Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಝಿಗಳಿಗೆ ಧಾರ್ಮಿಕ ನ್ಯಾಯಾಧೀಶರ...

ಖಾಝಿಗಳಿಗೆ ಧಾರ್ಮಿಕ ನ್ಯಾಯಾಧೀಶರ ಸ್ಥಾನಮಾನ ಕಲ್ಪಿಸಲಾಗಿದೆ: ಪ್ರೊ.ಅಲಿಕುಟ್ಟಿ ಮುಸ್ಲಿಯಾರ್

ಮೂಡಿಗೆರೆಯಲ್ಲಿ ಖಾಝಿ ಪದಪ್ರದಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 April 2016 9:50 PM IST
share
ಖಾಝಿಗಳಿಗೆ ಧಾರ್ಮಿಕ ನ್ಯಾಯಾಧೀಶರ ಸ್ಥಾನಮಾನ ಕಲ್ಪಿಸಲಾಗಿದೆ: ಪ್ರೊ.ಅಲಿಕುಟ್ಟಿ ಮುಸ್ಲಿಯಾರ್

ಮೂಡಿಗೆರೆ, ಎ.19: ಇಸ್ಲಾಮ್‌ನ ಧಾರ್ಮಿಕ ವಿಧಿವಿಧಾನಗಳನ್ನು ಒಳಗೊಂಡ ಚೌಕಟ್ಟು ಭಾರತದ ಸಂವಿಧಾನವನ್ನೇ ಹೋಲುತ್ತದೆ. ಮಹಾರಾಜರ ಆಳ್ವಿಕೆಗಳಿರುವ ದೇಶಗಳಲ್ಲಿ ಖಾಝಿ ಸ್ಥಾನವನ್ನು ರಾಜರುಗಳೇ ನಿಭಾಯಿಸುತ್ತಾರೆ. ರಾಜರು ಇಲ್ಲದ ಪ್ರದೇಶಗಳಲ್ಲಿ ಖಾಝಿಗಳನ್ನು ನಿಯೋಜಿಸಿ ಧಾರ್ಮಿಕ ನ್ಯಾಯಾಧೀಶರ ಸ್ಥಾನಮಾನವನ್ನು ಕಲ್ಪಿಸಲಾಗಿದೆ ಎಂದು ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸ ಶೈಖುನಾ ಅಲ್‌ಹಾಜ್ ಪ್ರೊ.ಅಲಿಕುಟ್ಟಿ ಮುಸ್ಲಿಯಾರ್ ತಿಳಿಸಿದ್ದಾರೆ. ಅವರು ಮಂಗಳವಾರ ರೈತಭವನದಲ್ಲಿ ಸಂಯುಕ್ತ ಜಮಾತ್ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಖಾಝಿ ಪದಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಸ್ಲಾಂ ಶರೀಯತ್ ವೈಯಕ್ತಿಕ ಕಾನೂನು ಮೂಲಕ ಶರೀಯತ್‌ನ ಸಂವಿಧಾನಕ್ಕೆ ಬದ್ಧರಾಗಿ ಖಾಝಿಗಳು ತೀರ್ಮಾನ ತೆಗೆದುಕೊಂಡರೆ ಅದನ್ನು ಪ್ರಶ್ನಿಸಲು ಇಸ್ಲಾಮ್ ವೈಯಕ್ತಿಕ ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಎಲ್ಲಾ ರೀತಿಯಲ್ಲೂ ಅಳೆದೂ ತೂಗಿ ತೀರ್ಮಾನ ತೆಗೆದುಕೊಳ್ಳುವ ಪರಮಾಧಿಕಾರ ಖಾಝಿಯವರಿಗೆ ಇದೆ ಎಂದು ವಿವರಿಸಿದರು.

