Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ಸೆಮ್ಮೆಸ್, ಕರೆ ಹಾಗೂ ಸ್ಥಳ ವಿವರ...

ಎಸ್ಸೆಮ್ಮೆಸ್, ಕರೆ ಹಾಗೂ ಸ್ಥಳ ವಿವರ ಕೂಡಾ ಹ್ಯಾಕ್ ಮಾಡಲು ಸಾಧ್ಯ

ಹುಷಾರ್, ಫೋನ್ ನಂಬರ್ ಕೊಡ್ಬೇಡಿ..

ವಾರ್ತಾಭಾರತಿವಾರ್ತಾಭಾರತಿ19 April 2016 11:56 PM IST
share

ಹೊಸದಿಲ್ಲಿ, ಎ.19: ವಿಸ್ತೃತ ವರ್ಗಕ್ಕೆ ಒಳಿತು ಮಾಡುವ ನೆಪದಲ್ಲಿ ಅಮೆರಿಕ ಹಾಗೂ ಬ್ರಿಟನ್ ಸರಕಾರಗಳು ನಾಗರಿಕರನ್ನು ಸಾಮೂಹಿಕ ಅನ್ವೇಷಣೆಗೆ ಗುರಿಪಡಿಸುವ ಮೂಲಕ ಖಾಸಗಿತನದ ಮೇಲೆ ಅತಿಕ್ರಮಣ ಮಾಡುತ್ತಿವೆ ಎಂದು ಅಮೆರಿಕದ ಖ್ಯಾತ ಕಂಪ್ಯೂಟರ್ ತಜ್ಞ ಎಡ್ವರ್ಡ್ ಸ್ನೋಡೆನ್‌ಬಹಿರಂಗಪಡಿಸಿದ್ದಾರೆ. ಇದರ ಜತೆಗೆ ನಿಮ್ಮ ಮೊಬೈಲ್ ಸಂಖ್ಯೆಯ ಮೂಲಕ ನಿಮ್ಮ ಖಾಸಗಿ ಜೀವನದ ಎಲ್ಲ ವಿವರಗಳನ್ನು ಹ್ಯಾಕ್ ಮಾಡಲು ಮುಂದಾಗಿವೆ ಎಂದು ಆಪಾದಿಸಿದ್ದಾರೆ.

ಈ ಹ್ಯಾಕರ್ ಮೊಬೈಲ್ ಸಂಖ್ಯೆಯ ಜಾಡು ಹಿಡಿದು ಜನಸಾಮಾನ್ಯರ ಸ್ಥಳದ ಗುರುತಿಸುವಿಕೆ, ಅವರಿಂದ ಹೊರಹೋದ ಹಾಗೂ ಅವರಿಗೆ ಬಂದ ಎಸ್ಸೆಮ್ಮೆಸ್ ಸಂದೇಶಗಳ ವಿವರ, ಲಾಗ್, ದಾಖಲೆಗಳ ವಿವರ ಪಡೆಯಲು ಸಾಧ್ಯವಿದೆ. ಜತೆಗೆ ಅವರ ಕರೆಗಳನ್ನು ಆಲಿಸಲು ಕೂಡಾ ಅವಕಾಶವಿದೆ. ಇವೆಲ್ಲಕ್ಕೂ ಕೇವಲ ದೂರವಾಣಿ ಸಂಖ್ಯೆಯಷ್ಟೇ ಗೊತ್ತಿದ್ದರೆ ಸಾಕಾಗುತ್ತದೆ ಎಂದು ವರದಿಯೊಂದರಲ್ಲಿ ವಿವರಿಸಿದ್ದಾರೆ.
ಇಂಥ ಅನ್ವೇಷಣೆ ವಿರುದ್ಧ ಗ್ರಾಹಕರು ಯಾವ ಸುರಕ್ಷೆಯನ್ನೂ ಪಡೆಯುವಂತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡುವಂತೆಯೂ ಇಲ್ಲ; ನೆಟ್‌ವರ್ಕ್‌ನಿಂದಲೇ ಈ ಹ್ಯಾಕಿಂಗ್ ಆಗಲಿದ್ದು, ಫೋನ್ ಬಳಕೆ ಮಾಡಿದರೂ, ಮಾಡದಿದ್ದರೂ ಹ್ಯಾಕಿಂಗ್ ಸಾಧ್ಯವಿದೆ ಎಂದು ಹೇಳಲಾಗಿದೆ.
1975ರಲ್ಲಿ ಅಭಿವೃದ್ಧಿಪಡಿಸಿದ ಶಿಷ್ಟಾಚಾರವಾದ ಸಿಗ್ನಲಿಂಗ್ ಸಿಸ್ಟಂ ನಂ.7 ಬಳಸಿಕೊಂಡು ಈ ಹ್ಯಾಕಿಂಗ್ ಮಾಡಲು ಸಾಧ್ಯವಿದೆ. ಇದು ದೂರವಾಣಿ ಸಂಖ್ಯೆಯನ್ನು ತಿಳಿದುಕೊಂಡಷ್ಟೇ ಸುಲಭವಾಗಿ ಸಂದೇಶ, ಕರೆ ಹಾಗೂ ಸ್ಥಳವಿವರವನ್ನು ನೀಡುತ್ತದೆ.
ಅದಾಗ್ಯೂ ಅಂಥ ದೊಡ್ಡ ಪ್ರಮಾಣದ ಹ್ಯಾಕಿಂಗ್ ನಡೆಯುತ್ತಿರುವುದು ಇದೇ ಮೊದಲಲ್ಲ. ಕನಿಷ್ಠ ಬ್ರಿಟನ್‌ನಲ್ಲಾದರೂ ಎಲ್ಲ ಬಳಕೆದಾರರು ಯಾವುದೇ ಸುರಕ್ಷೆ ಹೊಂದಿಲ್ಲ ಎನ್ನುವುದು ಸಾಬೀತಾಗಿದೆ. 2015ರಲ್ಲಿ ನಡೆದ ಹ್ಯಾಕರ್ ಸಮ್ಮೇಳನದಲ್ಲಿ ಈ ವಿಧಾನವನ್ನು ಮೊದಲ ಬಾರಿಗೆ ಬಹಿರಂಗಪಡಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ ಈ ವ್ಯವಸ್ಥೆ ಮತ್ತಷ್ಟು ದೃಢವಾಗಿ ಬೆಳೆದಿರುವ ಎಲ್ಲ ಸಾಧ್ಯತೆಯೂ ಇದೆ.

