Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ 90 ನೆ ವರ್ಷದಲ್ಲಿ ಭಾರತೀಯನಾಗಿ...

ತನ್ನ 90 ನೆ ವರ್ಷದಲ್ಲಿ ಭಾರತೀಯನಾಗಿ ಹುಟ್ಟಿದ ಸ್ಪಾನಿಶ್ ಪಾದ್ರಿ !

ವಾರ್ತಾಭಾರತಿವಾರ್ತಾಭಾರತಿ22 April 2016 7:57 PM IST
share
ತನ್ನ 90 ನೆ ವರ್ಷದಲ್ಲಿ ಭಾರತೀಯನಾಗಿ ಹುಟ್ಟಿದ ಸ್ಪಾನಿಶ್ ಪಾದ್ರಿ !

ಮುಂಬೈ, ಎ. 22 : " ಭಾರತದಂತಹ ದೇಶ ಇನ್ನೊಂದಿಲ್ಲ. ಈಗ  ನಾನು ಅತ್ಯಂತ ಸಂತುಷ್ಟ. ನನ್ನ ಸಮಾಧಿ ಒಬ್ಬ ಭಾರತೀಯನ ಸಮಾಧಿಯಾಗಿ ಭಾರತದಲ್ಲಿರುತ್ತದೆ. ಭಾರತ್ ಮಾತಾಕಿ ಜೈ " ಎಂದು ಹೇಳಿದವರು ಫಾದರ್ ಗುಸ್ಸಿ ಫ್ರೆಡ್ರಿಕ್ ಸೋಪೆನ .

ಕಳೆದ 6 ದಶಕಗಳಿಂದ ಭಾರತದಲ್ಲಿ ನೆಲೆಸಿರುವ 90 ವರ್ಷದ ಸ್ಪಾನಿಶ್ ಕ್ರೈಸ್ತ ಪಾದ್ರಿ ಸೋಪೆನ ಅವರ 38 ವರ್ಷಗಳ ಪ್ರಯತ್ನದ ಫ಼ಲ ಗುರುವಾರ ಸಿಕ್ಕಿದೆ. ಈಗ ಅವರು ಅಧಿಕೃತವಾಗಿ ಭಾರತದ ಪ್ರಜೆ ! ಈ ಸಂಬಂಧ ಸರಕಾರದ ಅಧಿಕೃತ ದಾಖಲೆ ಪತ್ರವನ್ನು ಮುಂಬೈ ಸಬರ್ಬನ್ ಜಿಲ್ಲಾಧಿಕಾರಿ ಶೇಖರ್ ಚನ್ನೆ ಅವರು ಫಾದರ್ ಗೆ ಹಸ್ತಾಂತರಿಸಿದರು. 

ಸೊಸೈಟಿ ಆಫ್ ಜೀಸಸ್ ಮೂಲಕ ಸಮಾಜ ಸೇವೆಗಾಗಿ 1947 ರಲ್ಲಿ 22 ರ ಯುವಕನಾಗಿ ಬಂದ ಫಾದರ್ ಸೋಪೆನ ಮುಂಬೈ, ಥಾಣೆ , ನಾಶಿಕ್ ಹಾಗು ರಾಯಗಡ ಜಿಲ್ಲೆಗಳಲ್ಲಿ ಜನರ ಸೇವೆ ಮಾಡಿದ್ದಾರೆ , ಅವರಿಗೆ ಸರಕಾರದ ಯೋಜನೆಗಳ ಅರಿವು ಮೂಡಿಸಲು ಶ್ರಮಿಸಿದ್ದಾರೆ. 

1990 ರಲ್ಲಿ ಅಪಘಾತವೊಂದರಲ್ಲಿ ತನ್ನ ಎಡಗಾಲನ್ನು ಕಳೆದುಕೊಂಡರೂ ಫಾದರ್ ಸೋಪೆನ ತನ್ನ ಸೇವಾ ಕಾರ್ಯಗಳನ್ನು ನಿಲ್ಲಿಸಲಿಲ್ಲ. ಭಾರತದ ನಾಗರಿಕತ್ವ ಪಡೆಯುವ ಪ್ರಯತ್ನದ ಭಾಗವಾಗಿ ಫಾದರ್ ಸೋಪೆನ ಅವರು ಹಿಂದಿ ಪ್ರಾಥಮಿಕ ಪರೀಕ್ಷೆಯನ್ನು ಬರೆದರು ಹಾಗು ಮುಂಬೈಯ ಸಂತ ಝೇವಿಯರ್ ಕಾಲೇಜಿನಲ್ಲಿ ತತ್ವಜ್ಞಾನದ ಪದವಿ ಪಡೆದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X