Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಹುಲ್ ಟಿ ಶರ್ಟ್ ಬದಲಿಸಿದಂತೆ ವಿಚಾರ...

ರಾಹುಲ್ ಟಿ ಶರ್ಟ್ ಬದಲಿಸಿದಂತೆ ವಿಚಾರ ಧಾರೆಗಳನ್ನು ಬದಲಿಸುತ್ತಿದ್ದಾರೆ: ತೃಣಮೂಲ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ24 April 2016 5:54 PM IST
share
ರಾಹುಲ್ ಟಿ ಶರ್ಟ್ ಬದಲಿಸಿದಂತೆ ವಿಚಾರ ಧಾರೆಗಳನ್ನು ಬದಲಿಸುತ್ತಿದ್ದಾರೆ: ತೃಣಮೂಲ ಕಾಂಗ್ರೆಸ್

  ಕೊಲ್ಕತಾ, ಎಪ್ರಿಲ್ 24: ರಾಹುಲ್ ಗಾಂಧಿ ತನ್ನ ವಿಚಾರಗಳನ್ನು ಟಿಶರ್ಟ್‌ನಂತೆ ಬದಲಾಯಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಶುಕ್ರವಾರ ಭ್ರಷ್ಟಾಚಾರ ವಿಚಾರದಲ್ಲಿ ರಾಹುಲ್ ಗಾಂಧಿ ತೃಣಮೂಲ ಕಾಂಗ್ರೆಸ್‌ನ್ನು ಟೀಕಿಸಿದ್ದರು.ಹವಾಡ ಮತ್ತು ಉತ್ತರ ಪರಗಣ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಚುನಾವಣಾ ರ್ಯಾಲಿ ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ ಬ್ರಯಾನ್ ಕಾಂಗ್ರೆಸ್ ಉಪಾಧ್ಯಕ್ಷರ ವಿಚಾರಧಾರೆಯನ್ನು ತಮಾಷೆ ಮಾಡಿದ್ದಾರಲ್ಲದೆ ರಾಹುಲ್‌ರ ಎರಡು ತದ್ವಿರುದ್ಧ ಇರುವ ಭಾಷಣಗಳ ವೀಡಿಯೊವನ್ನೂ ಪ್ರದರ್ಶಿಸಿದ್ದಾರೆ ಎಂದು ವರದಿಯಾಗಿದೆ. ರಾಹುಲ್ ಕೇರಳದಲ್ಲಿ ಫೆಬ್ರವರಿಯಲ್ಲಿ ಮತ್ತು ಬಂಗಾಳದಲ್ಲಿ ಈ ತಿಂಗಳು ಮಾಡಿದ ಭಾಷಣಗಳ ವೀಡಿಯೊವನ್ನು ಡೆರೆಕ್  ಪ್ರಸ್ತುತ ಪಡಿಸಿದ್ದಾರೆ. ಕೇರಳದಲ್ಲಿ ಸಿಪಿಐಎಂನ್ನು ಟೀಕಿಸಿದ ರಾಹುಲ್ ಎಡಪಂಥೀಯ ವಿಚಾರಧಾರೆಗಳು ಈಗ ವ್ಯರ್ಥವಾಗಿದೆ ಎನ್ನುತ್ತಿದ್ದಾರೆ. ಇನ್ನೊಂದು ಕಡೆ ಬಂಗಾಳದಲ್ಲಿ ಬಂದು ಎಡಪಕ್ಷ ಮತ್ತು ಕಾಂಗ್ರೆಸ್ ಕೂಟಕ್ಕೆ ವೋಟು ಕೇಳುತ್ತಿದ್ದಾರೆ. ಇಂತಹ ಎರಡು ತದ್ವಿರುದ್ಧ ಭಾಷಣಗಳ ವೀಡಿಯೊವನ್ನು ಪ್ರದರ್ಶಿಸಿದ ಡೆರೆಕ್‌ಬ್ರಯಾನ್ ರಾಹುಲ್ ಟೀಶರ್ಟ್‌ನಂತೆ ತನ್ನ ವಿಚಾರಧಾರೆಯನ್ನು ಬದಲಿಸುತ್ತಿದ್ದಾರೆ ಎಂದು ಕುಟುಕಿದ್ದಾರೆ.

  ಎಡಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಯನ್ನು ಟೀಕಿಸಿದ ಬ್ರಯಾನ್"ಒಮ್ಮೆ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಾಯಕರು ಪರಸ್ಪರ ವಿರುದ್ಧ ಮಾತಾಡುತ್ತಾರೆ. ನಂತರ ಇನ್ನೊಬ್ಬ ಹೇಳುತ್ತಾರೆ ಇದು ಪರಸ್ಪರ ಸಹಮತವಾಗಿದೆ ಎಂದೂ ಹೇಳುತ್ತಿದ್ದಾರೆ.ಮತ್ತೊಬ್ಬ ಇಂತಹ ಮೈತ್ರಿಯೇ ಇಲ್ಲ ಎನ್ನುತ್ತಾನೆ. ಈ ಸಹಮತ ಅನಧಿಕೃತ ಸಹಮತ ಎಂದೂ ಇನ್ನೊಬ್ಬ ಹೇಳುತ್ತಾನೆ" ಎಂದಿದ್ದಾರೆ. ಕಾಂಗ್ರೆಸ್‌ಮತ್ತು ಎಡಪಕ್ಷಗಳು ಮಮತಾ ಬ್ಯಾನರ್ಜಿ ಮತ್ತು ಮೋದಿ ಒಂದೇ ನಾಣ್ಯದ ಎರಡು ಮುಖಗಳೆಂದು ಟೀಕಿಸಿರುವುದನ್ನು ಪ್ರತಿಯಾಗಿ ಬ್ರಯಾನ್ ಮಾರ್ಕಿಸ್ಟ್ ಕಮ್ಯುನಿಸ್ಟ್ ಪಕ್ಷದ ಪ್ರಧಾನಕಾರ್ಯದರ್ಶಿ ಸೀತಾರಾಂ ಯಚೂರಿ,ಬಿಜೆಪಿಯ ಸಂಸ್ಥಾಪಕ ಲಾಲ್‌ಕೃಷ್ಣ ಅಡ್ವಾಣಿ ಜೊತೆಗಿರುವ ಫೋಟೊವನ್ನು ಮತ್ತು ಪ್ರಕಾಶ್ ಕಾರಟ್ ಗೃಹಸಚಿವ ರಾಜನಾಥ್ ಸಿಂಗ್‌ರಜೊತೆ ಇರುವ ಫೋಟೊವನ್ನು ಪ್ರದರ್ಶಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X