Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡೊನೇಶಿಯದಲ್ಲಿ ಮೃತರ ಸ್ಮರಣೆ ಗೋರಿಯಿಂದ...

ಇಂಡೊನೇಶಿಯದಲ್ಲಿ ಮೃತರ ಸ್ಮರಣೆ ಗೋರಿಯಿಂದ ಶವ ಮೇಲೆತ್ತಿ ಮೆರವಣಿಗೆ!

ವಾರ್ತಾಭಾರತಿವಾರ್ತಾಭಾರತಿ23 April 2016 12:01 PM IST
share
ಇಂಡೊನೇಶಿಯದಲ್ಲಿ ಮೃತರ ಸ್ಮರಣೆ ಗೋರಿಯಿಂದ ಶವ ಮೇಲೆತ್ತಿ ಮೆರವಣಿಗೆ!

ಜಕಾರ್ತ, ಎಪ್ರಿಲ್ 23: ಯಾರಿಗೂ ನಂಬಲಿಕ್ಕೆ ಸ್ವಲ್ಪಕಷ್ಟ ಆಗಬಹುದು. ಆದರೆ ಇಂಡೊನೇಶಿಯದ ಟೊರೊಜದ ವಂಶಸ್ಥರು ಮೃತ ಬಂಧುಗಳ ಗೋರಿಯನ್ನು ಅಗೆದು ಅವರ ಮೃತದೇಹವನ್ನು ಹೊರಗೆ ತೆಗೆದು ಹೊಸ ಬಟ್ಟೆ ಹಾಕಿ ಅದನ್ನು ಎತ್ತಿಕೊಂಡು ಬೀದಿಯಲ್ಲಿ ಮೆರವಣಿಗೆ ನಡೆಸಿ ಮೃತರ ಸ್ಮರಣೆಯ ಆಚರಣೆ ನಡೆಸುತ್ತಿದ್ದಾರೆ.

ಆರೇಳು ವರ್ಷ ಹಳೆಯ ಮೃತದೇಹಗಳನ್ನು ಕೂಡಾ ಹೊರಗೆ ತೆಗೆಯುತ್ತಾರಂತೆ. ಅವರು ಮೃತದೇಹಗಳನ್ನು ವಿಶೇಷ ರೀತಿಯಲ್ಲಿ ಸಂಸ್ಕರಿಸುವುದರಿಂದ ಮೃತದೇಹಕ್ಕೆ ಹೆಚ್ಚಿನ ಹಾನಿ ಸಂಭವಿಸಿರುವುದಿಲ್ಲ. ಇಂಡೊನೇಶಿಯಾ ಸೌತ್ ಸುಲವೇಸಿ ಬೆಟ್ಟತಪ್ಪಲಿನಲ್ಲಿಟೊರೊಜ ವಿಭಾಗದವರು ವಾಸಿಸುತ್ತಿದ್ದಾರೆ.

ಈ ಅವರ ಆಚರಣೆಗೆ ಶವಶುದ್ಧೀಕರಣ ಉತ್ಸವ ಎಂದು ಹೆಸರು. ಈ ಆಚರಣೆಯಲ್ಲಿ ಗೋರಿಯಿಂದ ಶವವನ್ನು ಹೊರತೆಗೆದು ಸ್ನಾನ ಮಾಡಿಸಿ ಹೊಸ ಫ್ಯಾಶನ್‌ನ ಬಟ್ಟೆಗಳನ್ನು ಅವರು ಅದಕ್ಕೆ ತೊಡಿಸುತ್ತಾರೆ. ಕೂಲ್‌ಗಾಗಲ್ಸ್‌ಗಳನ್ನೂ ಹಾಕುತ್ತಾರೆ. ದಾರಿಯಲ್ಲಿ ಸುತ್ತಾಡಿಸುತ್ತಾರೆ.

ಶವ ಸಂಸ್ಕಾರವನ್ನು ಜೀವನದ ಅತ್ಯಂತ ಪ್ರಧಾನ ಕಾರ್ಯವಾಗಿ ಟೊರೊಜ ವಂಶಸ್ಥರು ಭಾವಿಸಿದ್ದಾರೆ. ತಮ್ಮ ಪೂರ್ವಜ ಗೋತ್ರ ನಾಯಕರು ಮತ್ತು ಅವರ ಮಿತ್ರರನ್ನು ಗೌರವಿಸಲಿಕ್ಕಾಗಿ ಅವರು ಹೀಗೆಮಾಡುತ್ತಾರೆ. ಅವರ ಶವಶುದ್ಧೀಕರಣ ಆಚರಣೆ ಮುಗಿದ ಮೇಲೆ ಶವದ ಮೇಲೆತೊಡಿಸಿದ ಬಟ್ಟೆಗಳನ್ನು ಕಳಚುತ್ತಾರೆ ಮತ್ತು ಪುನಃ ಮೃತದೇಹವನ್ನು ಗೋರಿಯೊಳಗೆ ಸೇರಿಸುತ್ತಾರೆ. ಇವರು ಶವಸಂಸ್ಕಾರ ನಡೆಸುವಗೋರಿಗಳ ಪಕ್ಕವೇ ವಾಸಿಸುತ್ತಾರೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X