ಬುಧವಾರ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.

 ನಂತರ ಐಟಿ ಪರೀಕ್ಷೆಯ ಮಾರ್ಕ್ ನಿರಂತರ ಮೌಲ್ಯಮಾಪನದ ಮಾರ್ಕ್ಸ್, ಗ್ರೇಸ್ ಮಾರ್ಕ್ ಇವುಗಳನ್ನು ಫಲಿತಾಂಶದೊಂದಿಗೆ ಸೇರಿಸಲಾಗುವುದು. ಅಂತಿಮ ಪರಿಶೀಲನೆ ಎಪ್ರಿಲ್ ಇಪ್ಪತ್ತೈದರೊಳಗೆ ಪೂರ್ಣಗೊಳ್ಳಲಿದೆ. ಇದರ ನಂತರ ಪರೀಕ್ಷಾ ಪಾಸ್ ಬೋರ್ಡ್‌ನ ಸಭೆ ನಡೆಯಲಿದೆ. ಮೊಡರೇಶನ್‌ಗೆ ಕುರಿತು ಪಾಸ್‌ಬೋರ್ಡ್ ಸಭೆಯಲ್ಲಿ ತೀರ್ಮಾನಿಸಲಾಗುವುದು. ಆನಂತರ ಫಲಿತಾಂಶವನ್ನು ಪ್ರಕಟಿಸಲಾಗುವುದು. ಈ ಮೊದಲು ಎಪ್ರಿಲ್ 25ರೊಳಗೆ ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಿಸುವ ಉದ್ದೇಶವನ್ನು ಇರಿಸಿಕೊಳ್ಳಲಾಗಿತ್ತು. ಆದರೆ ಸಮಯಾವಕಾಶವನ್ನು ಬಳಸಿ ಪರಿಶೀಲನೆ ಪೂರ್ತಿಗೊಳಿಸಿ ಫಲಿತಾಂಶವನ್ನು ಪ್ರಕಟಿಸುವುದೆಂದು ನಿರ್ಧರಿಸಿದ್ದರಿಂದ 26 ಅಥವಾ 27ಕ್ಕೆ ಫಲಿತಾಂಶ ಪ್ರಕಟಿಸುವುದೆಂದು ನಿರ್ಧರಿಸಲಾಯಿತು.

ಪ್ಲಸ್ ಟು ಎಪ್ರಿಲ್ 20ಕ್ಕೆ ಮೌಲ್ಯಮಾಪನ ಪೂರ್ತಿಗೊಳಿಸುವ ಉದ್ದೇಶ ಇರಿಸಲಾಗಿದೆ. ಒಂದೇ ಬಾರಿಗೆ ಮೌಲ್ಯಮಾಪನ ಮಾಡಬೇಕಾದ ವಿಷಯಗಳ ಮೌಲ್ಯಮಾಪನ ಪೂರ್ತಿಯಾಗಿದೆ ಎರಡು ಬಾರಿ ಮೌಲ್ಯಮಾಪನ ನಡೆಸಬೇಕಾದ ವಿಷಯಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಸಂಪೂರ್ಣವಾಗಿಲ್ಲ. ಶೇ. ಹತ್ತಕ್ಕೂ ಅಧಿಕ ವ್ಯತ್ಯಾಸ ಇರುವ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮೂರನೆ ಬಾರಿ ನಡೆಸಲಾಗುವುದು. ಹೀಗೆ ಮೇ ಐದು ಮತ್ತು ಹತ್ತರೊಳಗೆ ಫ್ಲಸ್ ಟು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X