Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ದೇಶದಲ್ಲಿ ಕೌಶಲ್ಯಯುಕ್ತ ಯುವ ಜನತೆಯ...

‘ದೇಶದಲ್ಲಿ ಕೌಶಲ್ಯಯುಕ್ತ ಯುವ ಜನತೆಯ ಕೊರತೆ:ಡಾ.ಸಿ.ಎಂ.ತ್ಯಾಗರಾಜ್

ವಾರ್ತಾಭಾರತಿವಾರ್ತಾಭಾರತಿ19 April 2016 10:04 PM IST
share
‘ದೇಶದಲ್ಲಿ ಕೌಶಲ್ಯಯುಕ್ತ ಯುವ ಜನತೆಯ ಕೊರತೆ:ಡಾ.ಸಿ.ಎಂ.ತ್ಯಾಗರಾಜ್

ತೀರ್ಥಹಳ್ಳಿ,ಎ.19: ವಿದ್ಯಾರ್ಥಿಗಳಿಂದು ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮ ವಿಷಯ ಆಯ್ಕೆಯ ವಿಚಾರದಲ್ಲಿ ಎಡವುತ್ತಿದ್ದಾರೆ. ದೇಶದಲ್ಲಿ ಕೌಶಲ್ಯಯುಕ್ತ ಯುವ ಜನತೆಯ ಕೊರತೆ ಕಾಡುತ್ತಿದೆ. ವಿದ್ಯಾರ್ಥಿಗಳಾಗಿದ್ದಾಗ ಕಲಿಯುವ ವಿಧಾನ ಕೇವಲ ಅಂಕಪಟ್ಟಿ ಗಳಿಕೆಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದ ಜೀವನ ನಿರ್ವಹಣೆಯ ಸಾಧನ ಕಲಿಕೆಗಳತ್ತ ವಿಶೇಷ ಆಸಕ್ತಿ ವಹಿಸಬೇಕು ಎಂದು ಕುವೆಂಪು ವಿ.ವಿ. ಕುಲಸಚಿವ ಡಾ.ಸಿ.ಎಂ.ತ್ಯಾಗರಾಜ್ ಹೇಳಿದ್ದಾರೆ.

ತೀರ್ಥಹಳ್ಳಿಯ ಗೋಪಾಲಗೌಡ ರಂಗ ಮಂದಿರದಲ್ಲಿ ನಡೆದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2015-16ನೆ ಸಾಲಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ವಿವಿಧ ವೇದಿಕೆಗಳ ಮುಕ್ತಾಯ ಸಮಾರಂಭದ ಸಮಾರೋಪ ಭಾಷಣದಲ್ಲಿ ಮಾತನಾಡಿದರು.

ಸಾವಿರಾರು ಉದ್ಯೋಗಾವಕಾಶಗಳು ಇಂದು ತಾಂತ್ರಿಕೇತರ ಅಥವಾ ಸಾಮಾನ್ಯ ವಿದ್ಯಾಭ್ಯಾಸ ಹೊಂದಿರುವ ಯುವ ಸಮೂಹಕ್ಕೆ ಕಾದು ಕುಳಿತಿದೆ. ಆದರೆ, ಗುಣಮಟ್ಟದ ಕಲಿಕೆಯ ಸಮೂಹದ ಕೊರತೆ ಕಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರೊಂದಿಗೆ ನಾಯಕತ್ವದಂತಹ ಗುಣ, ಬದ್ಧತೆ, ನಿರಂತರ ಅಧ್ಯಯನವನ್ನು ಯುವ ಸಮೂಹ ಮಾಡಬೇಕಾಗಿದೆ ಎಂದರು.

ತೀರ್ಥಹಳ್ಳಿ ಪಪಂ ಮುಖ್ಯಾಧಿಕಾರಿ ಡಿ.ನಾಗೇಂದ್ರ ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ವಿದ್ಯಾರ್ಥಿ ಹಾಗೂ ಯುವ ಸಮೂಹದ ಪ್ರಮುಖ ದೌರ್ಬಲ್ಯವೆಂದರೆ ನೈತಿಕ ಅಧಃಪತನ, ಮಿತಿಮೀರಿದ ವ್ಯವಹಾರಿಕ ಪ್ರಜ್ಞೆ ಹಾಗೂ ಅಧಿಕ ಆಧುನಿಕ ಸೌಲಭ್ಯಗಳ ಬಳಕೆಯಾಗಿದೆ. ಆದರೆ, ಯುವ ಸಮೂಹ ಅವುಗಳ ದಾಸರಾಗದೆ ನೈತಿಕ ಕಾಳಜಿಯನ್ನು ಹೆಚ್ಚು ಬೆಳೆಸಿಕೊಳ್ಳಬೇಕು ಎಂದರು.

  ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಕೂಳೂರು ಸತ್ಯನಾರಾಯಣರಾವ್ ಮಾತನಾಡಿ, ವಿದ್ಯಾರ್ಥಿಗಳು ಭಾರತೀಯ ವೌಲ್ಯಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಬೇಕಾದ ಅಗತ್ಯವಿದೆ. ಸಂಸ್ಕೃತಿ, ಸಂಸ್ಕಾರದ ಬಗ್ಗೆ ಹೆಚ್ಚು ಆಸಕ್ತಿ ವಹಿಸದ ಯುವ ಸಮೂಹ ಮಾಧ್ಯಮಗಳ ಅನಗತ್ಯ ವಿಚಾರಗಳ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿರುವುದು ಖಂಡನೀಯ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜ್ ವಹಿಸಿದ್ದರು. ಡಾ.ಎ.ಸಿ.ನಾಗೇಶ್ ಸ್ವಾಗತಿಸಿ, ಎಚ್.ಡಿ.ಧರ್ಮಣ್ಣ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X