Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ : ಬಡವರ ಅನ್ನ ತಿಂದು ಕೊಬ್ಬಿರುವ...

ಗುಜರಾತ್ : ಬಡವರ ಅನ್ನ ತಿಂದು ಕೊಬ್ಬಿರುವ ಸರಕಾರಿ ಉದ್ಯೋಗಿಳು!

ಬಿಪಿಎಲ್, ಅಂತ್ಯೊದಯ ಪಟ್ಟಿಯಿಂದ ಬಡವರು ಔಟ್

ವಾರ್ತಾಭಾರತಿವಾರ್ತಾಭಾರತಿ20 April 2016 11:02 AM IST
share
ಗುಜರಾತ್ : ಬಡವರ ಅನ್ನ ತಿಂದು ಕೊಬ್ಬಿರುವ ಸರಕಾರಿ ಉದ್ಯೋಗಿಳು!

ಗಾಂಧಿ ನಗರ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯನ್ನು ಜಾರಿಗೊಳಿಸಲು ಗುಜರಾತ್ ಸರಕಾರ ವಿಳಂಬವಾಗಿ ಎಪ್ರಿಲ್ 1ರಿಂದ ಜಾರಿಗೊಳಿಸಲು ನಿರ್ಧರಿಸಿರುವುದು ಒಂದು ಅಹಿತಕರ ಸತ್ಯವನ್ನು ಹೊರಗೆಡಹಿದೆ.
ಖಾಯಂ ಸರಕಾರಿ ಉದ್ಯೋಗ, ಕಾರುಗಳು, ಐದು ಹಾಗೂ ಅದಕ್ಕಿಂತ ಹೆಚ್ಚು ಎಕರೆ ಭೂಮಿ ಹೊಂದಿರುವವರು, ತಿಂಗಳಿಗೆ ರೂ.10,000 ಸಂಬಳ ಪಡೆಯುವವರು ಹಾಗೂ ಆದಾಯ ತೆರಿಗೆ ಪಾವತಿಸುವವರುಸರಕಾರ ಬಡವರಿಗೆಂದು ಪ್ರತಿ ಕೆ.ಜಿ.ಗೆ ರೂ.2ರಂತೆ ಕೊಡಮಾಡುವ ಅಕ್ಕಿ ಹಾಗೂ ಗೋಧಿ ಹಾಗೂ ಸಬ್ಸಿಡಿ ದರದ ಸಕ್ಕರೆ ಹಾಗೂ ಸೀಮೆಎಣ್ಣೆಯನ್ನು ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ನಾಗರಿಕ ಪೂರೈಕೆಗಳ ಇಲಾಖೆಯು ರಾಜ್ಯದ ಸುಮಾರು 26 ಲಕ್ಷ ಬಿಪಿಎಲ್ ಕಾರ್ಡುದಾರರ ಬಗ್ಗೆ ಪರಿಶೀಲನೆ ನಡೆಸಿದಾಗಸುಮಾರು 1,58,333 ಅನರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯುತ್ತಿರುವುದಾಗಿ ತಿಳಿದು ಬಂತು. ರಾಜ್ಯದಲ್ಲಿ ಮಾ ಅನ್ನಪೂರ್ಣ ಯೋಜನೆಯೆಂದು ಜಾರಿಗೊಳ್ಳುತ್ತಿರುವ ಆಹಾರ ಭದ್ರತಾ ಕಾಯಿದೆ ಈ ಸೌಲಭ್ಯ ಪಡೆಯಲು ಸೂಚಿಸಿರುವ ಅರ್ಹತೆಗಳು ಈ ಮಂದಿಗಿಲ್ಲವೆಂದು ತಿಳಿದು ಬಂದಿದೆ.
ಇನ್ನೂ ಅಘಾತಕಾರಿ ಅಂಶವೆಂದರೆ ಈ ಅನರ್ಹ ಬಿಪಿಎಲ್ ಕಾರ್ಡುದಾರರಲ್ಲಿ ಸುಮಾರು 23,550 ಮಂದಿ ಖಾಯಂ ಸರಕಾರಿ ಉದ್ಯೋಗಿಗಳಾಗಿದ್ದಾರೆ.
‘‘ಈ ಅನರ್ಹ 1.58 ಲಕ್ಷ ಫಲಾನುಭವಿಗಳನ್ನು ಬಿಪಿಎಲ್ ಪಟ್ಟಿಯಿಂದ ಹೊರಗಿಟ್ಟಲ್ಲಿ ಸರಕಾರ ವಾರ್ಷಿಕ 116 ಕೋಟಿ ರೂ. ಉಳಿತಾಯ ಮಾಡಬಲ್ಲುದು. ಅವರನ್ನು ಪಿಡಿಎಸ್ ಮೂಲಕ ಸಕ್ಕರೆ ಹಗೂ ಸೀಮೆಎಣ್ಣೆ ಪಡೆಯದಂತೆ ತಡೆದರೆ ಇನ್ನೂ 20 ಕೋಟಿ ರೂ. ಹಾಗೂ 38 ಕೋಟಿ ರೂ. ಸಬ್ಸಿಡಿ ಉಳಿತಾಯ ಮಾಡಿದಂತಾಗುವುದು,’’ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X