Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂ ಉಪಚುನಾವಣೆ: ಪುತ್ತೂರಿನಲ್ಲಿ 4...

ಗ್ರಾಪಂ ಉಪಚುನಾವಣೆ: ಪುತ್ತೂರಿನಲ್ಲಿ 4 ಸ್ಥಾನ ಕಾಂಗ್ರೆಸ್‌ಗೆ, 2 ಬಿಜೆಪಿಗೆ

ವಾರ್ತಾಭಾರತಿವಾರ್ತಾಭಾರತಿ20 April 2016 1:26 PM IST
share
ಗ್ರಾಪಂ ಉಪಚುನಾವಣೆ: ಪುತ್ತೂರಿನಲ್ಲಿ 4 ಸ್ಥಾನ ಕಾಂಗ್ರೆಸ್‌ಗೆ, 2 ಬಿಜೆಪಿಗೆ

ಪುತ್ತೂರು, ಎ.20: ಪುತ್ತೂರು ತಾಲೂಕಿನ 6 ಗ್ರಾಮ ಪಂಚಾಯತ್‌ಗಳ ತಲಾ 6 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ 4 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 2 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇಂದು ನಡೆದ ಮತ ಎಣಿಕೆಯಲ್ಲಿ ಕೊಳ್ತಿಗೆ ಗ್ರಾಪಂನ 3ನೆ ವಾರ್ಡ್‌ನ ಅನುಸೂಚಿತ ಜಾತಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಷಣ್ಮುಖಲಿಂಗಂ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಕರುಣಾನಿಧಿ ವಿರುದ್ಧ 75 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಪಂನ 6ನೆ ವಾರ್ಡ್‌ನ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಸ್.ಅಬ್ದುಲ್ ಖಾದರ್ ಕರ್ನೂರು 191 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶ್ರಫ್ ಈಶ್ವರಮಂಗಲ ವಿರುದ್ಧ ಗೆಲುವು ಸಾಧಿಸಿದ್ದಾರೆ. ಬಡಗನ್ನೂರು ಗ್ರಾಪಂನ ಪಡುವನ್ನೂರು 1ನೆ ವಾರ್ಡ್‌ನ ಹಿಂದುಳಿದ ವರ್ಗ ಎ ಮಹಿಳಾ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸವಿತಾ ಮಡ್ಯಲಮೂಲೆ ಗೆಲುವು ಸಾಧಿಸಿದ್ದು, ಇವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಭ್ಯರ್ಥಿ ಜ್ಯೋತಿ ಅರ್ತಿಕಜೆ ವಿರುದ್ಧ 62 ಮತಗಳ ಅಂತರದಿಂದ ಗೆಲವು ಪಡೆದಿದ್ದಾರೆ. ಸವಿತಾ ಅರು 356 ಮತಗಳನ್ನು ಪಡೆದಿದ್ದು, ಜ್ಯೋತಿ ಅರ್ತಿಕಜೆ 294 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದಾರೆ. ಕಡಬ ಗ್ರಾಪಂನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೃಷ್ಣಪ್ಪ ನಾಯ್ಕ 156 ಮತಗಳ ಅಂತರದಿಂದ ಬಿಜೆಪಿ ಬೆಂಬಲಿತ ಸಂಜೀವ ನಾಯ್ಕ ಅಜ್ಜಿಕಟ್ಟೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅರಿಯಡ್ಕ ಗ್ರಾಪಂನ ಮಾಡ್ನೂರು 2ನೆ ವಾರ್ಡ್‌ನ ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸರೋಜಿನಿ ಜಯ ಗಳಿಸಿದ್ದಾರೆ. ಇವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಜೆ. ರೈಯವರನ್ನು ಪರಾಭವಗೊಳಿಸಿದ್ದಾರೆ. ನೂಜಿಬಾಳ್ತಿಲ ಗ್ರಾಪಂನ 1ನೆ ವಾರ್ಡ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪಿ.ಯು. ಸ್ಕರಿಯಾ ಗೆಲುವು ಪಡೆದಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಂಜೇರಿ ಜೋಸ್‌ರನ್ನು ಪರಾಭವಗೊಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X