ಮಂಜೇಶ್ವರ, ಎ.22: ಗಾಂಜಾ ಸೇವಿಸಿ ಅಮಲಿನಲ್ಲಿ ಹೆತ್ತ ತಾಯಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪಡನ್ನಕಾಡ್ನ ಯುವಕನೋರ್ವನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 2015ರ ನ.12 ರಂದು ಘಟನೆ ನಡೆದಿತ್ತು. ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ಮಂಜೇಶ್ವರ, ಎ.22: ಗಾಂಜಾ ಸೇವಿಸಿ ಅಮಲಿನಲ್ಲಿ ಹೆತ್ತ ತಾಯಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪಡನ್ನಕಾಡ್ನ ಯುವಕನೋರ್ವನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 2015ರ ನ.12 ರಂದು ಘಟನೆ ನಡೆದಿತ್ತು. ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.