Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮೊಬೈಲ್ ಫೋನ್ ಕ್ಷೇತ್ರದಲ್ಲಿ ಸೌದಿಗಳಿಗೆ...

ಮೊಬೈಲ್ ಫೋನ್ ಕ್ಷೇತ್ರದಲ್ಲಿ ಸೌದಿಗಳಿಗೆ ಮಾತ್ರ ಉದ್ಯೋಗ : ಅಧಿಕೃತ ಆದೇಶ

ಸೌದಿ ಸಂಕಟ

ವಾರ್ತಾಭಾರತಿವಾರ್ತಾಭಾರತಿ21 April 2016 1:39 PM IST
share
ಮೊಬೈಲ್ ಫೋನ್ ಕ್ಷೇತ್ರದಲ್ಲಿ ಸೌದಿಗಳಿಗೆ ಮಾತ್ರ ಉದ್ಯೋಗ : ಅಧಿಕೃತ ಆದೇಶ

ರಿಯಾಧ್: ಮೊಬೈಲ್ ಹಾಗೂ ಟೆಲಿಕಮ್ಯೂನಿಕೇಶನ್ಸ್ ಕ್ಷೇತ್ರದಲ್ಲಿ ಯಾವುದೇ ವಿದೇಶಿಗಳಿಗೆ ಉದ್ಯೋಗವನ್ನು ನೀಡಲು ಸೌದಿ ಅರೇಬಿಯಾದ ಕಾರ್ಮಿಕ ಸಚಿವಾಲಯವು ಅನುಮತಿಸುವುದಿಲ್ಲವೆಂದು ಹೇಳಿದೆ.
ಬುಧವಾರಈ ಬಗ್ಗೆ ಅಧಿಕೃತ ಆದೇಶವನ್ನು ಸಚಿವಾಲಯ ಹೊರಡಿಸಿದೆ. ಸೆಪ್ಟೆಂಬರ್ 2ರೊಳಗಾಗಿಮೊಬೈಲ್ ಫೋನ್ ಮಾರಾಟ, ನಿರ್ವಹಣೆ, ಬಿಡಿಭಾಗಗಳು, ಹೀಗೆ ಎಲ್ಲಾಕ್ಷೇತ್ರಗಳಲ್ಲಿಯೂ ಸೌದಿ ರಾಷ್ಟ್ರೀಯರನ್ನೇ ನೇಮಿಸಬೇಕೆಂದು ಕಾರ್ಮಿಕ ಸಚಿವ ಮುಫ್ರೆಝ್ ಅಲ್-ಹಖಬನಿ ಈ ಹಿಂದೆ ನಿರ್ದೇಶನ ನೀಡಿದ್ದರು.
ಈ ನಿಯಮ ಸೌದಿಗಳನ್ನು ಹೊರತುಪಡಿಸಿ ಎಲ್ಲಾ ರಾಷ್ಟ್ರಗಳವರಿಗೂ ಅನ್ವಯಿಸುವುದು ಎಂದು ಕಾರ್ಮಿಕ ಸಚಿವಾಲಯದ ವಕ್ತಾರ ಖಾಲಿದ್ ಅಭ ಅಲ್-ಖೈಲ್ ತಿಳಿಸಿದ್ದಾರೆ.
‘‘ರಮ್ಜಾನ್ ಆರಂಭದಲ್ಲಿ ಮೊಬೈಲ್ ಫೋನ್ ಕ್ಷೇತ್ರದ ಎಲ್ಲಾ ಉದ್ಯಮಗಳಲ್ಲಿಯೂ ತಪಾಸಣೆ ನಡೆಸಲಾಗುವುದು. ನಾವು ಸೌದಿಯ ಯುವಕ, ಯುವತಿಯರನ್ನು ಈ ಕ್ಷೇತ್ರದಲ್ಲಿ ನೇಮಿಸಲು ಉತ್ಸುಕರಾಗಿದ್ದೇವೆ,’’ಎಂದು ಅವರು ಹೇಳಿದರು.
ಆಸಕ್ತಿಯಿರುವ ಯುವಜನತೆಗೆ ತಮ್ಮ ಸಚಿವಾಲಯ ತರಬೇತಿ ಕಾರ್ಯಕ್ರಮಗಳನ್ನು ವಾಣಿಜ್ಯ ಹಾಗೂ ಕೈಗಾರಿಕೆ, ಮುನಿಸಿಪಲ್ ಮತ್ತು ಗ್ರಾಮೀಣ ವ್ಯವಹಾರ, ಸಂವಹನ ಮತ್ತು ತಂತ್ರಜ್ಞಾನ, ಮಾನವ ಸಂಪನ್ಮೂಲ ಅಭಿವೃದ್ಧಿಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗುವುದು.
ತಮ್ಮ ದೇಶದ ಯುವಜನತೆಯನ್ನು ಆರ್ಥಿಕ ಸ್ವಾವಲಂಬನೆಯೊದಗಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದ್ದು ಆದೇಶವನ್ನು ಉಲ್ಲಂಘಿಸುವ ಉದ್ಯಮಗಳು ಭಾರೀ ಮೊತ್ತದ ದಂಡ ಪಾವತಿಸಬೇಕಾಗುತ್ತದೆ ಎಂದು ಸಚಿವಾಲಯ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X