Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲೈಂಗಿಕ ಕಿರುಕುಳ ಕೊಟ್ಟಾತನಿಗೆ ಇರಿದ...

ಲೈಂಗಿಕ ಕಿರುಕುಳ ಕೊಟ್ಟಾತನಿಗೆ ಇರಿದ ಬಾಲಕಿಗೆ ದಂಡ ತೆರಲು ಹಣವಿಲ್ಲದಾಗ ನ್ಯಾಯಾಧೀಶರೇ ದಂಡ ತೆತ್ತು ಪಾರು ಮಾಡಿದರು!

ವಾರ್ತಾಭಾರತಿವಾರ್ತಾಭಾರತಿ20 April 2016 11:30 AM IST
share
ಲೈಂಗಿಕ ಕಿರುಕುಳ ಕೊಟ್ಟಾತನಿಗೆ ಇರಿದ ಬಾಲಕಿಗೆ ದಂಡ ತೆರಲು ಹಣವಿಲ್ಲದಾಗ ನ್ಯಾಯಾಧೀಶರೇ ದಂಡ ತೆತ್ತು ಪಾರು ಮಾಡಿದರು!

ಇಂಗ್ಲೆಂಡ್, ಎಪ್ರಿಲ್ 20: ಕೋರ್ಟ್‌ನ ಮುಂದೆ ಲೈಂಗಿಕವಾಗಿ ಕಿರುಕಳಕ್ಕೆ ಯತ್ನಿಸಿದ ಪ್ರಕರಣವೊಂದು ಬಂದಾಗ ಹದಿನೈದು ವರ್ಷದ ಬಾಲಕಿಯನ್ನು ಜೈಲಿಗೆ ತಳ್ಳಲು ಮನಸ್ಸಾಗದ ನ್ಯಾಯಾಧೀಶ ಜೋನಾಥನ್ ಡರ್ಹಂ ಹಾಲ್ ಕ್ಯೂಸಿಕ್ ತನ್ನ ಕೈಯಿಂದಲೇ ದಂಡದ ಹಣತೆತ್ತು ಪಾರು ಮಾಡಿದ ಘಟನೆ ಬ್ರಿಟನ್‌ನಿಂದ ವರದಿಯಾಗಿದೆ. ತನಗೆ ಕಿರುಕುಳ ನೀಡುತ್ತಿದ್ದ 56ವರ್ಷದ ಮಧ್ಯವಯಸ್ಕನನ್ನುಬಾಲಕಿ ಮಾರಕವಾಗಿ ಇರಿದು ಗಾಯಗೊಳಿಸಿದ್ದಳು. ಚಾಕುಆತನ ಹೃದಯದವರೆಗೂ ಹೋಗಿತ್ತು.

ಆದರೆ ವಿಚಾರಣೆಯಲ್ಲಿ ನ್ಯಾಯಾಧೀಶರಿಗೆ ಈ ದುಷ್ಟ ಬಾಲಕಿಯ ಜೀವನವನ್ನೇ ನಾಶಪಡಿಸಿದ್ದಾನೆ ಎಂದು ಮನವರಿಕೆಯಾಗಿದ್ದ ನ್ಯಾಯಾಧೀಶರಿಗೆ. ಲೈಂಗಿಕ ಕಿರುಕುಳ ಮತ್ತು ಆಕ್ಷೇಪಿಸುತ್ತಿದ್ದಾತನನ್ನು ಈ ಬಾಲಕಿ ತಿವಿದಿದ್ದಾಳೆ ಎಂದು ವಿಚಾರಣೆಯಲ್ಲಿ ನ್ಯಾಯಾಧೀಶರು ಮನಗಂಡರು. ಬಾಲಕಿಗೆ ಎಂಟು ವರ್ಷವಾಗಿದ್ದಾಗ ಪ್ರಸ್ತುತ ದುಷ್ಟ ವ್ಯಕ್ತಿ ಲೈಂಗಿಕವಾಗಿ ಕಿರುಕುಳ ನೀಡಿದ್ದನೆಂದು ಆತನಿಗೆ ಜೈಲು ಶಿಕ್ಷೆ ವಿಧಿಸದೆ ಕಮ್ಯುನಿಟಿ ಆರ್ಡರ್ ನೀಡಿ ಬಿಡಲಾಗಿತ್ತು.ಆನಂತರವೂ ಆತ ಬಾಲಕಿಯನ್ನು ಬೆದರಿಸುತ್ತಿದ್ದ. ಬಾಲಕಿಗೆ ಹದಿನಾಲ್ಕು ವರ್ಷವಾದಾಗ ತಾನು ಈತನನ್ನು ಕೊಲ್ಲುತ್ತೇನೆ ಎಂದು ಹೇಳಿ ಆರೋಪಿಯ ಮನೆಗೆ ಹೋಗಿದ್ದಳು. ಅಲ್ಲಿ ಆತನ ಇಬ್ಬರು ಎಳೆಯ ಮಕ್ಕಳ ಮುಂದೆಯೇ ಆತನಿಗೆ ಇರಿದಿದ್ದಳು.

ತೀವ್ರವಾಗಿ ಗಾಯಗೊಂಡಿದ್ದ ಆತನಿಗೆ ಪ್ಯಾರಾ ಮೆಡಿಕಲ್ ಸರ್ಜನ್‌ಗಳು ತುರ್ತು ಚಿಕಿತ್ಸೆ ನೀಡಿ ಗುಣಪಡಿಸಿದ್ದರು. ಈತನನ್ನು ತಿವಿದ ಬಳಿಕ ಬಾಲಕಿ ಬ್ರಾಂಡ್‌ಫೋರ್ಡ್ ಸಿಟಿ ಸೆಂಟರ್ ಟ್ರಾಫಲ್ಗರ್ ಹೌಸ್ ಪೊಲೀಸ್ ಸ್ಟೇಶನ್‌ನಲ್ಲಿ ಶರಣಾಗಿದ್ದಳು. ಮೊದಲು ಬಾಲಕಿ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಲಾಗಿತ್ತು. ಆದರೆ ಬಾಲಕಿ ತಪ್ಪೊಪ್ಪಿಕೊಂಡು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು. ಕೆಲವು ದಿನಗಳ ಹಿಂದೆ ಅವಳನ್ನು ಶಾಲೆಯಿಂದಲೂ ಹೊರಗೆ ಹಾಕಲಾಗಿತ್ತು. ಕಾನೂನು ವ್ಯವಸ್ಥೆ ತನಗೆ ನೆರವಾಗಿಲ್ಲ ಎಂಬ ಹತಾಶೆಯಿಂದ ಆಕೆ ಚೂರಿಯಿಂದ ಇರಿದಳೆಂದು ಅವಳ ವಕೀಲ ಇಲಿಯಾಸ್ ಪಟೇಲ್ ವಾದಿಸಿದ್ದರು. ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಅವರು ನ್ಯಾಯಾಲಯವನ್ನು ವಿನಂತಿಸಿದ್ದರು. ಕೊನೆಗೆ ನ್ಯಾಯಾಧೀಶರೇ ಬಾಲಕಿಗೆ ವಿಧಿಸಿದ ದಂಡವನ್ನು ಸ್ವಯಂ ಪಾವತಿಸಿ ಅವಳಿಗೆ ನೆರವಾದ ಅಪೂರ್ವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X