Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖ್ಯಾತ ಕವಿ ರಾಹತ್ ಇಂದೋರಿಗೆ ಅಮೆರಿಕ...

ಖ್ಯಾತ ಕವಿ ರಾಹತ್ ಇಂದೋರಿಗೆ ಅಮೆರಿಕ ವೀಸಾ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ20 April 2016 10:50 PM IST
share

ಹೊಸದಿಲ್ಲಿ, ಎ.20: ಖ್ಯಾತ ಉರ್ದು ಕವಿ ಹಾಗೂ ದ್ವಿಪದಿ ರಚನಾಕಾರ ರಾಹತ್ ಇಂದೋರಿಯವರಿಗೆ ಮುಂದಿನ ತಿಂಗಳು ಟೆಕ್ಸಾಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮೆರಿಕವು ವೀಸಾ ನೀಡಲು ನಿರಾಕರಿಸಿದೆ. ತಾನು ಮರಳಿ ಬರುವೆನೆಂಬುದನ್ನು ಅಧಿಕಾರಿಗಳಿಗೆ ‘ಮನದಟ್ಟು ಮಾಡಲು ವಿಫಲನಾಗಿದ್ದೇನೆಂಬ’ ಕಾರಣದಿಂದ ತನಗೆ ವೀಸಾ ನಿರಾಕರಿಸಲಾಗಿದೆಯೆಂದು ಇಂದೋರಿ ಮಂಗಳವಾರ ತಿಳಿಸಿದ್ದಾರೆ.

ತಾನು ವಲಸೇತರ ವೀಸಾಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅಮೆರಿಕನ್ ಕಾನ್ಸುಲೇಟ್ ತನ್ನನ್ನು ಸಂದರ್ಶನಕ್ಕೆ ಕರೆಯಿತು. ಸಂದರ್ಶನದ ಬಳಿಕ, ತನಗೆ ಅಮೆರಿಕವನ್ನು ಸಂದರ್ಶಿಸಲು ಈ ಬಾರಿ ವೀಸಾ ನೀಡಲಾಗುವುದಿಲ್ಲವೆಂದು ತಿಳಿಸಿ ಅದು ತನ್ನ ಪಾಸ್‌ಪೋರ್ಟನ್ನು ಹಿಂದಿರುಗಿಸಿತೆಂದು ಅವರು ಪಿಟಿಐಗೆ ವಿವರಿಸಿದ್ದಾರೆ.
ಅಧಿಕಾರಿಗಳು ತನಗೊಂದು ಕಾಗದವನ್ನು ನೀಡಿದರು. ಕಾರ್ಯಕ್ರಮದ ಬಳಿಕ ತಾನು ಭಾರತಕ್ಕೆ ಹಿಂದಿರುಗುವೆನೆಂಬುದನ್ನು ಅಧಿಕಾರಿಗಳಿಗೆ ಮನದಟ್ಟು ಮಾಡಲು ವಿಫಲನಾಗಿದ್ದೇನೆಂದು ಅದರಲ್ಲಿ ತಿಳಿಸಲಾಗಿತ್ತು. ವೀಸಾ ಕೇಳಲಾದ ನಿಗದಿತ ಅವಧಿಯ ಬಳಿಕ ತಾನು ಭಾರತಕ್ಕೆ ಹಿಂದಿರುಗುವುದನ್ನು ಖಚಿತಪಡಿಸಲು ತಾನು ವಿಫಲನಾಗಿರುವುದರಿಂದ ತನ್ನ ಅರ್ಜಿ ವಜಾಗೊಂಡಿದೆಯೆಂಬುದು ಪತ್ರದ ಒಟ್ಟು ಸಾರಾಂಶವಾಗಿದೆಯೆಂದು ಇಂದೋರಿ ಹೇಳಿದ್ದಾರೆ.

ಆಧಾರವಿಲ್ಲದ ಶಂಕೆಯಿಂದ ಅವರು ತನಗೆ ವೀಸಾ ನಿರಾಕರಿಸಿದ್ದಾರೆ. ತಾನು ತಾಯ್ನೆಲ ಬಿಟ್ಟು ಇನ್ನೊಂದು ದೇಶಕ್ಕೆ ಹೋಗುವುದನ್ನು ಕನಸಲ್ಲೂ ಕಲ್ಪಿಸಿಲ್ಲ. ತನಗೆ ಇಲ್ಲಿ ಗೌರವವಿದೆ, ಕುಟುಂಬವಿದೆ. ಆದರೆ, ಇದೆಲ್ಲ ಅಮೆರಿಕನ್ ಅಧಿಕಾರಿಗಳಿಗೆ ಅರ್ಥವಾಗಿಲ್ಲವೆಂಬುದಕ್ಕೆ ವಿಷಾದವಾಗುತ್ತಿದೆ. ತಾನು ಕಳೆದ 10 ವರ್ಷಗಳಲ್ಲಿ 11 ಬಾರಿ ಅಮೆರಿಕಕ್ಕೆ ಹೋಗಿದ್ದೇನೆ. ಆ ವೇಳೆ 100ಕ್ಕೂ ಹೆಚ್ಚು ‘ಮುಶಾಯ್ರೆಸ್’ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಈ ಪ್ರವಾಸಗಳ ವೇಳೆ ತಾನು ಒಂದೇ ಒಂದು ತಪ್ಪನ್ನೂ ಮಾಡಿಲ್ಲ. ಕಾನ್ಸುಲೇಟ್ ಅಧಿಕಾರಿಗಳು ತನ್ನೆಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೂ ವೀಸಾ ನಿರಾಕಸಿದ್ದಾರೆಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ಜಶ್ನೆ ಇಂದೋರಿ’ ಕಾರ್ಯಕ್ರಮವು ತನ್ನ ಗೌರವರ್ಥ ಮೇ.7ರಂದು ಡಲ್ಲಾಸ್ ನಗರದಲ್ಲಿ ನಡೆಯಲಿದೆಯೆಂದು ಇಂದೋರಿ ತಿಳಿಸಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X