ವಿವಾಹ ವಿಚ್ಛೇದನದಂತಹ ಹಾಗೂ ಅನಾಥ ಹೆಣ್ಣುಮಕ್ಕಳ ವಿವಾಹದ ಉಸ್ತುವಾರಿ ಬಗೆಹರಿಸಲು ಅಸಾಧ್ಯವಾದ ವ್ಯಾಜ್ಯ, ಮಸೀದಿ ಮತ್ತು ಮದರಸಗಳ ಉಸ್ತುವಾರಿ, ಧಾರ್ಮಿಕ ಗುರುಗಳ ನೇಮಕ, ರಂಝಾನ್, ಬಕ್ರೀದ್ ಸಹಿತ ಹಲವು ಹಬ್ಬಗಳ ಆಚರಣಾ ದಿನಾಂಕ ನಿಗದಿ ಸಹಿತ ಹಲವು ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರ ಖಾಝಿಯವರಿಗಿದೆ. ಮಲೇಷ್ಯಾ, ಇಂಡೋನೇಷ್ಯಾ, ಥೈಲ್ಯಾಂಡ್ ಸಹಿತ ಹಲವು ದೇಶಗಳಲ್ಲಿ ಖಾಝಿಗಳನ್ನು ನೇಮಿಸಲಾಗಿದೆ. ಇನ್ನೂ ಕೆಲವು ದೇಶಗಳಲ್ಲಿ ರಾಜರ ಆಳ್ವಿಕೆಯಿದೆ. ಭಾರತದಲ್ಲೂ ಕರ್ನಾಟಕ, ಕೇರಳ ಸಹಿತ ಇತರ ರಾಜ್ಯಗಳಲ್ಲಿ ಖಾಝಿಗಳು ಅಧಿಕಾರದಲ್ಲಿದ್ದಾರೆ. ನೂತನ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ ಶೈಖುನಾ ಅಲ್‌ಹಾಜ್ ಎಂ.ಎ.ಖಾಸಿಂ ಮುಸ್ಲಿಯಾರ್ ಮಾತನಾಡಿ, ತಮ್ಮನ್ನು ಖಾಝಿಯಾಗಿ ನೇಮಿಸಿದ್ದು ಸಂತಸ ತಂದಿದೆ. ಈ ಭಾಗದ ಜನರ ಹಾಗೂ ಇಸ್ಲಾಮ್ ಶರೀಯತ್‌ನ ಕಾನೂನು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ಅಧಿಕಾರಕ್ಕಿಂತ ಎಲ್ಲರನ್ನೂ ಒಟ್ಟುಗೂಡಿಸಿ ಸಮುದಾಯದ ಧಾರ್ಮಿಕ ಅಭಿವೃದ್ಧಿ ಜೊತೆಗೆ ಇತರ ವರ್ಗಗಳನ್ನು ಸೌಹಾರ್ದತೆಯಿಂದ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ತಮಗೆ ಸಿಕ್ಕಿದೆ. ತಾವು ಎಲ್ಲೂ ಚೌಕಟ್ಟು ಬಿಡದೆ ಜವಾಬ್ದಾರಿ ನಿಭಾಯಿಸುವುದಾಗಿ ತಿಳಿಸಿದರು.

ಉಸ್ತುವಾರಿ ಖಾಝಿಯಾಗಿದ್ದ ಎನ್.ಪಿ.ಎಂ.ಝೈನುಲ್ ಆಬಿದೀನ್ ತಂಙಳ್ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಪಿನಂಗೋಡ್ ಅಬೂಬಕರ್ ಮುಸ್ಲಿಯಾರ್ ವಹಿಸಿದ್ದರು. ಈ ವೇಳೆ ಕೊಪ್ಪ ಖಾಝಿ ಅಬೂಬಕರ್ ಮುಸ್ಲಿಯಾರ್, ಪಿ.ಕೆ.ಅಬೂಬಕರ್ ಮುಸ್ಲಿಯಾರ್ ಬಂಬ್ರಾಣ, ಯು.ಕೆ.ಅಬ್ದುಲ್ ಅಝೀಝ್ ದಾರಿಮಿ, ಅಬ್ದುಲ್ ಖಾದರ್ ದಾರಿಮಿ, ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಕೆ.ಮುಹಮ್ಮದ್, ಸಂಯುಕ್ತ ಜಮಾತ್ ಅಧ್ಯಕ್ಷ ಚಕ್ಕಮಕ್ಕಿ ಅಬ್ಬಾಸ್ ಹಾಜಿ, ಕಾರ್ಯದರ್ಶಿ ಹನೀಫ್ ಹಾಜಿ, ಸ್ವಾಗತ ಸಮಿತಿ ಅಧ್ಯಕ್ಷ ಅಕ್ರಮ್ ಹಾಜಿ, ಸಿ.ಕೆ.ಇಬ್ರಾಹೀಂ ಹಾಜಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಸದಸ್ಯ ಕಿರುಗುಂದ ಅಬ್ಬಾಸ್, ಎ.ಸಿ.ಅಯೂಬ್ ಹಾಜಿ, ಬಿ.ಎಚ್.ಮುಹಮ್ಮದ್, ಹಮಬ್ಬ, ಶರೀಫ್, ಫಿಶ್‌ಮೋಣು, ಗಬ್ಗಲ್ ನಝೀರ್ ಹಾಜಿ, ಹಂಝ ಮುಸ್ಲಿಯಾರ್, ಇಸಾಕ್ ಭೂತನಕಾಡು, ಹಾಜಬ್ಬ, ಹಮೀದ್ ಕಳಸ, ಮಾಜಿ ಜಿಪಂ ಸದಸ್ಯ ಅಬ್ದುಲ್ ಕರೀಂ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X