Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಪಾನಿ ಭಾಷೆ ಕಲಿತ, ರಾಜ್ಯದ ಪದವೀಧರರಿಗೆ...

ಜಪಾನಿ ಭಾಷೆ ಕಲಿತ, ರಾಜ್ಯದ ಪದವೀಧರರಿಗೆ ಜಪಾನಿನಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶ

ವಾರ್ತಾಭಾರತಿವಾರ್ತಾಭಾರತಿ23 April 2016 5:20 PM IST
share
ಜಪಾನಿ ಭಾಷೆ ಕಲಿತ, ರಾಜ್ಯದ ಪದವೀಧರರಿಗೆ ಜಪಾನಿನಲ್ಲಿ ಉದ್ಯೋಗಕ್ಕೆ ವಿಪುಲ ಅವಕಾಶ

ಬೆಂಗಳೂರು.ಏ.22: ಯುವ ಜನಾಂಗದ ಕೊರತೆಯಿಂದ ತತ್ತರಿಸುತ್ತಿರುವ ವಿಶ್ವದ ಪ್ರಬಲ ದೇಶಗಳಲ್ಲೊಂದಾದ ಜಪಾನ್ ಇದೀಗ ಸರಳ ಜಪಾನಿ ಭಾಷೆ ಕಲಿತ ರಾಜ್ಯದ ಯುವಕ ಯುವತಿಯರಿಗೆ ಭಾರೀ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಆಹ್ವಾನ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ ಇಂದಿಲ್ಲಿ ತಿಳಿಸಿದರು.

ಇದಕ್ಕಾಗಿ ಉದ್ಯೋಗ ಆಧಾರಿತ ಶಿಕ್ಷಣ ನೀಡಲು ಆದ್ಯತೆ ಕೊಡಲಾಗಿದೆ. ವಿಶೇಷವಾಗಿ ಪದವೀಧರರಿಗೆ ಜಪಾನ್ ಭಾಷೆ ಕಲಿಸಲು ನಿರ್ಧರಿಸಲಾಗಿದೆ ಎಂದರು.

ಜಪಾನ್ ಸರ್ಕಾರದ ಪರವಾಗಿ ಅಲ್ಲಿನ ಉದ್ಯಮಿಗಳ ನಿಯೋಗದ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿ, ಕೈತುಂಬ ಸಂಬಳ ನೀಡುವುದಾಗಿ ತಿಳಿಸಿದ್ದಾರೆ.

40 ಸಾವಿರ ಇಂಜಿನಿಯರ್ ಪದವಿಧರರು, 4 ಲಕ್ಷ ನರ್ಸಿಂಗ್ ಹಾಗೂ ಕೌಶಲ್ಯಾಧಾರಿತ ತರಬೇತಿ ಪಡೆದವರಿಗೆ ಭಾರೀ ಪ್ರಮಾಣದಲ್ಲಿ ಉದ್ಯೋಗ ಅವಕಾಶವಿದೆ. ಕನಿಷ್ಠ 2.50 ಲಕ್ಷ ರೂ. ಮಾಸಿಕ ವೇತನ ದೊರೆಯಲಿದ್ದು, ಯುವಕರು ಪದವಿ ಜೊತೆಗೆ ಕನಿಷ್ಠ ಸರಳವಾಗಿ ಜಪಾನ್ ಭಾಷೆ ಕಲಿತಿದ್ದರೆ, ಅಂತಹವರಿಗೆ ತಕ್ಷಣವೇ ಉದ್ಯೋಗ ನೀಡಲಾಗುವುದು.

ನಮ್ಮ ಸರ್ಕಾರ ಭಾರತ ಮತ್ತು ವಿಯಟ್ನಾಂ ರಾಷ್ಟ್ರಗಳ ನಿರುದ್ಯೋಗಿ ಯುವಕ ಯುವತಿಯರಿಗೆ ಕೆಲಸ ಕೊಡಬೇಕೆಂಬ ತೀರ್ಮಾನ ಕೈಗೊಂಡಿದೆ. ಈ ರಾಷ್ಟ್ರದಿಂದ ಬರುವ ಪದವೀಧರರಿಗೆ ಮತ್ತು ಕೌಶಲ್ಯಾಧಾರಿತ ತರಬೇತಿ ಪಡೆದವರಿಗೆ ಎರಡು ಮೂರು ದಿನದಲ್ಲೇ ವೀಸಾ ನೀಡಲು ಸರಳ ಕಾನೂನನ್ನು ಜಾರಿಗೆ ತಂದಿದೆ.

