Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 21ನೆ ಶತಮಾನಕ್ಕೆ ಭಾರತದ...

21ನೆ ಶತಮಾನಕ್ಕೆ ಭಾರತದ ಆಧಿಪತ್ಯ-ಕಾಶ್ಮೀರದಲ್ಲಿ ಮೋದಿ

ವಾರ್ತಾಭಾರತಿವಾರ್ತಾಭಾರತಿ19 April 2016 11:57 PM IST
share

 ಶ್ರೀನಗರ, ಎ.19: ದೇಶದಲ್ಲಿ 80 ಕೋಟಿಗೂ ಅಧಿಕ ಯುವಕರಿದ್ದು ಜ್ಞಾನಶಖೆ ಎನಿಸಿದ 21ನೆ ಶತಮಾನವನ್ನು ಭಾರತ ಆಳ್ವಿಕೆ ಮಾಡಲಿದೆ. ಪ್ರತಿ ಯುವಕರ ಕನಸು ಈ ದೇಶದ ಪ್ರಗತಿಯ ಯಶೋಗಾಥೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ಮಂಗಳವಾರ ಶ್ರೀಮಾತಾ ವೈಷ್ಣೋದೇವಿ ವಿಶ್ವವಿದ್ಯಾನಿಲಯದ ಐದನೆ ಘಟಿಕೋತ್ಸವ ಭಾಷಣ ಮಾಡಿದ ಮೋದಿ, ಇದು ಜ್ಞಾನದ ಶತಮಾನ. ಯಾವಾಗ ಜ್ಞಾನಶಖೆ ಇತ್ತೋ ಆ ಎಲ್ಲ ಸಂದರ್ಭದಲ್ಲೂ ಭಾರತ ಪ್ರಭುತ್ವ ಮೆರೆದಿದೆ ಎಂದು ಹೇಳಿದರು.
ಇಪ್ಪತ್ತೊಂದನೆ ಶತಮಾನಕ್ಕೆ ಬೇಕಾಗಿರುವ ಶಕ್ತಿಯ ಕಾರಣದಿಂದ ಭಾರತ ಈ ಶತಮಾನದ ಅಗ್ರಗಣ್ಯ ದೇಶವಾಗಲಿದೆ. 35 ವರ್ಷಕ್ಕಿಂತ ಕೆಳ ವಯಸ್ಸಿನ 80 ಕೋಟಿ ಯುವಕರು ಭಾರತದಲ್ಲಿದ್ದಾರೆ. ಇದು ಭಾರತದ ಶಕ್ತಿ ಎಂದರು.
ಮುಂದೇನು ಎಂಬ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಕಾಡುತ್ತಿರಬಹುದು. ಆದರೆ ಭವಿಷ್ಯದಲ್ಲಿ ಏನು ಕಾದಿದೆ ಎನ್ನುವುದನ್ನು ತಿಳಿದಿರುವರು ಇತರರನ್ನು ಅವಲಂಬಿಸಬೇಕಾಗಿಲ್ಲ. ನಿಮ್ಮ ಪೋಷಕರು ನಿಮಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಿ. ನಿಮ್ಮ ಸಂತೋಷಕ್ಕಾಗಿ ಅವರು ಸ್ವಂತ ಸಂತೋಷವನ್ನು ತ್ಯಾಗ ಮಾಡಿದ್ದಾರೆ. ನೀವು ಬಾಲ್ಯದಲ್ಲಿ ಕನಸು ಕಂಡ ಬಹಳಷ್ಟು ಅಂಶಗಳು ಕಾರ್ಯಗತಗೊಳ್ಳದಿರಬಹುದು. ಅದನ್ನು ಮರೆತು, ಏನನ್ನು ಸಾಧಿಸಿದ್ದೀರಿ ಎನ್ನುವುದನ್ನಷ್ಟೇ ಚಿಂತಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವೈಷ್ಣೋದೇವಿ ದೇಗುಲಕ್ಕೆ ದೇಶದ ಮೂಲೆಮೂಲೆಗಳಿಂದ ಬರುವ ಭಕ್ತರ ದೇಣಿಗೆಯಿಂದ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗಿದೆ. ಆದ್ದರಿಂದ ಬಡವರಿಗಾಗಿ ಏನಾದರೂ ಕೊಡುತ್ತೇವೆ ಎಂಬ ಪ್ರತಿಜ್ಞೆ ಮಾಡಿ. ಆ ಬಡ ಭಕ್ತರಿಂದಲೇ ಈ ವಿಶ್ವವಿದ್ಯಾನಿಲಯ ನಿರ್ಮಾಣವಾಗಿರುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X