Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯಾ ಫ್ರಟರ್ನಿಟಿ ಫೋರಮ್ ರಿಯಾದ್...

ಇಂಡಿಯಾ ಫ್ರಟರ್ನಿಟಿ ಫೋರಮ್ ರಿಯಾದ್ ವತಿಯಿಂದ - ಸ್ನೇಹ ಕೂಟ 2016

ವಾರ್ತಾಭಾರತಿವಾರ್ತಾಭಾರತಿ20 April 2016 11:44 AM IST
share
ಇಂಡಿಯಾ ಫ್ರಟರ್ನಿಟಿ ಫೋರಮ್ ರಿಯಾದ್ ವತಿಯಿಂದ - ಸ್ನೇಹ ಕೂಟ 2016

ಇಂಡಿಯಾ ಫ್ರಟರ್ನಿಟಿ ಫೋರಮ್ ರಿಯಾದ್ ಕರ್ನಾಟಕ ಚಾಪ್ಟರ್  ವತಿಯಿಂದ   “ಸ್ನೇಹ ಕೂಟ 2016” ಕುಟುಂಬ ಸಮ್ಮಿಲನ ಕಾರ್ಯಕ್ರಮವು ಇತ್ತೀಚೆಗೆ ರಿಯಾದಿನ ಅಲ್ ರುಶ್ದ್  ರೆಸಾರ್ಟ್ ನಲ್ಲಿ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾವಿರಾರು ಅನಿವಾಸಿ ಭಾರತೀಯರು ಪಾಲ್ಗೊಂಡರು ಮಾಸ್ಟರ್ ಆದಿಲ್ ಹುಸೈನ್ ಯವರ ಕಿರಾತ್ ನೊಂದಿಗೆ ಸಭಾ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳನ್ನು ಹೂ ಗುಚ್ಛ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂಡಿಯಾ  ಫ್ರಟರ್ನಿಟಿ ಫೋರಮ್ ರಿಯಾದ್ ಜಿಲ್ಲಾಧ್ಯಕ್ಷರಾದ  ಜನಾಬ್ ಅಬ್ದುಲ್ ರವೂಫ್ ಕಲಾಯಿಯವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಐ ಎಫ್ ಎಫ್ ನಡೆಸುತ್ತಿರುವ ಸಾಮಾಜಿಕ ಸೇವೆಯನ್ನು ಹಾಗು ಸಂಘಟನೆಯ ಮಹತ್ವ ಮತ್ತು ಅವಶ್ಯಕತೆಯ ಬಗ್ಗೆ ನೆರೆದಂತಹ ಸಭಿಕರಿಗೆ ವಿವರಿಸಿದರು.ಕಾರ್ಯಕ್ರಮವನ್ನು ಸೌದಿ ಆರೋಗ್ಯ ಸಚಿವಾಲಯ ವೈದ್ಯರಾದ ಡಾ.ಕೈಸರ್ ಪರ್ವೇಜ್ ಉದ್ಘಾಟಿಸುತ್ತಾ ಅನಿವಾಸಿಗರು ತಮ್ಮ ಆರೋಗ್ಯದ ದ್ರಷ್ಟಿಯಿಂದ. ಶುದ್ದ ನೀರಿಗೆ ಹಾಗು ಸಸ್ಯಹಾರಕ್ಕೆ ಹೆಚ್ಚಿನ ಪ್ರಾಸ್ತತ್ಯ ನೀಡಿ ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮಕ್ಕೆ  ಮುಖ್ಯ ಭಾಷಣಗಾರರಾಗಿ ಆಗಮಿಸಿದ ಐ ಎಫ್ ಎಫ್ ಜಿದ್ದಃ ಜಿಲ್ಲಾ ಸಮಿತಿ ಸದಸ್ಯ ರಾದ ಜನಾಬ್. ಅಬ್ದುಲ್ ಮಜೀದ್ ರವರು ಪ್ರಸಕ್ತ ಇಂಡಿಯಾ ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು . ಹಿಂದುಳಿದ ವರ್ಗದ ಜನರು ಒಗ್ಗೂಡಿ ದೇಶ ರಕ್ಷಣೆ ಕಾರ್ಯದಲ್ಲಿ ತೊಡಗಬೇಕು . ನಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆಯಬೇಕು. ಮುಸ್ಲಿಮರು ಐಕ್ಯತೆಯಿಂದ ಸಮುದಾಯದ ಸಬಲೀಕರಣ ಸಾದ್ಯ ಎಂದು ಕರೆ ನೀಡಿದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಗೋಲ್ಡನ್ ತೆಲಂಗಾಣ ವೆಲ್ಫೇರ್ ಅಸೋಸಿಯೇಷನ್ ಮುಖ್ಯ ಪೋಷಕರಾದ ಜನಾಬ್ ಸೆಯ್ಯೆದ್ ಮೊಜಾಮ್ ಅಲಿಯವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿ ಕೊಂಡ ಐ ಎಫ್ ಎಫ್ ನ ಕಾರ್ಯಕರ್ತ ರನ್ನು ಶ್ವಾಘಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ  ಮುಸ್ಲಿಂ ಸಂಘಟನೆಗಳು ಒಟ್ಟು ಸೇರಿ ಸಮುದಾಯದ ಒಳಿತಿಗಾಗಿ ಕೆಲಸ ಮಾಡಬೇಕಾಗಿ ಕರೆ ಕೊಟ್ಟರು

