Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನ ಅಂತ್ಯ ಸಮೀಪಿಸಿದೆ, ಆದರೆ ನಮ್ಮ...

ನನ್ನ ಅಂತ್ಯ ಸಮೀಪಿಸಿದೆ, ಆದರೆ ನಮ್ಮ ಸಿದ್ಧಾಂತಗಳು ಶಾಶ್ವತ

ಕಮ್ಯುನಿಸ್ಟ್ ಪಕ್ಷಕ್ಕೆ ತನ್ನ ವಿದಾಯ ಭಾಷಣದಲ್ಲಿ ಫಿಡೆಲ್ ಕ್ಯಾಸ್ಟ್ರೋ

ವಾರ್ತಾಭಾರತಿವಾರ್ತಾಭಾರತಿ20 April 2016 12:08 PM IST
share
ನನ್ನ ಅಂತ್ಯ ಸಮೀಪಿಸಿದೆ, ಆದರೆ ನಮ್ಮ ಸಿದ್ಧಾಂತಗಳು ಶಾಶ್ವತ

ಹವಾನಾ : ಕ್ಯೂಬಾದಲ್ಲಿ ಅರ್ಧ ಶತಮಾನದ ಹಿಂದೆತಾನು ಅಧಿಕಾರಕ್ಕೆ ತಂದ ಕಮ್ಯುನಿಸ್ಟ್ ಪಕ್ಷಕ್ಕೆ ವಿದಾಯ ಭಾಷಣ ಮಾಡಿದ ಕ್ಯೂಬಾದ ಕ್ರಾಂತಿಕಾರ ನಾಯಕ ಫಿಡೆಲ್ ಕ್ಯಾಸ್ಟ್ರೋ ತನ್ನ ಅಂತ್ಯ ಸಮೀಪಿಸಿದ್ದು ಪಕ್ಷ ತನ್ನ ಸಿದ್ಧಾಂತಗಳನ್ನು ಶಾಶ್ವತಗೊಳಿಸುವುದಕ್ಕೆ ಸಹಕರಿಸಬೇಕು ಎಂದು ಹೇಳಿ ಭಾವನಾತ್ಮಕ ಭಾಷಣ ಮಾಡಿದರು.

‘‘ನನಗೆ ಶೀಘ್ರದಲ್ಲಿಯೇ 90 ವರ್ಷಗಳು ತುಂಬಲಿವೆ,’’ಎಂದು ಕ್ಯಾಸ್ಟ್ರೋ ತಾನು ಇತ್ತೀಚಿಗಿನ ವರ್ಷಗಳಲ್ಲಿಯೇ ನೀಡಿದ ದೀರ್ಘ ಸಾರ್ವಜನಿಕ ಭಾಷಣವೊಂದರಲ್ಲಿ ಹೇಳಿದರು. ‘‘ಶೀಘ್ರದಲ್ಲಿಯೇ ನಾನು ಎಲ್ಲರಂತಾಗಲಿದ್ದೇನೆ. ನಮಗೆಲ್ಲರಿಗೂವಿದಾಯ ಹೇಳುವ ಸಮಯ ಬರಲಿದೆ. ಆದರೆ ಕ್ಯೂಬಾದ ಕಮ್ಯುನಿಸ್ಟರ ಸಿದ್ಧಾಂತಗಳು ಸಾರ್ವಕಾಲಿಕವಾಗಬೇಕು ಹಾಗೂ ನಮ್ಮ ಉದ್ದೇಶಗಳನ್ನು ಈಡೇರಿಸಲು ನಾವೆಲ್ಲರೂ ಹೋರಾಡಬೇಕು,’’ಎಂದು ಹೇಳಿದರು.

ಕ್ಯೂಬಾದಕಮ್ಯುನಿಸ್ಟ್ ಪಕ್ಷದ ಅತ್ಯುನ್ನತ ಹುದ್ದೆಯನ್ನು ತನ್ನ ಸಹೋದರ ರಾವುಲ್ ಅವರು ವಹಿಸಿಕೊಳ್ಳುವುದಾಗಿಯೂ ಅವರು ಹೇಳಿದರು. ತಮ್ಮ ಕುಟುಂಬ ಮುಂದೆಯೂ ತಮ್ಮ ದೇಶದ ಮೇಲೆ ಹಿಡಿತವನ್ನುಅದರ ಆರ್ಥಿಕ ನಿರ್ವಹಣೆಯಿಂದ ಜನಸಾಮಾನ್ಯರಲ್ಲಿ ಅಸಮಾಧಾನ ಮೂಡಿಸಿರುವ ಹೊರತಾಗಿಯೂ, ಮುಂದುವರಿಸಿಕೊಂಡು ಹೋಗುವುದಾಗಿ ಫಿಡೆಲ್ ಕ್ಯಾಸ್ಟ್ರೋ ಭಾಷಣ ಮನದಟ್ಟು ಮಾಡಿದೆ.

ಈಗಾಗಲೇ ಕ್ಯೂಬಾದ ಯುವ ನಾಗರಿಕರು ತಮಗೆ ದೊರಕುತ್ತಿರುವ ತೀರಾ ಕಡಿಮೆ ವೇತನದಿಂದ ಜೀವನ ನಿರ್ವಹಣೆ ಅಸಾಧ್ಯವಾಗಿದೆಯೆಂದು ಸರಕಾರವನ್ನು ದೂರುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಸರಕಾರಿ ಸಂಸ್ಥೆಗಳುಹಲವು ಸಮಸ್ಯೆಗಳಿಂದ ಕಂಗಾಲಾಗಿದ್ದು ತೀರಾ ಇತ್ತೀಚಿನವರೆಗೆಕ್ಯೂಬಾದ ಸರಕಾರ ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚು ಲೆಕೆಡಿಸಿಕೊಂಡಿರಲಿಲ್ಲ.

ಆದರೆ ಶನಿವಾರ ನಡೆದ ಕಮ್ಯುನಿಸ್ಟ್ ಪಕ್ಷದ ಸಭೆಯಲ್ಲಿ ಹಲವಾರು ಅಧಿಕಾರಿಗಳು ತಮ್ಮ ಭಾಷಣದಲ್ಲಿ ಅಮೆರಿಕಾ ಈಗಲೂ ಕ್ಯೂಬಾವನ್ನು ತನ್ನ ಹಿಡಿತಕ್ಕೆ ತರಲು ಯತ್ನಿಸುತ್ತಿರುವ ದೇಶದ ವೈರಿಯೆಂದು ಅದರ ವಿರುದ್ಧ ಕೆಂಡ ಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X