ದ.ಕ- ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶ
ಮಂಗಳೂರು,ಎ.24: ದ.ಕ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶವು ಇಂದು ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿರುವ ರವೀಂದ್ರ ಕಲಾಭವನದಲ್ಲಿ ಲಯನ್ಸ್ ಮಾಜಿ ಗವರ್ನರ್ ಡಾ. ಸಂತೋಷ್ ಕುಮಾರ್ ಶಾಸ್ತ್ರಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಶಿಷ್ಟ ಚೇತನರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ, ವೈದ್ಯಕೀಯ ನೆರವು ವಿತರಣೆ, ಮರಣೋತ್ತರ ಪರಿಹಾರ ಧನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕವಿತಾ ಎಸ್.ಶಾಸ್ತ್ರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅರುಣ್ಕುಮಾರ್, ಡಾ.ಮುರಲೀಧರ ನಾಕ್, ಟಿ.ಕೊರಗಪ್ಪ ಗೌಡ,ಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Next Story