Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಪಮಾನ ಕಡಿಮೆಗೊಳಿಸಲು ಜಾಗತಿಕ...

ತಾಪಮಾನ ಕಡಿಮೆಗೊಳಿಸಲು ಜಾಗತಿಕ ರಾಷ್ಟ್ರಗಳ ಪ್ರತಿಜ್ಞೆ!

ವಾರ್ತಾಭಾರತಿವಾರ್ತಾಭಾರತಿ23 April 2016 12:09 PM IST
share
ತಾಪಮಾನ ಕಡಿಮೆಗೊಳಿಸಲು ಜಾಗತಿಕ ರಾಷ್ಟ್ರಗಳ ಪ್ರತಿಜ್ಞೆ!

ನ್ಯೂಯಾರ್ಕ್, ಎಪ್ರಿಲ್ 23: ಹೆಚ್ಚಳಗೊಳ್ಳುತ್ತಿರುವ ಉಷ್ಣತೆಯನ್ನು ಕಡಿಮೆಗೊಳಿಸಲು ಜಾಗತಿಕ ರಾಷ್ಟ್ರಗಳು ಸೂಕ್ತಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಗೈದಿವೆ ಎಂದು ವರದಿಯಾಗಿದೆ. ಹವಾಮಾನ ವೈಪರೀತ್ಯ ರೂಪುರೇಷೆ ಕನ್‌ವೆನ್ಶನ್‌ನ ಸದಸ್ಯ 1996 ದೇಶಗಳು ಪ್ಯಾರಿಸ್‌ನಲ್ಲಿ ಸಹಿಹಾಕಿದ್ದ 2015 ಡಿಸೆಂಬರ್ 12ರಲ್ಲಿ ಪಾಸುಮಾಡಿರುವ ಆದ್ಯಾದೇಶಕ್ಕೆ ಭಾರತ ಸಹಿತ 150ಕ್ಕೂ ಹೆಚ್ಚಿನ ರಾಷ್ಟ್ರಗಳು ಶುಕ್ರವಾರ ಸಹಿಹಾಕಿವೆ.

ಕಾರ್ಬನ್ ಹೊರಬಿಡುತ್ತಿರುವುದರಲ್ಲಿ ನಿರ್ಣಾಯ ಪಾತ್ರವಿರುವ ಭಾರತವಲ್ಲದೆ, ಚೀನ, ಯುಎಸ್, ರಷ್ಯ, ಜಪಾನ್ ರಾಷ್ಟ್ರಗಳೂ ಸಹಿಹಾಕಿವೆ. ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿ ಸಭಾಂಗಣದಲ್ಲಿ ಪ್ರಧಾನಕಾರ್ಯದರ್ಶಿ ಬಾನ್‌ಕಿಮೂನ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆದಿತ್ತು. ಫ್ರೆಂಚ್ ಅಧ್ಯಕ್ಷ ಫ್ರಾಂಗ್ಸ್‌ವಾ ಓಲೆಂಡ್, ಸಿಒಪಿಅಧ್ಯಕ್ಷ ಸಿಗೊಲಿನ್ ರೋಯಲ್ ಉಪಸ್ಥಿತರಿದ್ದರು.

ಹವಾಮಾನ ನ್ಯಾಯ ಎಂಬ ಭಾರತ ಮುಂದಿಟ್ಟ ವಿಷಯಕ್ಕೆ ಪ್ರಧಾನ ಅಂಗೀಕಾರ ಮತ್ತು ಸುಸ್ಥಿರ ಜೀವನ ಶೈಲಿ ಮತ್ತು ಸುಸ್ಥಿರ ಬಳಕೆದಾರ ಮಾದರಿಗೆ ಆದ್ಯತೆ ಕೊಟ್ಟು ಒಪ್ಪಂದದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಭಾರತ ಪ್ರತಿಕ್ರಿಯಿಸಿದೆ.

ವಿಶ್ವದಲ್ಲಿ ಒಟ್ಟು ವಿಷವಾಯು ಹೊರಬಿಡುತ್ತಿರುವ ರಾಷ್ಟ್ರಗಳಲ್ಲಿ ಶೆ. 55ರಷ್ಟು ಚೀನಾವೊಂದೇ ಹೊರಬಿಡುತ್ತಿದೆ. ಅದು ಶೇ.20, ಅಮೆರಿಕ ಶೆ.17.8, ರಷ್ಯಾ ಶೇ.7.5 ಭಾರತ ಶೇ. 4.1, ಜಪಾನ್ ಶೇ.3.7 ವಿಷಯವಾಯುವನ್ನು ವಾತಾವರಣಕ್ಕೆ ಬಿಡುತ್ತಿವೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X