Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಕಳ್ಳಭಟ್ಟಿ ದುರಂತ ಸಾಧ್ಯತೆ!:...

ಕೇರಳದಲ್ಲಿ ಕಳ್ಳಭಟ್ಟಿ ದುರಂತ ಸಾಧ್ಯತೆ!: ಇಂಟಲಿಜೆನ್ಸ್ ವರದಿ

ವಾರ್ತಾಭಾರತಿವಾರ್ತಾಭಾರತಿ22 April 2016 11:38 AM IST
share
ಕೇರಳದಲ್ಲಿ ಕಳ್ಳಭಟ್ಟಿ ದುರಂತ ಸಾಧ್ಯತೆ!: ಇಂಟಲಿಜೆನ್ಸ್ ವರದಿ

ತಿರುವನಂತಪುರಂ, ಎಪ್ರಿಲ್ 22: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯ ವೇಳೆ ಕಳ್ಳಭಟ್ಟಿ(ನಕಲಿ ಮದ್ಯ) ದುರಂತ ಸಾಧ್ಯತೆಯಿದೆ ಎಂದು ಇಂಟಲಿಜೆನ್ಸ್ ವರದಿ ನೀಡಿರುವುದಾಗಿ ವರದಿಯಾಗಿದೆ. ಇದನ್ನು ತಡೆಯಲಿಕ್ಕಾಗಿ ಪೊಲೀಸ್, ಎಕ್ಸೈಸ್ ವ್ಯವಸ್ಥೆ ಕಾರ್ಯದಕ್ಷಗೊಳಿಸಬೇಕೆಂದು ಡಿಜಿಪಿಐ ಹೇಮಚಂದ್ರನ್ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಬೆಟ್ಟು ಮಾಡಿದ್ದಾರೆ.

 ರಾಜ್ಯದಲ್ಲಿ ಮುಚ್ಚಿದ ಬಾರ್‌ಗಳನ್ನ ತೆರೆಯಬೇಕಿಲ್ಲವೆಂದು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ನೀಡಿದ ಹೇಳಿಕೆಯ ನಂತರ ಮದ್ಯಲಾಬಿ ಕ್ರಮಗಳನ್ನು ಕೈಗೊಂಡಿವೆ ಎಂದು ಸೂಚನೆ ಲಭಿಸಿದೆ.

ಬಾರ್‌ಗಳನ್ನು ಶಾಶ್ವತವಾಗಿ ಮುಚ್ಚಿದರೆ ಆದಾಯ ಹೆಚ್ಚಳ ಸಾಧ್ಯತೆಗಳು ಇಲ್ಲದಾಗುವುದು. ಇದನ್ನು ಮುಂದಿಟ್ಟು ಸ್ಪಿರಿಟ್ ವ್ಯಾಪಾರ ಮುಂತಾದುವುಗಳನ್ನು ಪ್ರಚೋದಿಸಲು ಮದ್ಯಲಾಬಿಗಳು ಶ್ರಮಿಸಬಹುದು. ಅವರ ನಡಾವಳಿಕೆ ಸಂಶಯಾಸ್ಪದವಾಗಿದೆ. ಚುನಾವಣೆ ಮೊದಲು ಕಳ್ಳಭಟ್ಟಿ ಹರಿಯಬಿಟ್ಟರೆ ಲಾಭ ಕೊಳ್ಳೆ ಹೊಡೆಯಬಹುದೆಂದು ವಿಷಮದ್ಯವನ್ನು ತಯಾರಿಸುವ ಸಾಧ್ಯತೆಗಳನ್ನು ನಿರಾಕರಿಸಲಾಗದು. ಎಕ್ಸೈಸ್ ಅಧಿಕಾರಿಗಳ ಮೇಲ್ನೋಟದಲ್ಲಿಬಿಯರ್, ವೈನ್ ಪಾರ್ಲರ್‌ಗಳಲ್ಲಿ ಮತ್ತು ಶೇಂದಿ ಅಂಗಡಿಗಳಲ್ಲಿ ತಪಾಸಣೆ ನಡೆಯುತ್ತಿದೆ.

ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಳ್ಳಭಟ್ಟಿಗೆ ಕುಪ್ರಸಿದ್ಧವಾದ ಸ್ಥಳಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು.ಚೆಕ್‌ಪೋಸ್ಟ್ ತಪಾಸಣೆ ಹೆಚ್ಚು ತೀವ್ರಗೊಳಿಸಬೇಕು. ಪೊಲೀಸ್, ಎಕ್ಸೈಸ್ ವ್ಯವಸ್ಥೆಗಳು ಜಂಟಿಯಾಗಿ ತಪಾಸಣೆ ಕಾರ್ಯ ಕೈಗೊಳ್ಳಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X