Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಪಂ ಅಧ್ಯಕ್ಷ-ಉಪಾಧ್ಯಕ್ಷ ಅಧಿಕೃತ...

ತಾಪಂ ಅಧ್ಯಕ್ಷ-ಉಪಾಧ್ಯಕ್ಷ ಅಧಿಕೃತ ಮೀಸಲಾತಿ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ23 April 2016 11:47 PM IST
share

ಬೆಂಗಳೂರು, ಎ. 23: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವಾಲಯವು ರಾಜ್ಯದ 30 ಜಿಲ್ಲೆಗಳ 176 ತಾಲೂಕು ಪಂಚಾಯತ್‌ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಿ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ: ಬಂಟ್ವಾಳ- ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಹಿಂ.ವರ್ಗ-ಅ), ಬೆಳ್ತಂಗಡಿ-ಅಧ್ಯಕ್ಷ(ಪ.ಜಾತಿ-ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ), ಮಂಗಳೂರು- ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ), ಪುತ್ತೂರು- ಅಧ್ಯಕ್ಷ(ಹಿಂ.ವರ್ಗ ಅ-), ಉಪಾಧ್ಯಕ್ಷ(ಪ.ಜಾತಿ-ಮಹಿಳೆ), ಸುಳ್ಯ-ಅಧ್ಯಕ್ಷ (ಪ.ಜಾತಿ), ಉಪಾಧ್ಯಕ್ಷ(ಸಾಮಾನ್ಯ(ಮ).

ಉಡುಪಿ ಜಿಲ್ಲೆ: ಕಾರ್ಕಳ-ಅಧ್ಯಕ್ಷ(ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕುಂದಾಪುರ-ಅಧ್ಯಕ್ಷ (ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ (ಹಿಂ. ವರ್ಗ-ಬ), ಉಡುಪಿ- ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ).

ಉತ್ತರ ಕನ್ನಡ: ಅಂಕೋಲಾ-ಅಧ್ಯಕ್ಷ(ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ (ಹಿಂ. ವರ್ಗ-ಅ-ಮಹಿಳೆ), ಹಳಿಯಾಳ-ಅಧ್ಯಕ್ಷ(ಪ.ಪಂಗಡ-ಮಹಿಳೆ), ಉಪಾಧ್ಯಕ್ಷ (ಹಿಂ. ವರ್ಗ-ಅ-ಮಹಿಳೆ), ಭಟ್ಕಳ-ಅಧ್ಯಕ್ಷ(ಹಿಂ.ವರ್ಗ-ಅ), ಉಪಾಧ್ಯಕ್ಷ (ಪ.ಜಾತಿ- ಮಹಿಳೆ), ಹೊನ್ನಾವರ-ಅಧ್ಯಕ್ಷ(ಹಿಂ.ವರ್ಗ-ಅ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ), ಜೋಯಿಡಾ- ಅಧ್ಯಕ್ಷ(ಹಿಂ.ವರ್ಗ-ಅ-ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕಾರವಾರ-ಅಧ್ಯಕ್ಷ(ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕುಮಟಾ- ಅಧ್ಯಕ್ಷ(ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟಜಾತಿ), ಮುಂಡಗೋಡ- ಅಧ್ಯಕ್ಷ (ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಸಿದ್ದಾಪುರ- ಅಧ್ಯಕ್ಷ್ಷ(ಹಿಂ.ವರ್ಗ-ಬ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ), ಶಿರಸಿ- ಅಧ್ಯಕ್ಷ(ಪ.ಜಾತಿ), ಉಪಾಧ್ಯಕ್ಷ (ಸಾಮಾನ್ಯ), ಯಲ್ಲಾಪುರ- ಅಧ್ಯಕ್ಷ(ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಪಂಗಡ).

ಬೆಂ.ಗ್ರಾ.: ದೊಡ್ಡಬಳ್ಳಾಪುರ-ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಹಿಂ.ವರ್ಗ -ಅ-ಮಹಿಳೆ), ದೇವನಹಳ್ಳಿ-ಅಧ್ಯಕ್ಷ (ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಜಾತಿ), ಹೊಸಕೋಟೆ-ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ- ಮಹಿಳೆ), ನೆಲಮಂಗಲ-ಅಧ್ಯಕ್ಷ(ಪ.ಪಂಗಡ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ).

ಬೆಂ.ನಗರ: ಆನೇಕಲ್-ಅಧ್ಯಕ್ಷ(ಹಿಂ.ವರ್ಗ-ಅ-ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಜಾತಿ), ಬೆಂಗಳೂರು ಪೂರ್ವ-ಅಧ್ಯಕ್ಷ(ಪ.ಜಾತಿ-ಮಹಿಳೆ), ಉಪಾಧ್ಯಕ್ಷ (ಹಿಂ.ವರ್ಗ - ಅ-ಮಹಿಳೆ), ಬೆಂಗಳೂರು ಉತ್ತರ-ಅಧ್ಯಕ್ಷ (ಪ.ಪಂಗಡ-ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ-ಮಹಿಳೆ), ಬೆಂಗಳೂರು ದಕ್ಷಿಣ-ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ.ಜಾತಿ-ಮಹಿಳೆ).

ಚಿಕ್ಕಬಳ್ಳಾಪುರ: ಬಾಗೇಪಲ್ಲಿ-ಅಧ್ಯಕ್ಷ(ಪರಿಶಿಷ್ಟ ಜಾತಿ), ಉಪಾಧ್ಯಕ್ಷ (ಸಾಮಾನ್ಯ- ಮಹಿಳೆ), ಚಿಕ್ಕಬಳ್ಳಾಪುರ-ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ, ಚಿಂತಾಮಣಿ-ಅಧ್ಯಕ್ಷ (ಸಾಮಾನ್ಯ-ಮಹಿಳೆ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ), ಗೌರಿಬಿದನೂರು- ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಹಿಂ.ವರ್ಗ-ಅ), ಗುಡಿಬಂಡೆ- ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಶಿಡ್ಲಘಟ್ಟ-ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪರಿಶಿಷ್ಟ ಜಾತಿ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X