ಜಪಾನ್ ನಿಯೋಗದ ಜೊತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಯಚಂದ್ರ ನಮ್ಮ ನಿರುದ್ಯೋಗಿಗಳಿಗೆ ಆ ದೇಶದಲ್ಲಿ ಉದ್ಯೋಗ ಕಲ್ಪಿಸಲು ಜಪಾನ್ ಭಾಷೆ ಕಲಿಕೆಗೆ ಕೇಂದ್ರಗಳನ್ನು ತೆರೆಯಲಾಗುವುದು.

ವಿಶ್ವವಿದ್ಯಾನಿಲಯ ಮಟ್ಟದಲ್ಲೇ ಕಲಿಕಾ ಕೇಂದ್ರಗಳನ್ನು ತೆರೆಯುವ ಸಂಬಂಧ ಮೇ 3 ರಂದು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ಸಭೆ ಕರೆಯಲಾಗಿದೆ.

ಆ ಸಭೆಯಲ್ಲಿ ಈ ನಿಯೋಗದವರು ಹಾಜರಿದ್ದು, ತಮ್ಮ ರಾಷ್ಟ್ರದ ನೀತಿ ನಿರ್ಧಾರಗಳನ್ನು ತಿಳಿಸುವುದಲ್ಲದೆ, ಜಪಾನ್ ಭಾಷೆ ಕಲಿಕೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಿದ್ದಾರೆ.

ಜಪಾನ್ ಎಲೆಕ್ಟ್ರಿಕ್ ಮತ್ತು ಆಟೋಮೋಬೈಲ್‌ನಲ್ಲಿ ದಾಪುಗಾಲಿಟ್ಟಿದೆ. ಇದೀಗ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೂ ತಮ್ಮ ಹಸ್ತ ಚಾಚಲು ಮುಂದಾಗಿದೆ.

ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಶಿಕ್ಷಣ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ಉದ್ಯೋಗವನ್ನು ಜಪಾನ್ ಕಲ್ಪಿಸುವುದಾಗಿ ತಿಳಿಸಿದೆ.

ಜಪಾನ್‌ನಲ್ಲಿ ವಯೋವೃದ್ಧರು ಹೆಚ್ಚಾಗಿದ್ದು, ಅವರನ್ನು ನೋಡಿಕೊಳ್ಳಲು ಯುವಪಡೆಯ ಕೊರತೆ ಇದೆ.ಇದಕ್ಕಾಗಿ ನಾಲ್ಕು ಲಕ್ಷ ನರ್ಸಿಂಗ್ ತರಬೇತಿ ಪಡೆದವರಿಗೆ ಉದ್ಯೋಗ ದೊರೆಯಲಿದೆ.

ಆದರೆ ಜಪಾನಿ ಭಾಷೆಯನ್ನು ಕನಿಷ್ಠ ಮಟ್ಟದಲ್ಲಾದರೂ ಕಲಿಕೆ ಮಾಡಿರಬೇಕು. ಭಾಷೆ ಅರಿತವರು ಆ ದೇಶಕ್ಕೆ ತೆರಳಿದರೆ ತಕ್ಷಣವೇ ಅವರ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ದೊರೆಯಲಿದೆ.

ಒಂದು ವೇಳೆ ಉದ್ಯೋಗ ಮಾಡಿಕೊಂಡೇ ವ್ಯಾಸಂಗ ಮಾಡಲು ಅವಕಾಶವಿದ್ದು, ಇಂತಹ ಸಂದರ್ಭದಲ್ಲಿ ಪ್ರತಿಗಂಟೆಗೆ 7 ಡಾಲರ್ ನೀಡಲು ಆ ಸರ್ಕಾರ ತೀರ್ಮಾನಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X