ಕಾರ್ಯಕ್ರಮದಲ್ಲಿ ಇಂಡಿಯಾ  ಫ್ರಟರ್ನಿಟಿ ಫೋರಮ್ ರಿಯಾದ್ ಕೋ - ಆರ್ಡಿನೇಟರ್ ಜನಾಬ್ ಇಲ್ಯಾಸ್ ತಿರೂರು ಹಾಗೂ ಇಂಡಿಯನ್ ಸೋಶಿಯಲ್  ಫೋರಮ್ ರಿಯಾದ್ ಕರ್ನಾಟಕ ರಾಜ್ಯ ಉಪಾದ್ಯಕ್ಷರಾದ ಜನಾಬ್ ಮುಸ್ತಾಕ್ ಕಾಸಿಂರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಕಾರ್ಯಕ್ರಮವನ್ನು ಐ ಎಫ್ ಎಫ್ ರಿಯಾದ್  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಇನೋಳಿಯವರು ಸ್ವಾಗತಿಸಿದರೆ ಜಿಲ್ಲಾ ಸಮಿತಿ ಸದಸ್ಯರಾದ ಮೊಹಮ್ಮದ್ ಹನೀಫ್ ರವರು ಧನ್ಯವಾದ ಹಾಗೂ ಶರೀಫ್ ಕಬಕ ಮತ್ತು ನವೀದ್ ಕುಂದಾಪುರರವರು ಕಾರ್ಯಕ್ರಮವನ್ನು ನಿರೂಪಿಸಿದರು .

ಮನೋರಂಜನೆಗಾಗಿ “ ನಂಗಲೋ ಜಮಾತ್ ” ಎಂಬ ಹಾಸ್ಯ ಪ್ರಹಸನವನ್ನು ಐ ಎಫ್ ಎಫ್ ರಿಯಾದ್ ಸದಸ್ಯರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ, ಮಹಿಳೆಯರಿಗಾಗಿ ಮತ್ತು ಪುರುಸರಿಗಾಗಿ ಕ್ವಿಜ್ ಹಗ್ಗ ಜಗ್ಗಾಟ , ಮೂಸಿಕಲ್ ಚೇರ್  ಮತ್ತು ಓಟ ಮುಂತಾದ ಸ್ಫರ್ದೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು

ಯುವಕರ ವಾಲಿಬಾಲ್ ಪಂದ್ಯಾಟ ದಲ್ಲಿ ಪುತ್ತೂರು ರೈಡೆರ್ಸ್ ತಂಡವು ವಿಜಯಿಯಾಗಿ , ಬಣಕಲ್ ತಂಡವು ದ್ವಿತೀಯ ಪ್ರಶಸ್ತಿ ಗೆದ್ದು ಕೊಂಡಿತು, ಹಗ್ಗ ಜಗ್ಗಾಟ ದಲ್ಲಿ ಐ.ಎಫ್.ಎಫ್ ರಿಯಾದ್ ತಂಡವು ವಿಜಯಿಯಾಗಿ, ಪುತ್ತೂರು ರೈಡೆರ್ಸ್ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

 ಕಾರ್ಯಕ್ರಮದಲ್ಲಿ ಏಕ್ಷ್ಪೋ -2016 ಜನರ ಮನಸೆಳೆಯಿತು.  ಬ್ಲಾಸಮ್ ಇಂಟರ್ನ್ಯಾಷನಲ್ ಸ್ಕೂಲ್ ರಿಯಾದ್, ಅಕಾ ಇಂಡಸ್ಟ್ರಿಯಲ್ ಸರ್ವಿಸಸ್, ಕಂಪಾಸ್ ಲಾಜಿಸ್ಟಿಕ್ಸ್, ಫಾನಾರ್, ಫ್ರೆಂಡಿ ಮೊಬೈಲ್, ಮತ್ತು ಮ್ಯಾಗ್ನಮ್ ಕಾರ್ಯಕ್ರದ ಪ್ರಾಯೋಜಕರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X