Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರಾಲಿ ಚಿತ್ರಾಪುರ ಮಠದಲ್ಲಿ...

ಶಿರಾಲಿ ಚಿತ್ರಾಪುರ ಮಠದಲ್ಲಿ ಭವಾನಿಶಂಕರ್‌ದೇವರ 155ನೇ ಮಹಾರಥೋತ್ಸವ

ವಾರ್ತಾಭಾರತಿವಾರ್ತಾಭಾರತಿ23 April 2016 6:55 PM IST
share
ಶಿರಾಲಿ ಚಿತ್ರಾಪುರ ಮಠದಲ್ಲಿ ಭವಾನಿಶಂಕರ್‌ದೇವರ 155ನೇ ಮಹಾರಥೋತ್ಸವ

ಭಟ್ಕಳ: ಶಿರಾಲಿಯ ಚಿತ್ರಾಪುರ ಮಠ ಸಂಸ್ಥಾನದ ಶ್ರೀ ಭವಾನಿಶಂಕರದೇವರ 155ನೇ ಮಹಾ ರಥೋತ್ಸವವು ಶ್ರೀ ಮಠದ ಪಕ್ಕದಲ್ಲಿರುವರಥೋತ್ಸವದಗದ್ದೆಯಲ್ಲಿಚಿತ್ರಾಪುರದಲ್ಲಿ ಭಾರೀಜಯಘೋಷದೊಂದಿಗೆಚಿತ್ರಾಪುರ ಮಠಾಧೀಶ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನೆರವೇರಿತು.

ರಥೋತ್ಸವದ ಅಂಗವಾಗಿ ವಿವಿಧಧಾರ್ಮಿಕ ಕಾರ್ಯಕ್ರಮಗಳು ಎ.17ರಂದು ಧ್ವಜಾರೋಹಣದೊಂದಿಗೆಆರಂಭವಾಗಿದ್ದವು.ನಂತರ ದಿನಾಲೂ ಉತ್ಸವಾದಿಗಳು ನಡೆದು ಎ.22ರಂದು ಮಧ್ಯಾಹ್ನ 12 ಗಂಟೆಗೆರಥಾರೋಹಣಕಾರ್ಯಕ್ರಮ ನಡೆದು ಸಂಜೆ 5 ಗಂಟೆಗೆ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ರಥೋತ್ಸವಕಾರ್ಯಕ್ರಮ ಸಾವಿರಾರುಜನರಜಯಘೋಷದೊಂದಿಗೆ ನಡೆಯಿತು.
ರಥೋತ್ಸವದ ನಿಮಿತ್ತ ಭಕ್ತರು ಬೆಳಿಗ್ಗೆಯಿಂದಲೇ ಶ್ರೀ ಮಠಕ್ಕೆ ಆಗಮಿಸಿ ಶ್ರೀ ದೇವರ ಹಾಗೂ ಶ್ರೀಗಳ ದರ್ಶನವನ್ನು ಪಡೆದು ನಂತರರಥಕಾಣಿಕೆ ಸಲ್ಲಿಸಿದರು.

 ಸಂಜೆ ನಡೆದರಥೋತ್ಸವಕಾರ್ಯಕ್ರಮದಲ್ಲಿ ಶ್ರೀ ಮಠದ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದಎಣ್ಣೆಮಡಿ, ಉಪಾಧ್ಯಕ್ಷ ಪ್ರವೀಣಕಡ್ಲೆ, ಪ್ರಧಾನ ವ್ಯವಸ್ಥಾಪಕ ನಾರಾಯಣ ಮಲ್ಲಾಪುರ, ಕಾರ್ಯದರ್ಶಿ ಜಿ. ವಿ. ಭಟ್, ಭವಾನಿಶಂಕರಕೈಲಾಜೆ, ಅರುಣ ನಾಡಕರ್ಣಿ, ಎನ್. ಜೈವಂತರಾವ್, ಸುಭಾಸ್‌ಕೊಪ್ಪಿಕರ್ ಸೇರಿದಂತೆಹಲವು ಗಣ್ಯರು ಉಪಸ್ಥಿತರಿದ್ದರು.

ಸಂಜೆ 6 ಗಂಟೆಗೆ ಶ್ರೀ ಮಠದ ಸಭಾಂಗಣದಲ್ಲಿ ನಡೆದಧರ್ಮ ಸಭೆಯಲ್ಲಿ ಶ್ರೀಗಳು ನೆರೆದ ಭಕ್ತರಿಗೆ ಆಶೀರ್ವಚನ ನೀಡಿದರು.

ಎ.23ರಂದು ಮಧ್ಯಾಹ್ನಅನ್ನ ಸಂತರ್ಪಣೆ, ರಾತ್ರಿ ಮೃಗ ಭೇಟೆಉತ್ಸವಕಾರ್ಯಕ್ರಮವಿದ್ದು ಎ.24ರಂದು ಅವಭೃತ ಸ್ನಾನ (ಓಕುಳಿ) ಧ್ವಜಾವರೋಹಣ, ದೀಪ ನಮಸ್ಕಾರ, ಅಷ್ಟಾವಧಾನ ಸೇವೆಯೊಂದಿಗೆರಥೋತ್ಸವದಧಾರ್ಮಿಕ ಕಾರ್ಯಕ್ರಮಗಳು ಮುಕ್ತಾಯಗೊಳ್ಳಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X