ಮಂಗಳೂರು, ಎ.20: ಕಾರ್ಮಿಕ ಭವಿಷ್ಯ ನಿಧಿಗೆ ಸಂಬಂಧಿಸಿದ ಕೇಂದ್ರ ಸರಕಾರದ ಹೊಸ ನೀತಿಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಮಹಿಳಾ ಗಾರ್ಮೆಂಟ್ ಕಾರ್ಮಿ ಕರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್, ಗುಂಡು ಹಾರಾಟ ಮೂಲಕ ನಡೆಸಿದ ದೌರ್ಜನ್ಯವನ್ನು ನ್ಯಾಷನಲ್ ವುಮೆನ್ಸ್ ಫ್ರಂಟ್ ಖಂಡಿಸಿದೆ.
ಮಂಗಳೂರು, ಎ.20: ಕಾರ್ಮಿಕ ಭವಿಷ್ಯ ನಿಧಿಗೆ ಸಂಬಂಧಿಸಿದ ಕೇಂದ್ರ ಸರಕಾರದ ಹೊಸ ನೀತಿಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಮಹಿಳಾ ಗಾರ್ಮೆಂಟ್ ಕಾರ್ಮಿ ಕರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್, ಗುಂಡು ಹಾರಾಟ ಮೂಲಕ ನಡೆಸಿದ ದೌರ್ಜನ್ಯವನ್ನು ನ್ಯಾಷನಲ್ ವುಮೆನ್ಸ್ ಫ್ರಂಟ್ ಖಂಡಿಸಿದೆ.