Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉತ್ತಪ್ಪ ಅರ್ಧಶತಕ:ಕಿಂಗ್ಸ್...

ಉತ್ತಪ್ಪ ಅರ್ಧಶತಕ:ಕಿಂಗ್ಸ್ ಇಲೆವೆನ್‌ನ್ನು ಮಣಿಸಿದ ಕೆಕೆಆರ್

ವಾರ್ತಾಭಾರತಿವಾರ್ತಾಭಾರತಿ20 April 2016 12:29 AM IST
share
ಉತ್ತಪ್ಪ ಅರ್ಧಶತಕ:ಕಿಂಗ್ಸ್ ಇಲೆವೆನ್‌ನ್ನು ಮಣಿಸಿದ ಕೆಕೆಆರ್

ಮೊಹಾಲಿ, ಎ.19: ಐಪಿಎಲ್ ಟ್ವೆಂಟಿ-20 ಟೂರ್ನಿಯ 13ನೆ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೋಲ್ಲತಾ ನೈಟ್ ರೈಡರ್ಸ್‌ ತಂಡ 6 ವಿಕೆಟ್‌ಗಳ ಜಯ ಗಳಿಸಿದೆ.
ಇಲ್ಲಿನ ಚಂಡೀಗಡ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 139 ರನ್‌ಗಳ ಸವಾಲು ಪಡೆದ ಕೋಲ್ಕತಾ ನೈಟ್ ರೈಡರ್ಸ್‌ ತಂಡ ಇನ್ನೂ 17 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ 141 ರನ್ ಗಳಿಸಿ ಗೆಲುವಿನ ದಡ ಸೇರಿತು.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ 53 ರನ್ ಗಳಿಸಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.
ಉತ್ತಪ್ಪ ಮತ್ತು ಗಂಭೀರ್ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲಿ 82 ರನ್ ಸೇರಿಸುವ ಮೂಲಕ ತಂಡದ ಖಾತೆಗೆ ಉಪಯುಕ್ತ ಕೊಡುಗೆ ನೀಡಿದರು.
ತಂಡದ ಸಹಾ ಆಟಗಾರರಾದ ಮನೀಷ್ ಪಾಂಡೆ 12 ರನ್, ಯೂಸುಫ್ ಪಠಾಣ್ ಔಟಾಗದೆ 12 ರನ್, ಶಕೀಬ್ ಉಲ್ ಹಸನ್ 11 ರನ್ ಮತ್ತು ಎಸ್.ಎ. ಯಾದವ್ 11 ರನ್ ಗಳಿಸಿದರು.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 138 ರನ್ ಗಳಿಸಿತ್ತು.
 ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್ ತಂಡಕ್ಕೆ ಶಾನ್ ಮಾರ್ಷ್ (56) ಅರ್ಧಶತಕ ದಾಖಲಿಸುವ ಮೂಲಕ ಸ್ಪರ್ಧಾತ್ಮಕ ಸವಾಲು ದಾಖಲಿಸಲು ನೆರವಾದರು.
ಮಾರ್ಷ್, ಮುರಳಿ ವಿಜಯ್(26) ಮತ್ತು ಅಬಾಟ್(12) ಇವರನ್ನು ಹೊರತುಪಡಿಸಿದರೆ ಉಳಿದ ಆಟಗಾರರಿಂದ ಎರಡಂಕೆಯ ಸ್ಕೋರ್ ದಾಖಲಾಗಲಿಲ್ಲ.
,,,,,,,,,
ಸ್ಕೋರ್ ಪಟ್ಟಿ
ಕಿಂಗ್ಸ್‌ಇಲೆವೆನ್ ಪಂಜಾಬ್ 20 ಓವರ್‌ಗಳಲ್ಲಿ 138/8
  ವಿಜಯ್ ಬಿ ಚಾವ್ಲಾ 26
 ಮನನ್ ವೋರಾ ಸಿ ಶಾಕಿಬ್ ಬಿ ಮೊರ್ಕಲ್08
 ಶಾನ್ ಮಾರ್ಷ್ ಔಟಾಗದೆ56
   ಮಿಲ್ಲರ್ ಸಿ ಉತ್ತಪ್ಪ ಬಿ ಪಠಾಣ್ 06
 ಮ್ಯಾಕ್ಸ್‌ವೆಲ್ ಸಿ ಚಾವ್ಲಾ ಬಿ ನರೇನ್ 04
 ಎ. ಪಟೇಲ್ ಸಿ ಯಾದವ್ ಬಿ ಯಾದವ್09
ಮೋಹಿತ್ ಶರ್ಮ ಸಿ ಉತ್ತಪ್ಪ ಬಿ ಮೊರ್ಕೆಲ್ 01
 ಪಿ.ಸಾಹು ರನೌಟ್ (ರಸೆಲ್/ಉತ್ತಪ್ಪ)01
 ಅಬಾಟ್‌ ಔಟಾಗದೆ12
 ಇತರೆ07
ವಿಕೆಟ್ ಪತನ: 1-21, 2-47, 3-59, 4-72, 5-94, 6-108, 7-115, 8-118.
ಬೌಲಿಂಗ್ ವಿವರ
ಮೊರ್ಕೆಲ್4-0-27-2
 ಯಾದವ್3-0-17-1
ಶಕೀಬ್ ಅಲ್ ಹಸನ್4-0-28-0
 ನರೇನ್4-0-22-2
 ಚಾವ್ಲಾ3-0-18-1
ಯು.ಪಠಾಣ್1-0-06-1

ರಸೆಲ್1-0-18-0
 

ಕೋಲ್ಕತಾ ನೈಟ್ ರೇಡರ್ಸ್‌ 17.1 ಓವರ್‌ಗಳಲ್ಲಿ 141/4
ಉತ್ತಪ್ಪ ಎಲ್‌ಬಿಡಬ್ಲು ಬಿ ಸಾಹು53
 ಗಂಭೀರ್ ಸಿ ಮ್ಯಾಕ್ಸ್‌ವೆಲ್ ಬಿ ಸಾಹು34
 ಪಾಂಡೆ ಬಿ ಪಟೇಲ್12
 ಶಕೀಬ್ ಸಿ ಶರ್ಮ ಬಿ ಪಟೇಲ್11
 ಎಸ್.ಯಾದವ್ ಔಟಾಗದೆ11
ಯು.ಪಠಾಣ್ ಔಟಾಗದೆ12
 ಇತರೆ08
ವಿಕೆಟ್ ಪತನ:1-82, 2-97, 3-110, 4-123
ಬೌಲಿಂಗ್ ವಿವರ
  ಸಂದೀಪ್ ಶರ್ಮ 2.0-0-21-0
 ಅಬಾಟ್3.0-0-32-0
ಮೋಹಿತ್ ಶರ್ಮ3.1-0-29-0
ಅಕ್ಷರ್ ಪಟೇಲ್3.0-0-19-2
 ಪಿ.ಸಾಹು4.0-0-18-2
ಮ್ಯಾಕ್ಸ್‌ವೆಲ್2.0-0-17-0
*ಪಂದ್ಯಶ್ರೇಷ್ಠ: ರಾಬಿನ್ ಉತ್ತಪ್ಪ

            
 


          

share
ವಾರ್ತಾಭಾರತಿ
ವಾರ್ತಾಭಾರತಿ
Next Story
X