Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿಮ್ಮ ಯಕೃತ್ತಿನ (ಲಿವರ್) ಬಗ್ಗೆ...

ನಿಮ್ಮ ಯಕೃತ್ತಿನ (ಲಿವರ್) ಬಗ್ಗೆ ನಿಮಗೆಷ್ಟು ಗೊತ್ತು?

ವಾರ್ತಾಭಾರತಿವಾರ್ತಾಭಾರತಿ21 April 2016 2:45 PM IST
share
ನಿಮ್ಮ ಯಕೃತ್ತಿನ (ಲಿವರ್) ಬಗ್ಗೆ ನಿಮಗೆಷ್ಟು ಗೊತ್ತು?

ಯಕೃತ್ತು ಮಾನವ ದೇಹದ ಅತೀ ಪ್ರಮುಖ ಅಂಗ. ಅದು ನಿರ್ಣಾಯಕ ಜೈವಿಕ ಕಾರ್ಯಗಳನ್ನು ಮಾಡಿ ನಮ್ಮ ದೇಹವನ್ನು ಆರೋಗ್ಯಕಾರಿ ಮತ್ತು ಫಿಟ್ ಆಗಿಡುತ್ತದೆ. ಅದರ ಬಹುಕಾರ್ಯದ ಅಂಗವು ಜೊತೆಯಾಗಿ 200 ದೇಹದ ಕಾರ್ಯಗಳನ್ನು ಮಾಡಬಲ್ಲದು. ಅವುಗಳಲ್ಲಿ ಕೆಲವು ಇಲ್ಲಿವೆ.

ಡೀಟಾಕ್ಸಿಫೈಯಿಂಗ್ ಏಜೆಂಟ್

ಯಕೃತ್ತು ನಮ್ಮ ದೇಹದ ಡೀಟಾಕ್ಸಿಫೈಯಿಂಗ್ ಏಜೆಂಟ್. ದೇಹದ ದೊಡ್ಡ ಅಂಗವಾಗಿ ರಕ್ತವನ್ನು ಶುದ್ಧಿಗೊಳಿಸುತ್ತದೆ ಮತ್ತು ನಮ್ಮ ದೇಹದಲ್ಲಿ ಸಹಜವಾಗಿ ಬಿಡುಗಡೆಯಾದ ವಿಷಕಾರಿ ರಾಸಾಯನಿಕಗಳನ್ನು ಮುರಿಯುತ್ತದೆ.

ರಾಸಾಯನಿಕ ಕಾರ್ಖಾನೆ

ಆರೋಗ್ಯ ತಜ್ಞರು ಯಕೃತ್ತನ್ನು ದೇಹದ ರಾಸಾಯನಿಕ ಕಾರ್ಖಾನೆ ಎನ್ನುತ್ತಾರೆ. ಏಕೆಂದರೆ ಇದೊಂದೇ ದೇಹದಲ್ಲಿ 500 ರಾಸಾಯನಿಕ ಕ್ರಿಯೆಗಳನ್ನು ನಡೆಸುತ್ತದೆ.

ಹೀಲಿಂಗಿಗೆ ನೆರವಾಗುತ್ತದೆ

ಯಕೃತ್ತು ರಕ್ತ ಹೆಪ್ಪುಗಟ್ಟುವ ಅಂಶಗಳನ್ನು ಉತ್ಪಾದಿಸುತ್ತದೆ. ಅದರಿಂದ ರಕ್ತ ಹೆಪ್ಪುಗಟ್ಟುವ ರೂಪಕ್ಕೆ ಅವು ಕಾರಣ. ರಕ್ತ ಹೆಪ್ಪುಗಟ್ಟುವ ಅಂಶಗಳಿಲ್ಲದೆ ರಕ್ತ ಸ್ರಾವದ ರೋಗ ಬರಬಹುದು.

ಬೈಲ್ ಉತ್ಪಾದಕ

ಬೈಲ್ ಎಂದರೆ ಯಕೃತ್ತು ತಯಾರಿಸುವ ಹಸಿರುವ ಬಣ್ಣದ ದ್ರವ. ಅದು ಯಕೃತ್ತನ್ನು ಇತರ ಅಂಗಗಳಾದ ಗಾಲ್ ಬ್ಲೇಟರ್, ಸಣ್ಣ ಕರುಳು ಇತ್ಯಾದಿಗಳ ಜೊತೆಗೆ ಸಂಪರ್ಕಿಸುತ್ತದೆ. ಅದು ಸಣ್ಣ ಕರುಳಿನ ಕೊಬ್ಬುಗಳನ್ನು ಜೀರ್ಣಿಸಲು ಸಹ ನೆರವಾಗುತ್ತದೆ.

ದೇಹದ ಬ್ಯಾಟರಿ

ಯಕೃತ್ತು ನಮ್ಮ ದೇಹದ ಬ್ಯಾಟರಿಯಾಗಿ ಕೆಲಸ ಮಾಡುತ್ತದೆ. ಇದು ಸಕ್ಕರೆಯನ್ನು ಸಂಗ್ರಹಿಸಿಡುತ್ತದೆ ಮತ್ತು ನಮ್ಮ ದೇಹಕ್ಕೆ ಅಗತ್ಯವಿರುವಾಗ ಬಳಸುತ್ತದೆ. ಸರಳವಾಗಿ ಹೇಳಬೇಕೆಂದರೆ ಯಕೃತ್ತು ನಮ್ಮ ದೇಹದಲ್ಲಿರುವ ಸಕ್ಕರೆ ಅಂಶವನ್ನು ಪರಿಶೀಲಿಸುತ್ತದೆ.

ಪೌಷ್ಠಿಕಾಂಶಗಳ ಮಳಿಗೆ

ಇದು ನಮ್ಮ ದೇಹದಲ್ಲಿ ಪ್ರಮುಖ ಹಾರ್ಮೋನುಗಳು, ವಿಟಮಿನ್‌ಗಳು, ಲವಣಗಳನ್ನು ಸಂಗ್ರಹಿಸುತ್ತದೆ. ದೇಹಕ್ಕೆ ಇವುಗಳ ಕೊರತೆ ಬಂದಾಗ ಯಕೃತ್ತು ರಕ್ತದ ನಾಳಗಳ ಮೂಲಕ ದೇಹಕ್ಕೆ ಅವನ್ನು ವರ್ಗಾಯಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X