Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದರ ಹಿಂದೊಂದರಂತೆ ಚಿನ್ನದ ಬಿಸ್ಕತ್...

ಒಂದರ ಹಿಂದೊಂದರಂತೆ ಚಿನ್ನದ ಬಿಸ್ಕತ್ ಭೇದಿ ಮಾಡಿಸಿದ ಕಸ್ಟಮ್ಸ್ ಅಧಿಕಾರಿಗಳು!

ವಾರ್ತಾಭಾರತಿವಾರ್ತಾಭಾರತಿ23 April 2016 8:40 AM IST
share
ಒಂದರ ಹಿಂದೊಂದರಂತೆ ಚಿನ್ನದ ಬಿಸ್ಕತ್ ಭೇದಿ ಮಾಡಿಸಿದ ಕಸ್ಟಮ್ಸ್ ಅಧಿಕಾರಿಗಳು!

ಕೊಲ್ಕತ್ತಾ, ಎ.23: ಇಲ್ಲಿನ ಡಂ ಡಂ ನೇತಾಜಿ ಸುಭಾಸ್‌ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಾಂಗ್ಲಾದೇಶಿ ಪ್ರಜೆಯೊಬ್ಬರಿಂದ ಒಂದರ ಹಿಂದೊಂದರಂತೆ ಚಿನ್ನದ ಬಿಸ್ಕತ್‌ಗಳನ್ನು ಭೇದಿ ಮಾಡಿಸಿ 35 ಲಕ್ಷ ರೂಪಾಯಿ ಮೌಲ್ಯದ ಕಳ್ಳಸಾಗಾಣಿಕೆ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಗುರುವಾರ ಮಧ್ಯರಾತ್ರಿ ಏರ್ ಏಷ್ಯಾ ವಿಮಾನದಲ್ಲಿ ಬಂದಿಳಿದ ಮುಶೀರ್ ಅಹ್ಮದ್, ವಾಯುಯಾನ ವಿಕ್ಷಣಾ ಘಟಕದ ಇಮಿಗ್ರೇಷನ್ ಪ್ರಕ್ರಿಯೆಯನ್ನು ಮುಗಿಸಿ ತಮ್ಮ ಚೆಕ್ ಇನ್ ಆದ ಲಗೇಜ್‌ಗಳನ್ನು ಪಡೆಯಲು ಕಾಯುತ್ತಿದ್ದರು.

"ಈ ಸಂದರ್ಭದಲ್ಲಿ ಆತ ಉದ್ವಿಗ್ನವಾಗಿರುವುದು ಕಂಡುಬಂತು. ಆತನನ್ನು ವಶಕ್ಕೆ ಪಡೆದುಕೊಂಡು ತನಿಖೆಗೆ ಒಳಪಡಿಸಿದೆವು. ಎಲ್ಲೋ ಏನೋ ತಪ್ಪಾಗಿದೆ ಎಂಬ ಅನುಮಾನ ಬಂತು. ಆತನನ್ನು ಬಂಧನ ಕೊಠಡಿಗೆ ಪಡೆದುಕೊಂಡು ಲೋಹಶೋಧಕ ಯಂತ್ರದ ತಪಾಸಣೆಗೆ ಒಳಪಡಿಸಿದೆವು. ಆತನ ಹೊಟ್ಟೆಯೊಳಗೆ ಕೆಲ ಲೋಹ ಇರುವುದು ಪತ್ತೆಯಾಯಿತು. ಆದರೆ ಆತ ಮಾತ್ರ ನಿಮ್ಮ ಯಂತ್ರದಲ್ಲೇ ದೋಷವಿದೆ ಎಂದು ಹೇಳುತ್ತಿದ್ದ. ಮುಂದಿನ ಮೂರರಿಂದ ನಾಲ್ಕು ಗಂಟೆ ಕಾಲ ಆತನಿಗೆ ವಿರೇಚಕ ಔಷಧ ನೀಡಿ ನಿರಂತರವಾಗಿ ನೀರು ಸೇವಿಸುವಂತೆ ಸೂಚಿಸಿದೆವು. ಅಂತಿಮವಾಗಿ ಆತನ ಭೇದಿಯಲ್ಲಿ ಒಂದರ ಮೇಲೊಂದರಂತೆ ಚಿನ್ನದ ಬಿಸ್ಕತ್ತುಗಳು ದೊರಕಿದವು" ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರತಿ ಬಿಸ್ಕತ್‌ಗಳು 100 ಗ್ರಾಂ ತೂಕದ್ದಾಗಿದ್ದು, 1.1 ಕೆ.ಜಿ. ಚಿನ್ನ ವಶಪಡಿಸಿಕೊಳ್ಳಲಾಯಿತು. ಇದರ ಮಾರುಕಟ್ಟೆ ಮೌಲ್ಯ 35.52 ಲಕ್ಷ ರೂಪಾಯಿಗಳು ಎಂದು ವಿವರಿಸಿದ್ದಾರೆ.

ಕೌಲಾಲಂಪುರದಿಂದ ನಗರಕ್ಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಎನ್ನುವುದು ವಿಚಾರಣೆಯಿಂದ ತಿಳಿದುಬಂದಿದೆ. ಕೇಂದ್ರ ಕೊಲ್ಕತ್ತಾದ ಮಾರ್ಕ್ಯೂಸ್ ಸ್ಟ್ರೀಟ್‌ನ ಹೋಟೆಲ್‌ನಲ್ಲಿ ಆತ ತಂಗಲು ನಿರ್ಧರಿಸಿದ್ದ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X