Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದಾರಿತಪ್ಪಿದ ಮುಖ್ಯಮಂತ್ರಿ

ದಾರಿತಪ್ಪಿದ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ23 April 2016 12:09 AM IST
share

ಮಾನ್ಯರೆ,

ಎತ್ತಿನ ಹೊಳೆ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಈ ಯೋಜನೆ ಯಾವ ರೀತಿಯಲ್ಲೂ ವಿಫಲವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈ ಹೇಳಿಕೆಯನ್ನು ನೀಡುವ ಹೊತ್ತಿಗೆ, ಕರಾವಳಿ ತೀವ್ರ ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ನೇತ್ರಾವತಿಯಲ್ಲಿ ನೀರು ತೀವ್ರ ಇಳಿಕೆಯಾಗಿರುವುದರಿಂದ ಎರಡು ದಿನಕ್ಕೊಮ್ಮೆ ನೀರು ಬಿಡುವುದಕ್ಕಾಗಿ ಸಚಿವ ರಮಾನಾಥ ರೈ ಅವರು ಹೇಳಿದ್ದಾರೆ. ಈಗಲೇ ಕರಾವಳಿಯ ಪರಿಸ್ಥಿತಿ ಹೀಗಾದರೆ, ಮುಂದೆ ಎತ್ತಿನಹೊಳೆ ಯೋಜನೆ ಜಾರಿಯಾದರೆ ನವೆಂಬರ್ ತಿಂಗಳಲ್ಲೇ ಕರಾವಳಿ ಕುಡಿಯುವ ನೀರಿನ ಬರವನ್ನು ಎದುರಿಸಬೇಕಾಗುತ್ತದೆ.
   ಎತ್ತಿನ ಹೊಳೆಯ ಉದ್ದೇಶ ನೆರೆ ನೀರನ್ನು ಸಂಗ್ರಹಿಸುವುದು ಎಂದು ಮುಖ್ಯಮಂತ್ರಿಯವರು ಹೆಗಲು ಜಾರಿಸಬಹುದು. ಆದರೆ, ನೇತ್ರಾವತಿ ನೆರೆಯಿಂದ ತುಂಬುವುದೇ ಇತ್ತೀಚೆಗೆ ಅಪರೂಪವಾಗಿ ಬಿಟ್ಟಿದೆ. ಹೊರ ಹರಿವನ್ನೆಲ್ಲ ಎತ್ತಿನ ಹೊಳೆ ಯೋಜನೆ ಹೀರಿ ತೆಗೆದರೆ, ನೇತ್ರಾವತಿ ಅವಧಿಗೆ ಮುಂಚೆಯೇ ಬತ್ತುವುದರಲ್ಲಿ ಅನುಮಾನವಿಲ್ಲ. ನೇತ್ರಾವತಿಯ ಒಟ್ಟು ಸ್ವರೂಪದಲ್ಲಿ ನೆರೆ ನೀರು ಕೂಡ ತನ್ನ ಪರಿಣಾಮವನ್ನು ಬೀರುತ್ತದೆ. ನೆರೆ ನೀರನ್ನಷ್ಟೇ ಆಯ್ದು ಉಳಿದದ್ದನ್ನು ಹಾಗೆಯೇ ಬಿಟ್ಟು ಬಿಡುತ್ತೇವೆ ಎನ್ನುವುದು ಹಾಸ್ಯಾಸ್ಪದ. ಬಯಲು ಸೀಮೆಗೆ ನೀರು ನೀಡುವುದರಲ್ಲಿ ಯಾವ ಅಭ್ಯಂತರವೂ ಇಲ್ಲ. ಆದರೆ ಒಬ್ಬರ ನೀರನ್ನು ಕಸಿದುಕೊಂಡು, ಇನ್ನೊಬ್ಬರಿಗೆ ಕೊಟ್ಟರೆ ಅದರಿಂದ ಆಗುವ ಬದಲಾವಣೆ ಏನು?
 
ಒಟ್ಟಿನಲ್ಲಿ ಕೆಲವು ಖಾಸಗಿ ಕಂಪೆನಿಗಳು, ಅಧಿಕಾರಿಗಳು ಮತ್ತು ಸಮಯ ಸಾಧಕ ರಾಜಕಾರಣಿಗಳು ಜೊತೆ ಸೇರಿ ಮುಖ್ಯಮಂತ್ರಿಯನ್ನು ದಾರಿ ತಪ್ಪಿಸಿದ್ದಾರೆ. ಆದರೆ ಅವರು ದಾರಿ ತಪ್ಪಿಸಿರುವುದು ಕೇವಲ ಮುಖ್ಯಮಂತ್ರಿಯನ್ನಷ್ಟೇ ಅಲ್ಲ, ನೇತ್ರಾವತಿ ನದಿಯನ್ನು ಆಶ್ರಯಿಸಿರುವ ಪ್ರಾಣಿ, ಪಕ್ಷಿ, ಮನುಷ್ಯರ ಬದುಕನ್ನೇ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

                                                                                    ರವಿ ನೇರಂಕಿ, ಬೆಳ್ತಂಗಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X