Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: ಸಾಲಸಂದಾಯಕ್ಕೆ ಭಗವಾನ್...

ಬಿಹಾರ: ಸಾಲಸಂದಾಯಕ್ಕೆ ಭಗವಾನ್ ಹನುಮಾನ್‌ಗೇ ನೋಟಿಸ್ ಕಳುಹಿಸಿದ ನಗರ ನಿಗಮ!

ವಾರ್ತಾಭಾರತಿವಾರ್ತಾಭಾರತಿ24 April 2016 6:08 PM IST
share
ಬಿಹಾರ: ಸಾಲಸಂದಾಯಕ್ಕೆ ಭಗವಾನ್ ಹನುಮಾನ್‌ಗೇ ನೋಟಿಸ್ ಕಳುಹಿಸಿದ ನಗರ ನಿಗಮ!

ಅರಾ,ಎಪ್ರಿಲ್ 24: ಬಿಹಾರ್ ಅರಾ ಜಿಲ್ಲೆಯ ನಗರ ನಿಗಮ ಭಗವಾನ ಹನುಮಾನ್‌ನ್ನು ಸಾಲಗಾರ ಎಂದು ಘೋಷಿಸಿದೆ. 4.33 ಲಕ್ಷ ರೂಪಾಯಿ ಆಸ್ತಿ ತೆರಿಗೆ ಸಂದಾಯ ಮಾಡಲು ನೋಟಿಸ್ ನೀಡಿದೆ ಎಂದು ವರದಿಯಾಗಿದೆ. ವಿಷಯ ಬಹಿರಂಗವಾದ ಮೇಲೆ ನಿಗಮ ಆಡಳಿತ ಉಲ್ಟಾ ಹೊಡೆದಿದೆ. ಮೇಯರ್ ನೋಟಿಸ್ ಭಗವಾನ್ ಹನುಮಾನ್‌ಗೆ ಕಳುಹಿಸಲಾಗಿಲ್ಲ. ಬಡಾ ಹನುಮಾನ್ ಗಡ ಟ್ರಸ್ಟ್‌ಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

 ವರದಿಯಾಗಿರುವ ಪ್ರಕಾರ ಬಿಹಾರದ ಅರಾ ಜಿಲ್ಲೆಯ ಬಡಿ ಮಿಠಿಯಾದಲ್ಲಿ ಹನುಮಾನ್ ಮಂದಿರ ಬಹಳ ಪ್ರಾಚೀನ ಮಂದಿರವಾಗಿದೆ. ಈ ಮಂದಿರದ ಬಳಿ ಹನುಮಾನ್‌ನ ಮೂರು ದೊಡ್ಡ ಹೋರ್ಡಿಂಗ್ ಹಾಕಲಾಗಿದೆ. ಈ ಹೋರ್ಡಿಂಗ್‌ನಲ್ಲಿ 4.33ಲಕ್ಷ ರೂಪಾಯಿ ತೆರಿಗೆಬಾಕಿ ಇದೆ ಎಂದು ಬರೆಯಲಾಗಿದೆ. ಅದರ ವಸೂಲಿಗಾಗಿ ಸೆಟೆದು ನಿಂತ ನಗರ ನಿಗಮ ಹನುಮಾನ್‌ಗೆ ನೋಟಿಸ್ ಕಳುಹಿಸುವ ಕೆಲಸಮಾಡಿದೆ.

ನಿಗಮದ ರಿಜಿಸ್ಟ್ರರ್‌ನಲ್ಲಿ ಸಾಲಗಾರ ಎಂದು ಬಡಿ ಮಿಠಿಯದ ಭಗವಾನ್ ಹನುಮಾನ್ ಎಂದು ದಾಖಲಾಗಿದೆ.ಆದ್ದರಿಂದ ನಿಗಮ ಅಧಿಕಾರಿಗಳು ಹನುಮಾನ್ ಸಾಲಗಾರ ಎಂದು ಘೋಷಿಸಿ ನೋಟಿಸ್ ಕಳುಹಿಸಿ 4.33 ಲಕ್ಷ ರೂಪಾಯಿ ಸಾಲವನ್ನು ತುಂಬಬೇಕೆಂದು ಹೇಳಿತೆನ್ನಲಾಗಿದೆ. ನಿಗಮದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾಇದಕ್ಕಿಂತ ಮೊದಲು ಎರಡು ಸಲ ನೋಟಿಸ್ ಕಳುಹಿಸಲಾಗಿದೆ. ಆದರೆ ಸಾಲ ಪಾವತಿಸಿಲ್ಲ. ಮೂರನೆ ಸಲ ನಿಗಮ ನೋಟಿಸ್ ಕಳುಹಿಸಿ ಸಾಲಸಂದಾಯ ನಡೆಸದಿದ್ದರೆ ನಗರದ ಬೇರೆ ಬೇರೆ ಸ್ಥಳಗಳಲ್ಲಿ ಹೋರ್ಡಿಂಗ್ ಹಾಕಿ ಸಾರ್ವಜನಿಕವಾಗಿ ಸಾಲಗಾರ ಎಂದು ತಿಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ನಿಗಮ ಈ ನೋಟಿಸ್ ಕಳುಹಿಸಿದ ನಂತರ ಈ ವಿಚಾರ ಚರ್ಚೆಗೆ ತುತ್ತಾಗಿದ್ದು ನಿಗಮದ ಆಡಳಿತ ಸ್ಪಷ್ಟೀಕರಣ ಕೊಡಲು ಯತ್ನಿಸುತ್ತಿದೆ. ಮೇಯರ್ ಸುನೀಲ್ ಕುಮಾರ್ ನೋಟಿಸ್ ಭಗವಾನ್ ಹನುಮಾನ್‌ಗಲ್ಲ ಹನುಮಾನ್‌ಜಿ ಟ್ರಸ್ಟ್‌ಗೆ ಎಂದು ಹೇಳಿದ್ದಾರೆ.ಇದಕ್ಕಿಂತ ಮೊದಲು ಮಧ್ಯಪ್ರದೇಶದ ಭಿಂಡ್‌ನ ಬೇಗುಸರಾಯ್‌ನಲ್ಲಿಇಂತಹದೇ ಒಂದು ಪ್ರಕರಣ ಬೆಳಕಿಗೆ ಬಂದಿತ್ತು. ನಗರಪಾಲಿಕೆ ಅಲ್ಲಿಯೂ ಭಗವಾನ್ ಹನುಮಾನ್‌ಗೆ ನೋಟಿಸ್ ಜಾರಿಮಾಡಿ ಮಂದಿರವನ್ನು ತೆರವುಗೊಳಿಸುವಂತೆ ಸೂಚಿಸಿತ್ತು. ಇಲ್ಲಿ ಹನುಮಾನ್ ವಿರುದ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದಾನೆ ಎಂದು ನಗರಪಾಲಿಕೆ ಆರೋಪ ಹೊರಿಸಿತ್ತು ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X