Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್‌ನಲ್ಲಿ ನೀರಿಗೆ ತುರ್ತು...

ಹೈದರಾಬಾದ್‌ನಲ್ಲಿ ನೀರಿಗೆ ತುರ್ತು ಪರಿಸ್ಥಿತಿ, 30ವರ್ಷಗಳಲ್ಲಿ ಇದೇಮೊದಲು:ತೆಲಂಗಾಣ ಸಚಿವ

ವಾರ್ತಾಭಾರತಿವಾರ್ತಾಭಾರತಿ20 April 2016 3:55 PM IST
share
ಹೈದರಾಬಾದ್‌ನಲ್ಲಿ ನೀರಿಗೆ ತುರ್ತು ಪರಿಸ್ಥಿತಿ, 30ವರ್ಷಗಳಲ್ಲಿ ಇದೇಮೊದಲು:ತೆಲಂಗಾಣ ಸಚಿವ

ತೆಲಂಗಾಣ, ಎಪ್ರಿಲ್ 2ಂ: ಹೈದರಾಬಾದ್‌ನಲ್ಲಿ ನೀರಿನ ತುರ್ತುಪರಿಸ್ಥಿತಿ ನೆಲೆಯಾಗಿದೆ ಎಂದು ತೆಲಂಗಾಣ ಸರಕಾರ ಹೇಳಿದೆ. ರಾಜಧಾನಿ ನಗರಕ್ಕೆ ನೀರು ಸರಬರಾಜು ಮಾಡುವ ನಾಲ್ಕು ಪ್ರಮುಖ ಜಲ ಸಂಗ್ರಾಹಗಾರಗಳು ಬತ್ತಿವೆ ಎಂದು ತೆಲಂಗಾಣ ಮುನ್ಸಿಪಲ್ ಅಡ್ಮಿಸ್ಟ್ರೇಶನ್ ಸಚಿನ ಕೆ.ಟಿ. ರಾಮರಾವ್ ಹೇಳಿದ್ದಾರೆ. 30ವರ್ಷಗಳಲ್ಲಿ ಇದೇ ಮೊದಲು ಹೀಗಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಂಗೂರ್, ಮಂಜಿ, ಉಸ್ಮಾನ್ ಸಾಗರ್, ಹಿಮಾಯತ್‌ಸಾಗರ್ ಜಲಸಂಗ್ರಾಹಾಗಾರಗಳಲ್ಲಿ ನೀರು ಬತ್ತಿದ್ದು ಇಲ್ಲಿಂದ ಶೆ.47ರಷ್ಟು ನಗರ ನೀರು ಸರಬರಾಜು ವ್ಯವಸ್ಥೆಯಲ್ಲಿ ಕುಸಿತ ಆಗಿದೆ.

ಹೈದರಾಬಾದ್ ನಗರಕ್ಕೆ ಪ್ರತಿದಿನ 660 ದಶಲಕ್ಷ ಗ್ಯಾಲನ್ ನೀರು ಅಗತ್ಯವಿದೆ. ಆದರೆ 335 ದಶಲಕ್ಷ ನೀರು ಸರಬರಾಜು ಮಾತ್ರ ಸಾಧ್ಯವಾಗುತ್ತಿದೆ. ಸುಮಾರು 200 ಕಿ.ಮೀ. ದೂರವಿರುವ ಗೋದಾವರಿ, ಕೃಷ್ಣ ನದಿಗಳಿಂದ ನೀರು ಸರಬರಾಜು ಮಾಡುವುದಕ್ಕೆ ಉಪಾಯವನ್ನು ಹುಡುಕಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ರಾಜ್ಯವನ್ನು ಬರಮುಕ್ತಗೊಳಿಸಲುರಾಜ್ಯಸರಕಾರ ದೀರ್ಘಕಾಲದ ಯೋಜನೆ ತಯಾರಿಸುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಕೇಂದ್ರಸರಕಾರದ ಭಗೀರಥ ಯೋಜನೆ ಅಡಿಯಲ್ಲಿ ಟ್ಯಾಂಕ್‌ಗಳನ್ನು ಶುಚೀಗೊಳಿಸಲಾಗುವುದು. ಹೈದರಬಾದ್‌ಗೆ ನೀರು ತಲುಪಿಸಲು ರಾಜ್ಯಸ ರಕಾರ ಆರು ಕೋಟಿ ರೂಪಾಯಿ ಅನುಮತಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಬಲಶಾಲಿ ಬಿಸಿಗಾಳಿಯಿಂದ ರಾಜ್ಯ ತತ್ತರಿಸಿದೆ.ಹೈದರಾಬಾದ್‌ನ ಮನೆಗಳ ಜಲಸರಬರಾಜು ವ್ಯವಸ್ಥೆ ಕೂಡಾ ತಾರುಮಾರಾಗಿದೆ. ದಿನಬಿಟ್ಟು ದಿನ ಜನರಿಗೆ ಕುಡಿಯುವ ನೀರು ಇತರಿಸಲಾಗುತ್ತಿದೆ. ಮಂಗಳವಾರ 43 ಡಿಗ್ರಿ ಸೆಲ್ಸಿಯಸ್ ಉಷ್ಣಮಾನ ನಗರದಲ್ಲಿತ್ತು ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X