Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನವಾಝ್ ಶರೀಫ್‌ ಪಾಕಿಸ್ತಾನದ...

ನವಾಝ್ ಶರೀಫ್‌ ಪಾಕಿಸ್ತಾನದ ರಾಜಕಾರಣಿಗಳಲ್ಲೇ ಅತಿದೊಡ್ಡ ಶ್ರೀಮಂತರಲ್ಲಿ ಒಬ್ಬರು

ವಾರ್ತಾಭಾರತಿವಾರ್ತಾಭಾರತಿ23 April 2016 3:24 PM IST
share
ನವಾಝ್ ಶರೀಫ್‌ ಪಾಕಿಸ್ತಾನದ ರಾಜಕಾರಣಿಗಳಲ್ಲೇ ಅತಿದೊಡ್ಡ ಶ್ರೀಮಂತರಲ್ಲಿ ಒಬ್ಬರು

 ಇಸ್ಲಾಮಾಬಾದ್, ಎಪ್ರಿಲ್ 23: ಪನಾಮ ಪೇಪರ್ಸ್‌ ಲೀಕ್ ಪ್ರಕರಣದಲ್ಲಿ ಬಹಿರಂಗಗೊಂಡ ಬಳಿಕ ವಿಪಕ್ಷಗಳ ಟೀಕೆಗೆ ಗುರಿಯಾದ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಝ್ ಶರೀಫ್‌ ಪಾಕಿಸ್ತಾನದ ರಾಜಕಾರಣಿಗಳಲ್ಲೇ ಅತಿದೊಡ್ಡ ಶ್ರೀಮಂತರಲ್ಲಿ ಒಬ್ಬರು ಎಂದು ವರದಿಯಾಗಿದೆ. ಅವರ ಖಾಸಗಿ ಆಸ್ತಿ ಎರಡು ಬಿಲಿಯನ್ ರೂಪಾಯಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ನವಾಝ್ ಶರೀಫ್‌ರ ಸಂಪತ್ತಿನಲ್ಲಿ ಜಬರದಸ್ತು ಹೆಚ್ಚಳವಾಗಿದೆ.

ಪಾಕಿಸ್ತಾನಿ ಚುನಾವಣಾ ಆಯೋಗಕ್ಕೆ ಶುಕ್ರವಾರ 2015ರ ಆಸ್ತಿವಿವರ ಸಲ್ಲಿಸಲಾಗಿದ್ದು ಅವರ ಸಂಪತ್ತು 2 ಬಿಲಿಯನ್ ರೂಪಾಯಿ ಆಗಿದೆ. ಕಳೆದ ನಾಲ್ಕುವರ್ಷಗಳಲ್ಲಿನವಾರ್ ಶರೀಫ್‌ರ ಸಂಪತ್ತಿನಲ್ಲಿ 1 ಅರಬ್ ರೂಪಾಯಿ ಹೆಚ್ಚಳವಾಗಿದೆ. ಅದೇವೇಳೆ ನವಾಝ್ ಶರೀಫ್ ಚುನಾವಣಾ ಆಯೋಗಕ್ಕೆ ನೀಡಿದ ಅಫಿದಾವಿತ್‌ನಲ್ಲಿ ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ ಎಂದು ತಿಳಿಸಿದ್ದಾರೆ. 2011ರಲ್ಲಿ ನವಾರ್ ಶರೀಫ್‌ರ ಆಸ್ತಿ 166 ಮಿಲಿಯನ್ ಆಗಿತ್ತು. 2012ರಲ್ಲಿ 261.6 ಮಿಲಿಯನ್ ಆಯಿತು. 2013ರಲ್ಲಿ ತನ್ನನ್ನು ಬಿಲಿಯಾಧೀಶ ಎಂದು ಘೋಷಿಸಿದ್ದರು, ತನ್ನ ಆಸ್ತಿ 1.82 ಬಿಲಿಯನ್ ಎಂದಿದ್ದರು.

 ಚುನಾವಣೆ ಆಯೋಗದ ಮಾಹಿತಿ ಪ್ರಕಾರ 2015ರಲ್ಲಿ ನವಾಝ್ ಶರೀಫ್‌ರ ಪುತ್ರನ ಕಡೆಯಿಂದ 215ಮಿಲಿಯನ್ ರೂಪಾಯಿ ನೀಡಲಾಗಿತ್ತು. ಪಾಕಿಸ್ತಾನದ ಪತ್ರಿಕೆ ದ ಡಾನ್ ವರದಿಯಂತೆ ಅಜ್ಞಾತವ್ಯಕ್ತಿಯೊಬ್ಬ 1 ಲ್ಯಾಂಡ್ ಕ್ರೂಝರ್ ಮತ್ತು 2 ಮರ್ಸಿಡಿಸ್ ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದಾನೆ ಎಂದು ವರದಿಗಳು ತಿಳಿಸಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X