Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಡಿ ಎ ಸರಕಾರ ಬಂದ ಮೇಲೆ ತಿರುಗಿ...

ಎನ್ ಡಿ ಎ ಸರಕಾರ ಬಂದ ಮೇಲೆ ತಿರುಗಿ ಬೀಳುತ್ತಿರುವ ಕೇಸರಿ ಭಯೋತ್ಪಾದನೆಯ ಸಾಕ್ಷಿಗಳು

ವಾರ್ತಾಭಾರತಿವಾರ್ತಾಭಾರತಿ22 April 2016 8:53 AM IST
share
ಎನ್ ಡಿ ಎ ಸರಕಾರ ಬಂದ ಮೇಲೆ ತಿರುಗಿ ಬೀಳುತ್ತಿರುವ ಕೇಸರಿ ಭಯೋತ್ಪಾದನೆಯ ಸಾಕ್ಷಿಗಳು

ಹೊಸದಿಲ್ಲಿ, ಎ. 22: ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಸರಿ ಭಯೋತ್ಪಾದನೆ ಪ್ರಕರಣ ವಿರುದ್ಧದ ಸಾಕ್ಷಿಗಳು ಒಬ್ಬೊಬ್ಬರಾಗಿ ತಮ್ಮ ಮೊದಲಿನ ಸಾಕ್ಷಿಗೆ ತದ್ವಿರುದ್ಧ ಹೇಳಿಕೆ ನೀಡತೊಡಗಿದ್ದಾರೆ. ಈ ಸಾಲಿಗೆ ಇದೀಗ ಸೇರ್ಪಡೆಯಾಗಿರುವವರು ದೆಹಲಿ ಮೂಲದ ವೈದ್ಯ ಡಾ.ಆರ್.ಪಿ.ಸಿಂಗ್.

"ಜಿಹಾದಿ ಉಗ್ರರ ದಾಳಿಗೆ ಪ್ರತಿದಾಳಿಯ ತಂತ್ರವನ್ನು ರೂಪಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದೆ" ಎಂದು ಈ ಮುನ್ನ ಮಹಾರಾಷ್ಟ್ರ ಎಟಿಸ್‌ಗೆ ಈ ಮೊದಲು ಹೇಳಿಕೆ ನೀಡಿದ್ದ ಸಿಂಗ್ ಇದೀಗ ವ್ಯತಿರಿಕ್ತ ಹೇಳಿಕೆ ನೀಡಿರುವುದು ಕೇಸರಿ ಭಯೋತ್ಪಾದಕರ ವಿರುದ್ಧದ ಪ್ರಕರಣ ತನಿಖೆಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.


ದೆಹಲಿಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಂತಃಸ್ರಾವತಜ್ಞರಾಗಿ ಕಾರ್ಯನಿರ್ವಹಿಸುತ್ತಿರುವ ಸಿಂಗ್ ಇದೀಗ, "ಅಭಿನವ ಭಾರತ್ ಹಾಗೂ ಅದರ ಪದಾಧಿಕಾರಿಗಳನ್ನು ಪ್ರಕರಣದಲ್ಲಿ ಸಿಲುಕಿಸುವ ಸಲುವಾಗಿ ಮಹಾರಾಷ್ಟ್ರ ಎಟಿಎಸ್ ಚಿತ್ರಹಿಂಸೆ ನೀಡಿದ ಹಿನ್ನೆಲೆಯಲ್ಲಿ ಆ ಹೇಳಿಕೆ ನೀಡಿದ್ದೇನೆ" ಎಂದು ಹೊಸ ರಾಗ ತೆಗೆದಿದ್ದಾರೆ.

ಭೋಪಾಲ್, ನಾಶಿಕ್ ಹಾಗೂ ಫರೀದಾಬಾದ್‌ನಲ್ಲಿ ಸಭೆಗಳಲ್ಲಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್, ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಸ್ವಾಮಿ ಅಸೀಮಾನಂದ, ಸೇನೆಯ ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ ಮತ್ತಿತರರು ಮಸೀದಿಯ ಮೇಲೆ ದಾಳಿ ಸಂಘಟಿಸುವ ಬಗ್ಗೆ ಚರ್ಚಿಸಿದ್ದರು.

"ಬಾಂಬ್ ಕಾ ಬದ್ಲಾ ಬಾಂಬ್" ನೀತಿಯನ್ನು ಜಿಹಾದಿ ಉಗ್ರರ ವಿರುದ್ಧ ಅನುಸರಿಸಲು ಚರ್ಚಿಸಲಾಗಿತ್ತು ಎಂದು ಸಿಂಗ್ ಹೇಳಿದ್ದಾಗಿ ಎಟಿಎಸ್ ಹೇಳಿಕೊಂಡಿತ್ತು. ಇದೀಗ ಭಾರತೀಯ ಅಪರಾಧ ಸಂಹಿತೆಯ ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟರ ಮುಂದೆ ಸಿಂಗ್ ಹೊಸ ಹೇಳಿಕೆ ನೀಡಿದ್ದಾರೆ.


ಮಲೇಗಾಂವ್ ಸ್ಫೋಟ ಸಂಬಂಧ ನಡೆಯುತ್ತಿರುವ ತನಿಖೆಯಲ್ಲಿ ಮತ್ತೊಬ್ಬ ಪ್ರಮುಖ ಸಾಕ್ಷಿ ಯಶಪಾಲ್ ಭದಾನಾ ಕೂಡಾ ಇದೇ ರೀತಿ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ. ಈ ಎರಡು ಹೇಳಿಕೆಗಳು ತನಿಖೆ ದಿಕ್ಕನ್ನೇ ಬದಲಾಯಿಸಲಿವೆ ಎಂದು ಹೇಳಲಾಗುತ್ತಿದೆ. ಇದೀಗ ಇಬ್ಬರು ಪ್ರಮುಖ ಸಾಕ್ಷಿಗಳ ವ್ಯತಿರಿಕ್ತ ಹೇಳಿಕೆಗಳು ಸಿಬಿಐ ಆರೋಪಪಟ್ಟಿಯ ಅಂಶಗಳಿಗೆ ತದ್ವಿರುದ್ಧವಾಗಿವೆ. ಈ ಚಾಳಿ ಇತರ ಹಲವು ಪ್ರಕರಣಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X