Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನು ಪ್ರೀತಿಸುತ್ತಿದ್ದ ಎನ್ನಾರೈ ಯುವಕನ...

ತಾನು ಪ್ರೀತಿಸುತ್ತಿದ್ದ ಎನ್ನಾರೈ ಯುವಕನ ಮದುವೆಯಾಗಲು ಕಾನ್‌ಸ್ಟೇಬಲ್ ಪತಿಯನ್ನು ಸುಪಾರಿ ಹಂತಕರ ಮೂಲಕ ಮುಗಿಸಿದ ಪತ್ನಿ

ವಾರ್ತಾಭಾರತಿವಾರ್ತಾಭಾರತಿ23 April 2016 10:27 AM IST
share
ತಾನು ಪ್ರೀತಿಸುತ್ತಿದ್ದ ಎನ್ನಾರೈ ಯುವಕನ ಮದುವೆಯಾಗಲು ಕಾನ್‌ಸ್ಟೇಬಲ್ ಪತಿಯನ್ನು ಸುಪಾರಿ ಹಂತಕರ ಮೂಲಕ ಮುಗಿಸಿದ ಪತ್ನಿ

ಚಂಡೀಗಢ, ಎ. 23: ಸಾಮಾಜಿಕ ತಾಣದ ಮೂಲಕ ಪರಿಚಯವಾದ ಅನಿವಾಸಿ ಭಾರತೀಯ ಯುವಕನೊಬ್ಬನನ್ನು ಪ್ರೀತಿಸಿ ಆತನನ್ನು ವಿವಾಹವಾಗ ಬಯಸಿದ್ದ ಪಂಜಾಬಿನ ಪೊಲೀಸ್ ಕಾನ್‌ಸ್ಟೇಬಲ್ ಓರ್ವನ ಪತ್ನಿ ಸುಪಾರಿ ಹಂತಕರಿಗೆ ರೂ. 5 ಲಕ್ಷ ನೀಡಿ ತನ್ನ ಪತಿಯ ಹತ್ಯೆ ಮಾಡಿಸಿದ ಅಘಾತಕಾರಿ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಎಲ್ಲ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಹತ್ಯೆಗೀಡಾದ ಕಾನ್‌ಸ್ಟೇಬಲ್ ಜಸ್ವೀರ್ ಸಿಂಗ್ ನ ಕೊಳೆತು ಹೋದ ದೇಹ ಕರ್ನಾಲ್ ಸಮೀಪದ ಕಾಲುವೆಯಲ್ಲಿ ಎಪ್ರಿಲ್ 19ರಂದು ಪತ್ತೆಯಾಗಿತ್ತು. ಆತನ ಪತ್ನಿ ಸುಖ್ ದೀಪ್ ಕೌರ್, ಜಗ್ತಾರ್ ಸಿಂಗ್ (22), ಗುರ್ಜಿಂದರ್ ಸಿಂಗ್ ಆಲಿಯಾಸ್ ನೀತಾ (21) ಹಾಗೂ ಸಾಹಿಬ್ ಸಿಂಗ್ (20) ಬಂಧಿತರು.

ಬಂಧಿತರಲ್ಲಿ ಸಾಹಿಬ್ ಸಿಂಗ್ ಪಟಿಯಾಲದ ರಾಜ್ ಪುರದ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಯಾಗಿದ್ದರೆ, ಗುರ್ಜಿಂದರ್ ಸಿಂಗ್ ಪಾಟಿಯಾಲದ ಥಾಪರ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿನಿಯಾಗಿದ್ದು, ಜಗ್ತಾರ್ ಸಿಂಗ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿದ್ದಾನೆ.

ಸುಖ್ ದೀಪ್ ಕೌರ್ ಪ್ರೀತಿಸುತ್ತಿದ್ದ 29 ವರ್ಷದ ಅನಿವಾಸಿ ಭಾರತೀಯ ಹರ್ಜಿತ್ ಸಿಂಗ್ ಎಂದು ಭಂಟಿಡಾದವನಾಗಿದ್ದು,  ಬಹ್ರೈನ್ ನಲ್ಲಿ ಕೆಲಸ ಮಾಡುತ್ತಿದ್ದು ಸುಖ್ ದೀಪ್ ಗೆ ಮದುವೆಯಾಗಿ 14 ವರ್ಷದ ಪುತ್ರನಿದ್ದಾನೆಂಬುದು ಆತನಿಗೆ ತಿಳಿದಿರಲಿಲ್ಲವೆಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳು ಜಸ್ವಿಂದರ್ ನ ಕುಡಿಯುವ ನೀರಿಗೆ ನಿದ್ದೆ ಮಾತ್ರೆಗಳನ್ನು ಸೇರಿಸಿ ಆತನ ಒಳ ಉಡುಪುಗಳನ್ನು ಹೊರತು ಪಡಿಸಿ ಆತ ಧರಿಸಿದ ಬೇರೆ ಬಟ್ಟೆಗಳನ್ನು ಬಿಚ್ಚಿ ಆತನನ್ನು ಭಾಕ್ರಾ ಕಾಲುವೆಗೆ ಫೆಬ್ರವರಿ 3ರಂದು ಎಸೆದಿದ್ದರು. ಕರ್ತವ್ಯಕ್ಕೆ ತೆರಳಿದ ತನ್ನ ಪತಿ ಮನೆಗೆ ಮರಳಿಲ್ಲವೆಂದು ಮಾರ್ಚ್ 3ರಂದು ಕೌರ್ ಪೊಲೀಸ್ ದೂರು ನೀಡಿದ್ದಳು.

ಆರೋಪಿಗಳಲ್ಲೊಬ್ಬನಾದ ಸಾಹಿಬ್ ಸಿಂಗ್‌ನನ್ನು ಪೊಲೀಸರ ತಂಡದ ಮೇಲೆ ಹಲ್ಲೆಗೈದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X