Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ಶೂರೆನ್ಸ್,ಲೈಸೆನ್ಸ್ ಇಲ್ಲದ ಮೃತನ...

ಇನ್ಶೂರೆನ್ಸ್,ಲೈಸೆನ್ಸ್ ಇಲ್ಲದ ಮೃತನ ಆಸ್ತಿ ಹರಾಜು ಹಾಕಿ 30ಲಕ್ಷ ನಷ್ಟ ಪರಿಹಾರ ನೀಡಲು ಕೋರ್ಟ ತೀರ್ಪು

ಬೈಕ್ ಅಪಘಾತ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 April 2016 12:48 PM IST
share
ಇನ್ಶೂರೆನ್ಸ್,ಲೈಸೆನ್ಸ್ ಇಲ್ಲದ ಮೃತನ ಆಸ್ತಿ ಹರಾಜು ಹಾಕಿ 30ಲಕ್ಷ ನಷ್ಟ ಪರಿಹಾರ ನೀಡಲು ಕೋರ್ಟ ತೀರ್ಪು

ತಳಿಪರಂಬ್, ಎಪ್ರಿಲ್ 24: ಲೈಸನ್ಸ್ ಇಲ್ಲದೆ, ಇನ್ಶೂರೆನ್ಸ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ಸಂಭವಿಸಿದರೆ ನೀವು ನಿಮ್ಮ ಮನೆಯವರನ್ನೇ ಕಷ್ಟಕ್ಕೆ ತಳ್ಳುವಿರಿ. ಇಂತಹ ದೊಂದು ನ್ಯಾಯಾಲಯದ ತೀರ್ಪು ಕೇರಳದಿಂದ ವರದಿಯಾಗಿದೆ. ಒಂದು ವಾಹನ ಅಪಘಾತ ಪ್ರಕರಣದಲ್ಲಿ ತಳಿಪರಂಬ್ ಕೋರ್ಟು ಹೊರಡಿಸಿದ ಆದೇಶ ಇದಕ್ಕೆ ನಿರ್ಣಾಯಕ ಎಂಬಂತಿದೆ.

ಡ್ರೈವಿಂಗ್ ಲೈಸೆನ್ಸ್ ಇನ್ಶೂರೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ನಡೆದಿದ್ದ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕ ಸಹಿತ ಇಬ್ಬರಿಗೆ ಗಾಯಗೊಂಡಿದ್ದರು ಮತ್ತು ಬೈಕ್ ಚಲಾಯಿಸಿದ ವ್ಯಕ್ತಿ ಮೃತನಾಗಿದ್ದ. ಈಗ ತಳಿಪರಂಬ್ ಎಂಎಸಿಟಿ ನ್ಯಾಯಾಧೀಶ ಎಂ. ಮುಹಮ್ಮದ್ ಕೋಯ ಎಂಬವರು ಮೃತನಾದ ವ್ಯಕ್ತಿಯ ಸೊತ್ತು ವಿತ್ತಗಳನ್ನು ಹರಾಜು ಹಾಕಿ ಗಾಯಾಳುಗಳಿಗೆ 30 ಲಕ್ಷ ಪರಿಹಾರ ನೀಡಬೇಕೆಂದು ತೀರ್ಪು ನೀಡಿದ್ದಾರೆ.

ಇನ್ಶೂರೆನ್ಸ್ ಇಲ್ಲದ ಪರಿಣಾಮ ಕೋರ್ಟು ಇಂತಹ ತೀರ್ಮಾನಕ್ಕೆ ಬಂದಿದೆ. ಚೆಂಬೇರಿಯ ರೆಜಿ ಕೆ. ಮ್ಯಾಥ್ಯೂ ಮತ್ತು ನಾಲ್ಕು ವರ್ಷದ ಮಗ ಅಲೆಕ್ಸ್ ಸಂಚರಿಸಿದ ಬೈಕ್‌ಗೆ 2011ರ ಎಪ್ರಿಲ್ 14ಕ್ಕೆ ವೆಂಗನ್ನ್ ರಸ್ತೆಯಲ್ಲಿ ವೆಂಗನ್ನ್ ನಿವಾಸಿ ಅನಿಲ್ ಎಂಬಾತ ಓಡಿಸಿದ ಬೈಕ್ ಢಿಕ್ಕಿಯಾಗಿತ್ತು. ಈ ಪ್ರಕರಣದ ವಿಚಾರಣೆಯಲ್ಲಿ ಕೋರ್ಟ್ ಮೂವತ್ತು ಲಕ್ಷ ರೂಪಾಯಿ ನಷ್ಟ ಪರಿಹಾರ ನೀಡಬೇಕೆಂದು ತೀರ್ಪು ನೀಡಿದೆ. ಬೈಕ್ ಓಡಿಸಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತನಾದ ಅನಿಲ್‌ನನ್ನು ನ್ಯಾಯಾಲಯ ತಪ್ಪಿತಸ್ಥ ಎಂದು ಗುರುತಿಸಿದೆ. ರೆಜಿ ವತ್ತು ಮಗ ಅಲೆಕ್ಸ್‌ಗೆ ಗಂಭೀರ ಗಾಯಗೊಂಡಿದ್ದರು. ಅಲೆಕ್ಸ್‌ಗೆ ಒಂದು ಕಣ್ಣು ನಷ್ಟವಾಗಿದೆ.

ಬೈಕ್ ಓಡಿಸಿ ಮೃತನಾದ ಅನಿಲ್‌ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಆರೋಪಿಯಾಗಿಸಿ ದೂರುದಾರ ಕೋರ್ಟ್‌ನ್ನು ಸಂಪರ್ಕಿಸಿದ್ದರು. ಆದ್ದರಿಂದ ಅನಿಲ್‌ನ ಐವತ್ತು ಸೆಂಟ್ಸ್ ಭೂಮಿಯನ್ನು ಜಫ್ತಿ ಮಾಡಿ ಏಲಂಗೆ ಇಡಲಾಗಿದೆ. ನಷ್ಟಪರಿಹಾರ ಕೇಳಿ ಅನಿಲ್‌ನ ಹಕ್ಕುದಾರರು ನೀಡಿದ ಅರ್ಜಿಯನ್ನು ಕೋರ್ಟು ತಳ್ಳಿಹಾಕಿದೆ. ವಾಹನ ಚಲಾಯಿಸಿದ ಸಮಯದಲ್ಲಿ ಲೈಸನ್ಸ್ ಕೂಡ ಇರಲಿಲ್ಲ ಎಂದು ಕೋರ್ಟು ಎತ್ತಿಹಿಡಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X