Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಪಾಲ್ ಸಿಂಗ್‌ರ ಮೃತದೇಹ ಭಾರತಕ್ಕೆ...

ಕೃಪಾಲ್ ಸಿಂಗ್‌ರ ಮೃತದೇಹ ಭಾರತಕ್ಕೆ ಹಸ್ತಾಂತರ

ಹೃದಯ ಮತ್ತಿತರ ಅಂಗಗಳು ಕಾಣೆ

ವಾರ್ತಾಭಾರತಿವಾರ್ತಾಭಾರತಿ20 April 2016 10:55 PM IST
share
ಕೃಪಾಲ್ ಸಿಂಗ್‌ರ ಮೃತದೇಹ ಭಾರತಕ್ಕೆ ಹಸ್ತಾಂತರ

ಹೊಸದಿಲ್ಲಿ, ಎ.20: ಪಾಕಿಸ್ತಾನದ ಕಾರಾಗೃಹದಲ್ಲಿ ಅಸು ನೀಗಿದ್ದ ಕೃಪಾಲ್ ಸಿಂಗ್ ಎಂಬ ಕೈದಿಯ ಮೃತದೇಹವನ್ನು ಅದು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ, ಆತನ ಹೃದಯ ಸಹಿತ ಪ್ರಧಾನ ಅಂಗಗಳನ್ನು ವಿಧಿ ವಿಜ್ಞಾನ ಪರೀಕ್ಷೆಗಾಗಿ ಅದು ತೆಗೆದಿರಿಸಿದೆ. ಪರೀಕ್ಷೆ ಲಾಹೋರಿನ ಜಿನ್ನಾ ಆಸ್ಪತ್ರೆಯಲ್ಲಿ ನಡೆಯಲಿದೆ.

 ಗೂಡಚರ್ಯೆ ಹಾಗೂ ಭಯೋತ್ಪಾದನೆಯ ಆರೋಪದಲ್ಲಿ ಪಾಕಿಸ್ತಾನದ ನ್ಯಾಯಾಲದದಿಂದ ಮರಣದಂಡನೆ ವಿಧಿಸಲ್ಪಟ್ಟಿದ್ದ 50ರ ಹರೆಯದ ಕೃಪಾಲ್ ಸಿಂಗ್ ಕಳೆದ ವಾರ ಲಾಹೋರ್‌ನ ಕೋಟ್ ಲಖಪತ್ ಕಾರಾಗೃಹದಲ್ಲಿ ಮರಣ ಹೊಂದಿದ್ದರು. ಅವರಿಗೆ ಹೃದಯಾಘಾತವಾಗಿತ್ತೆಂದು ಪಾಕಿಸ್ತಾನದ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.
ಅಮೃತಸರ ವೈದಕೀಯ ಕಾಲೇಜಿನಲ್ಲಿ ನಡೆಸಿದ್ದ ಮರಣೋತ್ತರ ಪರೀಕ್ಷೆಯು ಸಾವಿನ ಕಾರಣದ ಬಗ್ಗೆ ತೀರ್ಮಾನಕ್ಕೆ ಬರಲು ವಿಫಲವಾಗಿತ್ತು. ಶರೀರದಲ್ಲಿ ಬಾಹ್ಯ ಅಥವಾ ಆಂತರಿಕ ಗಾಯಗಳಿಲ್ಲವೆಂದು ಪರೀಕ್ಷೆ ನಡೆಸಿದ್ದ ವೈದ್ಯರು ಹೇಳಿದ್ದರು.
ಮೇಲ್ನೋಟಕ್ಕೆ ಯಾವುದೇ ಕಪಟ ನಡೆದಂತೆ ತೋರುವುದಿಲ್ಲ. ಆದರೆ, ಜಿನ್ನಾ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷಾ ವರದಿ ಹಾಗೂ ಸ್ರಾವಗಳ ಪರೀಕ್ಷಾ ವರದಿ ದೊರೆತ ಬಳಿಕವೇ ತಾವು ಸಾವಿನ ಕಾರಣದ ಕುರಿತು ಏನನ್ನಾದರೂ ನಿಖರವಾಗಿ ಹೇಳಬಲ್ಲೆವೆಂದು ಅಮೃತಸರ ವೈದ್ಯಕೀಯ ಕಾಲೇಜು ತಂಡದ ಮುಖ್ಯಸ್ಥ ಅಶೋಕ್ ಚನಾನಾ ತಿಳಿಸಿದ್ದಾರೆ.
ಪಾಕಿಸ್ತಾನ ನಡೆಸುವ ಯಾವುದೇ ಶವ ಪರೀಕ್ಷೆಯ ಕುರಿತು ತಮಗೆ ವಿಶ್ವಾಸವಿಲ್ಲ. ಭಾರತದಲ್ಲಿ ನಡೆಸುವ ಮರಣೋತ್ತರ ಪರೀಕ್ಷೆಯಿಂದಷ್ಟೇ ಕೃಪಾಲ್‌ರ ಸಾವಿನ ಕುರಿತು ಸತ್ಯ ತಿಳಿದೀತೆಂದು ಅವರ ಕುಟುಂಬಿಕರು ಹೇಳಿದ್ದಾರೆ.
ಕೃಪಾಲ್ ಸಿಂಗ್‌ರ ಸಾವಿನ ವಿಷಯವನ್ನು ‘ಉನ್ನತ ಮಟ್ಟದವರೆಗೆ’ ಕೊಂಡೊಯ್ಯುವಂತೆ ಹೊಸದಿಲ್ಲಿಯು ತನ್ನ ಪಾಕಿಸ್ತಾನಿ ರಾಯಭಾರಿಗೆ ಸೂಚಿಸಿದೆ.
ಕೃಪಾಲ್‌ರ ಅಂತ್ಯಕ್ರಿಯೆಯನ್ನು ಬುಧವಾರ ಅವರ ತವರು ಪಟ್ಟಣ ಗುರುದಾಸ್‌ಪುರದಲ್ಲಿ ನಡೆಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X