ಸುರಕ್ಷೆ ಹೇಗೆ?: ಹೀಗೆ ನಿಮ್ಮ ವೈಯಕ್ತಿಕ ಕರೆ ಹಾಗೂ ಸಂದೇಶಗಳು ಹ್ಯಾಕ್ ಆಗದಂತೆ ತಡೆಯಲು ಇರುವ ಏಕೈಕ ಸುರಕ್ಷಾ ವಿಧಾನವೆಂದರೆ, ಎನ್‌ಕ್ರಿಪ್ಟೆಡ್ ಮೆಸೇಜಿಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಹಾಗೂ ದೂರವಾಣಿ ಕರೆಗಳಿಗೆ ಕರೆ ಮಾಡುವ ಆ್ಯಪ್‌ಗಳಾದ ಟೆಲಿಗ್ರಾಂ, ವಾಟ್ಸ್‌ಆ್ಯಪ್, ಐಮೆಸೇಜ್ ಹಾಗೂ ಫೇಸ್‌ಟೈಮ್‌ಗಳನ್ನು ಬಳಸುವುದು.
ಆಪಲ್, ಮೈಕ್ರೊಸಾಪ್ಟ್, ಗೂಗಲ್ ಹಾಗೂ ಫೇಸ್‌ಬುಕ್‌ನಂಥ ಕಂಪೆನಿಗಳಿಗೆ ನಾಗರಿಕರ ಖಾಸಗಿತನ ಮುಖ್ಯವಾಗಿದ್ದು ಇದಕ್ಕಾಗಿ ಧ್ವನಿ ಎತ್ತಬೇಕಾಗಿದೆ. ಆದರೆ ಇವುಗಳು ಉಗ್ರಗಾಮಿ ಗುಂಪುಗಳ ಸಂವಹನಕ್ಕೂ ವೇದಿಕೆಯಾಗಿರುವುದರಿಂದ ಇವುಗಳ ಮೇಲೆ ನಿಗಾ ಇಡದಿದ್ದರೆ, ಖಾಸಗಿತನ ರಕ್ಷಣೆ ಹೆಸರಿನಲ್ಲಿ ಹಲವು ಜೀವಗಳಿಗೆ ಅಪಾಯ ಎದುರಾಗುವ ಸಾಧ್ಯತೆಯೂ ಇದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X