Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ, ಫುಟ್‌ಪಾತ್‌ಗಳಲ್ಲಿ ಧಾರ್ಮಿಕ...

ರಸ್ತೆ, ಫುಟ್‌ಪಾತ್‌ಗಳಲ್ಲಿ ಧಾರ್ಮಿಕ ಕಟ್ಟಡಗಳಿಂದ ದೇವರಿಗೇ ಅವಮಾನ ರಾಜ್ಯಗಳಿಗೆ ಸುಪ್ರೀಂ ತರಾಟೆ

ವಾರ್ತಾಭಾರತಿವಾರ್ತಾಭಾರತಿ19 April 2016 11:58 PM IST
share

ಹೊಸದಿಲ್ಲಿ, ಎ.19: ಸಾರ್ವಜನಿಕ ರಸ್ತೆ ಹಾಗೂ ಫುಟ್‌ಪಾತ್‌ಗಳಲ್ಲಿ ನಿರ್ಮಾಣಗೊಂಡಿರುವ ಧಾರ್ಮಿಕ ಕೇಂದ್ರಗಳು ''ದೇವರಿಗೇ ಅವಮಾನ'' ಎಂದು ಹೇಳಿರುವ ಸುಪ್ರೀಂಕೋರ್ಟ್ ಇಂತಹ ಕಟ್ಟಡಗಳನ್ನು ತೆರವುಗೊಳಿಸಲು ಕೈಗೊಂಡ ಕ್ರಮದ ಬಗ್ಗೆ ಅಫಿದಾವಿತ್ ಸಲ್ಲಿಸದ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ತರಾಟೆಗೆ ತೆಗದುಕೊಂಡಿದೆ.

2006ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸುವ ವೇಳೆ, ಸುಪ್ರೀಂಕೋರ್ಟ್ ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಪ್ರಾರ್ಥನೆ ಮತ್ತು ಪೂಜಾಮಂದಿರಗಳು ಸೇರಿದಂತೆ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.
ಈ ಸಂಬಂಧ ಕೈಗೊಂಡ ಕ್ರಮದ ಬಗ್ಗೆ ಅಫಿದಾವಿತ್ ಸಲ್ಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ವಿ.ಗೋಪಾಲಗೌಡ ಹಾಗೂ ಅರುಣ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ಇಂಥ ಮನೋಭಾವವನ್ನು ನಾವು ಸಹಿಸುವುದಿಲ್ಲ ಎಂದು ಕಟುವಾಗಿ ಹೇಳಿದೆ. ಅರ್ಜಿಯ ವಿಚಾರಣೆಯನ್ನು ಮೇ 2ನೆ ವಾರಕ್ಕೆ ಮುಂದೂಡಲಾಗಿದೆ.
ಸುಪ್ರೀಂಕೋರ್ಟ್ ಕಾಲ ಕಾಲಕ್ಕೆ ನೀಡಿದ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಎಲ್ಲ ರಾಜ್ಯ ಸರಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಿ, ಅಫಿದಾವಿತ್ ಸಲ್ಲಿಸಲು ಸೂಚಿಸಲಾಗುವುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿಕೆ ನೀಡಿದ ಬಳಿಕ, ಕೊನೆಯದಾಗಿ ಎರಡು ವಾರಗಳ ಅವಕಾಶವನ್ನು ಸುಪ್ರೀಂಕೋರ್ಟ್ ನೀಡಿತ್ತು.
ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಲು ಮುಂದಾಗಿದ್ದ ಕೋರ್ಟ್, ಕೆಲ ರಾಜ್ಯಗಳ ಪರವಾಗಿ ಹಾಜರಾದ ವಕೀಲರ ವಾದವನ್ನು ಮನ್ನಿಸಿ ತನ್ನ ನಿರ್ಧಾರ ಪರಿಷ್ಕರಿಸಿತ್ತು.
ಮಾರ್ಚ್ 8ರಂದು ಸುಪ್ರೀಂಕೋರ್ಟ್‌ನಲ್ಲಿ ಛತ್ತೀಸ್‌ಗಡ ಸರಕಾರದ ವಿರುದ್ಧ ನ್ಯಾಯಾಲಯ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಬಳಿಕ ಈ ಅರ್ಜಿಯಲ್ಲಿ ವಾದಿಸಿರುವ ಅಂಶಗಳ ಬಗ್ಗೆ ವಾಸ್ತವಾಂಶದ ವರದಿ ನೀಡುವಂತೆ ಸರಕಾರಕ್ಕೆ ಸೂಚಿಸಿತ್ತು. ಈ ಸಂಬಂಧ ಕಾಲಕಾಲಕ್ಕೆ ಹೊರಡಿಸಿರುವ ಆದೇಶಗಳಿಗೆ ಬದ್ಧವಾಗಿರುವಂತೆ ಎಲ್ಲ ರಾಜ್ಯಗಳಿಗೆ ಸೂಚನೆಯನ್ನೂ ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X