Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಆರ್.ವಿ.ದೇಶಪಾಂಡೆಯಿಂದ ಕುಡಿಯುವ...

ಭಟ್ಕಳ: ಆರ್.ವಿ.ದೇಶಪಾಂಡೆಯಿಂದ ಕುಡಿಯುವ ನೀರು ವಿತರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 April 2016 6:51 PM IST
share
ಭಟ್ಕಳ: ಆರ್.ವಿ.ದೇಶಪಾಂಡೆಯಿಂದ ಕುಡಿಯುವ ನೀರು ವಿತರಣೆಗೆ ಚಾಲನೆ

 ಭಟ್ಕಳ: ತಾಲೂಕಿನೆಲ್ಲೆಡೆ ನೀರಿಗೆತೀವ್ರತೊಂದರೆಯಾಗಿದ್ದುಜನರಿಗೆಕುಡಿಯುವ ನೀರು ಸಿಗದಂತಾ ಸ್ಥಿತಿಗೆ ಬಂದಿರುವುದುಜನತೆಕಂಗಾಲಾಗುವಂತೆ ಮಾಡಿದೆ. ಮಾವಳ್ಳಿ-1 ಮತ್ತು 2 ಗ್ರಾಮ ಪಂಚಾಯತ್‌ನಿಂದಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿದ್ದುತಾಲೂಕಿಗೆ ಆಗಮಿಸಿದ್ದ ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಬೃಹತಕೈಗಾರಿಕಾ ಸಚಿವಆರ್.ವಿ.ದೇಶಪಾಂಡೆ ಸ್ವತಹ ಭೇಟಿ ನೀಡಿಜನರೊಂದಿಗೆ ಸಮಸ್ಯೆಗಳನ್ನು ಆಲಿಸಿದರು.

ತಾಲೂಕಿನಲ್ಲಿ ಕಳೆದ ಕೆಲವು ತಿಂಗಳಿನಿಂದಲೇ ಕುಡಿಯುವ ನೀರಿನಕ್ಷಾಮಎದುರಾಗಿದ್ದು, ತಾಲೂಕಿನಜನರುಕುಡಿಯುವ ನೀರಿಕ್ಷಾಮದಿಂದತತ್ತರವಾಗಿದ್ದಾರೆ. ಈ ಹಿನ್ನೆಲೆಯಲ್ಲಿರಾಜ್ಯ ಸರ್ಕಾರದಿಂದತಾತ್ಕಾಲಿಕವಾಗಿಜನರಿಗೆಕುಡಿಯುವ ನೀರಿನ ಸರಬರಾಜಿಗೆಟ್ಯಾಂಕರ್ ಮೂಲಕ ನೀರನ್ನು ನೀಡುವಕಾರ್ಯಕ್ರಮವು ನಡೆಯುತ್ತಿದ್ದು, ಮುರ್ಡೇಶ್ವರದ ಮಾವಳ್ಳಿ-1 ಮತ್ತು 2 ಗ್ರಾಮ ಪಂಚಾಯತ್‌ನಿಂದಗುಮ್ಮನಕ್ಲುಗ್ರಾಮದ 91 ಮನೆಗಳಿಗೆ 5000 ಲೀಟರಕುಡಿಯುವ ನೀರಿನ ವಿತರಣೆಕಾರ್ಯಕ್ರಮವನ್ನುಜಿಲ್ಲಾಉಸ್ತುವಾರಿ ಸಚಿವರು ಹಾಗೂ ಬೃಹತಕೈಗಾರಿಕಾ ಸಚಿವರಾದಆರ್.ವಿ. ದೇಶಪಾಂಡೆ ನೆರವೆರಿಸಿದರು.

ಕಾಯ್ಕಿಣಿಗ್ರಾಮ ಪಂಚಾಯತ್‌ನಿಂದಲೂಕುಡಿಯುವ ನೀರಿನ ಸರಬರಾಜುಆರಂಭಿಸಲಾಗಿದ್ದುಜನತೆಗೆತಾತ್ಕಾಲಿಕವಾಗಿ ಸಮಸ್ಯೆ ಪರಿಹಾರವಾದಂತಾಗಿದೆ. ಹಲವು ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಯಿತು.

ಜನತೆಯೊಂದಿಗೆ ಮಾತನಾಡಿದ ಸಚಿವರು ಮನೆಗಳಲ್ಲಿ ದನಕರುಗಳು ಇದ್ದಲ್ಲಿ ನೀರು ಸರಬರಾಜು ಮಾಡುವವರು ಹೆಚ್ಚಿನ ನೀರನ್ನುಕೊಡಬೇಕು. ಯಾವುದೇಕಾರಣಕ್ಕೂಜನ ಜಾನುವಾರುಗಳಿಗೆ ನೀರಿಲ್ಲದಂತಾಗಬಾರದುಎಂದು ಅಧಿಕಾರಿಗಳಿಗೆ ಹೇಳಿದರು. ಮುರ್ಡೇಶ್ವರದಲ್ಲಿರಾಜೀವಗಾಂಧಿಕುಡಿಯುವ ನೀರು ಸರಬರಾಜುಯೋಜನೆಯಿಂದ ಹೆಚ್ಚಿನ ನೀರುದೊರೆಯುವಂತಾಗಬೇಕುಎಂದುಗ್ರಾಮ ಪಂಚಾಯತ್ ಸದಸ್ಯ ಕೃಷ್ಣಾ ನಾಯ್ಕ ಆಗ್ರಹಿಸಿದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿ ವ್ಯವಸ್ಥೆಯನ್ನು ಸರಿಪಡಿಸಲು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X