Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾತ್ಮಾ ಗಾಂಧಿಯವರ ಮೊಮ್ಮಗಳಿಗೆ ಉನ್ನತ...

ಮಹಾತ್ಮಾ ಗಾಂಧಿಯವರ ಮೊಮ್ಮಗಳಿಗೆ ಉನ್ನತ ಫ್ರೆಂಚ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ21 April 2016 11:25 PM IST
share


ಹೊಸದಿಲ್ಲಿ,ಎ.21: ಮಹಾತ್ಮಾ ಗಾಂಧಿಯವರ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಜಿ ಅವರು ಶಾಂತಿ,ಏಕತೆ,ಸಂಸ್ಕೃತಿ,ಶಿಕ್ಷಣ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ತನ್ನ ಕೊಡುಗೆಗಳಿಗಾಗಿ ಅತ್ಯುನ್ನತ ಫ್ರೆಂಚ್ ಪ್ರಶಸ್ತಿಗಳಲ್ಲೊಂದಾಗಿರುವ ‘ದಿ ಆರ್ಡರ್ ಆಫ್ ಆರ್ಟ್ಸ್ ಆ್ಯಂಡ್ ಲೆಟರ್ಸ್’ಗೆ ಭಾಜನರಾಗಿದ್ದಾರೆ.
ಫ್ರಾನ್ಸ್ ಅಧ್ಯಕ್ಷರ ಪರವಾಗಿ ಫ್ರೆಂಚ್ ರಾಯಭಾರಿ ಫ್ರಾಂಕೋಯಿಸ್ ರಿಷೆರ್ ಅವರು ಬುಧವಾರ ರಾತ್ರಿ ಭಟ್ಟಾಚಾರ್ಜಿ(82) ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನಿಸಿದರು.
ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಭಟ್ಟಾಚಾರ್ಜಿ ಅವರು, ಗಾಂಧೀಜಿಯವರ ನಿರ್ಭಯತೆಯನ್ನು ಕಲಿಯಬೇಕಾದ ಅಗತ್ಯವಿದೆ. ಅವರ ನಿರ್ಭಯತೆಯು ವಿಭಿನ್ನವಾಗಿತ್ತು. ಅವರು ಪ್ರೀತಿ ಮತ್ತು ಅನುಕಂಪದ ಸಾಕಾರಮೂರ್ತಿಯಾಗಿದ್ದರು. ನನಗಿನ್ನೂ ನೆನಪಿದೆ, ಅವರ ಕೋಣೆಯ ಬಾಗಿಲುಗಳು ಸದಾ ತೆರೆದೇ ಇರುತ್ತಿದ್ದವು. ಅವರನ್ನು ಭೇಟಿಯಾಗಲು ಯಾರೇ ಆದರೂ ಮೊದಲೇ ಸಮಯವನ್ನು ಗೊತ್ತು ಮಾಡಿಕೊಳ್ಳುವ ಅಗತ್ಯವಿರಲಿಲ್ಲ. ತಾವು ಗಾಂಧಿಯವರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅವರ ಕೋಣೆಯಿಂದ ಹೊರಬರುತ್ತಿದ್ದ ರಾಜಕಾರಣಿಗಳು ಹೇಳುತ್ತಿದ್ದುದು ನನಗೆ ನೆನಪಿದೆ. ಆದರೆ ಖಂಡಿತವಾಗಿಯೂ ಅವರು ಗಾಂಧಿಯವರ ಮಿತ್ರರಾಗಿಬಿಡುತ್ತಿದ್ದರು. ಅಂತಹ ನಿರ್ಭಯತೆ ನಮಗಿಂದು ಅಗತ್ಯವಿದೆ ಎಂದು ಹೇಳಿದರು.
ದಿ.ದೇವದಾಸ ಗಾಂಧಿ ಮತ್ತು ದಿ.ಲಕ್ಷ್ಮೀ ಅವರ ಪುತ್ರಿಯಾಗಿರುವ ತಾರಾ ಭಟ್ಟಾಚಾರ್ಜಿಯವರ ಪತಿ ದಿ.ಜ್ಯೋತಿಪ್ರಸಾದ ಭಟ್ಟಾಚಾರ್ಜಿ ಖ್ಯಾತ ಆರ್ಥಿಕ ತಜ್ಞರಾಗಿದ್ದರು.
 ಮಹಾತ್ಮಾ ಗಾಂಧಿಯವರು ತಮ್ಮ ಪತ್ನಿಯ ಸ್ಮರಣಾರ್ಥ ಗ್ರಾಮೀಣ ಭಾರತದ ಬಡಮಹಿಳೆಯರು ಮತ್ತು ಮಕ್ಕಳ ಸೇವೆಗಾಗಿ ಸ್ಥಾಪಿಸಿದ್ದ ಕಸ್ತೂರ್‌ಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನಲ್ಲಿ ಭಟ್ಟಾಚಾರ್ಜಿ ಕಳೆದ 28 ವರ್ಷಗಳಿಂದಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಮೊದಲು ಈ ಪ್ರಶಸ್ತಿಗೆ ಭಾಜನರಾದ ಭಾರತೀಯರಲ್ಲಿ ಶಾರುಕ್ ಖಾನ್, ಪಂಡಿತ್ ಹರಿಪ್ರಸಾದ ಚೌರಾಸಿಯಾ, ಐಶ್ವರ್ಯಾ ರೈ,ಹಬೀಬ್ ತನ್ವೀರ್ ಮೊದಲಾದವರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X